• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಎರಡು ಸುರಂಗದಲ್ಲಿ ವಾಹನ ಸಂಚಾರಕ್ಕೆ ಅನುಮತಿ

Any Mind by Any Mind
October 3, 2023
in Top Story, ಕರ್ನಾಟಕ
0
ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಎರಡು ಸುರಂಗದಲ್ಲಿ ವಾಹನ ಸಂಚಾರಕ್ಕೆ ಅನುಮತಿ
Share on WhatsAppShare on FacebookShare on Telegram

ಕಾರವಾರ: ಕಳೆದಮೂರು ತಿಂಗಳಿಂದ ಸಂಚಾರ ನಿಷೇಧಕ್ಕೆ ಒಳಪಟ್ಟು ವಿವಾದದಲ್ಲಿ ಸಿಲುಕಿದ್ದ ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಎರಡು ಸುರಂಗದಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೋಮವಾರ ಆದೇಶ ಮಾಡಿದ್ದಾರೆ.

ADVERTISEMENT

”ಈ ಅನುಮತಿಗೂ ಷರತ್ತು ವಿಧಿಸಲಾಗಿದೆ. ಜಿಲ್ಲಾಡಳಿತ ನಿಯೋಜಿಸುವ ತಾಂತ್ರಿಕ ಅಧಿಕಾರಿಗಳ ಸಮ್ಮುಖದಲ್ಲಿ ಅ.8ರೊಳಗೆ ಮತ್ತೊಮ್ಮೆ ಸುರಂಗದ ತಪಾಸಣೆ ನಡೆಸದೇ ಇದ್ದಲ್ಲಿ ಈ ಆದೇಶವನ್ನು ಹಿಂಪಡೆಯುವುದಾಗಿ ತಿಳಿಸಲಾಗಿದೆ. ಅಲ್ಲದೆ, ಈ ಅವಧಿಯಲ್ಲಿ ಸುರಂಗದಲ್ಲಿ ಉಂಟಾಗುವ ಅನಾಹುತಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರೇ ಜವಾಬ್ದಾರರು.” ಎಂದು ಕರಾರು ಹಾಕಲಾಗಿದೆ.

ಸುರಂಗದ ಸುರಕ್ಷತೆ ಬಗ್ಗೆ ಪುಣಾದ ಎಂಜಿನಿಯರಿಂಗ್‌ ಕಾಲೇಜಿನ ತಜ್ಞರು ಕೊಟ್ಟಿರುವ ವರದಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದೆ. ತಾಂತ್ರಿಕ ಅಧಿಕಾರಿಗಳ ಸಮ್ಮುಖದಲ್ಲಿ ಅ.2ರಂದು ತಪಾಸಣೆ ನಡೆಸುವಂತೆ ಜಿಲ್ಲಾಡಳಿತವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ತಿಳಿಸಿತ್ತು. ಕಾರ್ಯದೊತ್ತಡದಿಂದ ತಜ್ಞರು ಬರಲು ಸಾಧ್ಯವಾಗಿಲ್ಲ, ಅ.8ರಂದು ತಪಾಸಣೆಯನ್ನು ನಿಗದಿ ಮಾಡುವಂತೆ ಎನ್‌ಎಚ್‌ಐ ಕೋರಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

Tags: KarwarNational Highway 66Traffic
Previous Post

ಯಲಚೇನಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಚಲಿಸುತ್ತಿದ್ದ ಕ್ರೇನ್​ಗೆ ಬೆಂಕಿ!

Next Post

ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಪ್ರಲ್ಹಾದ ಜೋಶಿ

Related Posts

KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ
Top Story

KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ

by ಪ್ರತಿಧ್ವನಿ
August 22, 2026
0

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಹಾಗೂ ಎಂಎಸ್‌ಎಂಇ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ....

Read moreDetails
ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!

August 22, 2026
ಸರ್ಕಾರಿ ಶಾಲೆಗಳಿಗೂ AI ತಂತ್ರಜ್ಞಾನ: KEO AI PC-2026 ಲೋಕಾರ್ಪಣೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಸರ್ಕಾರಿ ಶಾಲೆಗಳಿಗೂ AI ತಂತ್ರಜ್ಞಾನ: KEO AI PC-2026 ಲೋಕಾರ್ಪಣೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

August 22, 2026
₹40 ಲಕ್ಷ ವೇತನ, ಹ್ಯಾಂಡ್‌ಸಮ್‌ ಹುಡುಗ; ಆದರೂ ಮದುವೆ ಪ್ರಸ್ತಾಪ ತಿರಸ್ಕರಿಸಿದ ಯುವತಿ! ಕಾರಣ ವೈರಲ್

₹40 ಲಕ್ಷ ವೇತನ, ಹ್ಯಾಂಡ್‌ಸಮ್‌ ಹುಡುಗ; ಆದರೂ ಮದುವೆ ಪ್ರಸ್ತಾಪ ತಿರಸ್ಕರಿಸಿದ ಯುವತಿ! ಕಾರಣ ವೈರಲ್

August 22, 2026
ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

August 22, 2026
Next Post
ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ?  ಪ್ರಲ್ಹಾದ ಜೋಶಿ

ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಪ್ರಲ್ಹಾದ ಜೋಶಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada