• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಹಿರಿಯ ನಟ ಮಂಡ್ಯ ರಮೇಶ್ .

ಪ್ರತಿಧ್ವನಿ by ಪ್ರತಿಧ್ವನಿ
May 11, 2025
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಕುತೂಹಲ ಮೂಡಿಸಿದೆ “ದಿ” ಚಿತ್ರದ ಟ್ರೇಲರ್ .

ADVERTISEMENT

ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಹಿರಿಯ ನಟ ಮಂಡ್ಯ ರಮೇಶ್ .

ವಿ.ಡಿ.ಕೆ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವಿನಯ್ ವಾಸುದೇವ್ ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ “ದಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಟ್ರೇಲರ್ ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಮೇ 16 ರಂದು ತೆರೆಗೆ ಬರಲಿದೆ. ಹಿರಿಯ ನಟ ಮಂಡ್ಯ ರಮೇಶ್ “ದಿ” ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ‌ಪ್ರದರ್ಶನ ಕಾಣಲಿ ಎಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಚಿತ್ರಕ್ಕೆ “ದಿ” ಎಂದು ಹೆಸರಿಡಲು ಮೂರು ಜನ ಮುಖ್ಯ ಕಾರಣ. ಒಂದು ನಟ ಕಿಚ್ಚ ಸುದೀಪ್. ಇನ್ನಿಬ್ಬರು ನನ್ನ ಗುರುಗಳು. ನಾನು ಸುದೀಪ್ ಅವರ ಅಭಿಮಾನಿ ಹಾಗೂ ಇನ್ನಿಬ್ಬರು ನಮ್ಮ ಗುರುಗಳ ಹೆಸರಿನಲ್ಲೂ ದಿ ಅಕ್ಷರವಿದೆ ಮತ್ತು ಚಿತ್ರದಲ್ಲೂ ನಾಯಕನ ಹೆಸರು ದೀಪು. ನಮ್ಮ “ದಿ” ಚಿತ್ರದ ನಾಯಕಿ ಹೆಸರು ದಿಶಾ ರಮೇಶ್. ಈ ಎಲ್ಲಾ ಕಾರಣಗಳಿಂದ ನಮ್ಮ ಚಿತ್ರಕ್ಕೆ “ದಿ” ಎಂದು ಶೀರ್ಷಿಕೆ ಇಡಲಾಗಿದೆ‌. ಹಾಗಾಗಿ ಇದು ಇಂಗ್ಲೀಷ್ “ದಿ” ಅಲ್ಲ‌. ಕನ್ನಡದ “ದಿ”. ಇನ್ನೂ ಈ ಚಿತ್ರದ ಶೇಕಡಾ 80% ರಷ್ಟು ಭಾಗದ ಚಿತ್ರೀಕರಣ ಕಾಡಿನಲ್ಲೇ ನಡೆಯುತ್ತದೆ. ದೇವರಾಯನ ದುರ್ಗ, ದೇವರಮನೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ‌. ಚಿತ್ರೀಕರಣವಾದ ಸ್ಥಳಗಳ ಹೆಸರಿನಲ್ಲೂ ದ ಅಕ್ಷರವಿದೆ. ಹೀಗೆ ಹಲವು ವಿಶೇಷಗಳಿರುವ ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದೇನೆ ಜೊತೆಗೆ ನಾಯಕನಾಗೂ ನಟಿಸಿದ್ದೇನೆ. ಚಿತ್ರತಂಡದ ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಮೇ 16 ರಂದು ತೆರೆ ಕಾಣಲಿದೆ‌.‌ ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ ಎಂದರು ನಾಯಕ ಹಾಗೂ ನಿರ್ದೇಶಕ ವಿನಯ್ ವಾಸುದೇವ್.

ನನಗೆ ವಿನಯ್ ಅವರು ಕಥೆ ಹೇಳಿದಾಗ ಕಥೆ ಕೇಳಿ ಬಹಳ ಇಷ್ಟವಾಯಿತು. ನಂತರ ಟೀಸರ್ ನೋಡಿದ ಮೇಲಂತೂ ಅವರು ಹೇಳಿದಕ್ಕಿಂತ ಇನ್ನೂ ಚೆನ್ನಾಗಿ ಮೂಡಿ ಬಂದಿತ್ತು. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ದಿಶಾ ರಮೇಶ್ ತಿಳಿಸಿದರು.

ನಟಿ ಹರಿಣಿ ಶ್ರೀಕಾಂತ್, ನಟರಾದ ನಾಗೇಂದ್ರ ಅರಸ್, ಡಾಲಾ ಶರಣ್, ಕಲಾರತಿ ಮಹಾದೇವ್, ಛಾಯಾಗ್ರಾಹಕ ಅಲೆನ್ ಭರತ್ , ಸಂಕಲನಕಾರ ಸಿದ್ದಾರ್ಥ್ ಆರ್ ನಾಯಕ್ ಮತ್ತು ಸಂಗೀತ ನಿರ್ದೇಶಕ ಯು.ಎಂ.ಸ್ಟೀವನ್ ಸತೀಶ್ ಮುಂತಾದವರು ” ದಿ” ಚಿತ್ರದ ಕುರಿತು ಮಾತನಾಡಿದರು. ಮೇ 16 ರಂದು ಬಿಡುಗಡೆಯಾಗಲಿರುವ ಈ ಚಿತ್ರವನ್ನು ವಿಶಾಲ ಕರ್ನಾಟಕಕ್ಕೆ ವಿಜಯ್ ಫಿಲಂಸ್ ಅವರು ಹಂಚಿಕೆ ಮಾಡಲಿದ್ದಾರೆ.

Tags: actoractor rameshgirija lokesh recalls memories with veteran actor rajeshindian film actor master hirannaiahkannada actor rajeshkannada veteran actor rajeshMandya Rameshmandya ramesh comedymandya ramesh reaction on girish karnadramesh actorravi mandya actorsenior actor ramesh bhatVeteran actorveteran actor kader khanveteran actor rajeshveteran actor sarath babuveteran kannada actorveteran kannada actor bank janardhan
Previous Post

ಆತಂಕ  ನೋವು ತಲ್ಲಣಗಳ ನಡುವೆ ಅಮ್ಮಂದಿರ ದಿನ

Next Post

“ಪೀಟರ್” ಗಾಗಿ ಬಂದ ಬಾಲಿವುಡ್ ಗಾಯಕ ಅಜಯ್ ಗೋಗವಾಲೆ

Related Posts

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

by ಪ್ರತಿಧ್ವನಿ
September 30, 2025
0

ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯಲ್ಲಿ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ...

Read moreDetails
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

September 30, 2025
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

September 30, 2025
Next Post

"ಪೀಟರ್" ಗಾಗಿ ಬಂದ ಬಾಲಿವುಡ್ ಗಾಯಕ ಅಜಯ್ ಗೋಗವಾಲೆ

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada