• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ

ಪ್ರತಿಧ್ವನಿ by ಪ್ರತಿಧ್ವನಿ
October 22, 2025
in Top Story, ಕರ್ನಾಟಕ, ಸಿನಿಮಾ
0
ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ
Share on WhatsAppShare on FacebookShare on Telegram

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಯಿತು “ಫಸ್ಟ್ ಸ್ಯಾಲರಿ” ಕಿರುಚಿತ್ರದ ಪೋಸ್ಟರ್

ADVERTISEMENT

ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು, ನಿರ್ದೇಶಕರೂ ಆದಿಯಾಗಿ ಚಿತ್ರತಂಡ ಮತ್ತು ಸಿನಿಮಾ ಪತ್ರಕರ್ತರೊಂದಿಗೆ ಸಂಪರ್ಕಕೊಂಡಿಯಾಗಿ ಕಳೆದ 5 ದಶಕಗಳಿಂದ ಕೆಲಸ ಮಾಡುತ್ತಿರುವ “ಶ್ರೀ ರಾಘವೇಂದ್ರ ಚಿತ್ರವಾಣಿ” ಸಂಸ್ಥೆ ಹಲವು ಚಿತ್ರಗಳನ್ನು ನಿರ್ಮಾಣದಲ್ಲಿಯೂ ಗುರುತಿಸಿಕೊಂಡು ಚಿತ್ರರಂಗಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ಮತ್ತು ಸೇವೆ ನೀಡಿದೆ.

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸ್ಥಾಪಕರಾದ ಡಿ.ವಿ ಸುಧೀಂದ್ರ ಅವರು ಕನ್ನಡ ಚಿತ್ರರಂಗದ ಅಗ್ರ ಸಿನಿಮಾ ಪ್ರಚಾರಕರ್ತರು. ಜೊತೆಗೆ ತಮ್ಮದೇ ಸಂಸ್ಥೆಯಿಂದ “ಒಲವಿನ ಉಡುಗೊರೆ; “ಗಣೇಶನ ಮದುವೆ”, “ಗುಂಡನ ಮದುವೆ”, “ಪಟ್ಟಣಕ್ಕೆ ಬಂದ ಪುಟ್ಟ”, “ನಗು ನಗುತಾ ನಲಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.

Kiran Mazumdar-Shaw Meet CM Siddaramaiah :  ಸಿಎಂ ಭೇಟಿಯಾದ ಉದ್ಯಮಿ ಕಿರಣ್‌ ಮಂಜುದಾರ್‌ ಶಾ #pratidhvani

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಮುನ್ನೆಡೆಸುತ್ತಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ತಮ್ಮ ಪುತ್ರ ಪವನ್ ವೆಂಕಟೇಶ್ ಆಕ್ಷನ್ ಕಟ್ ಹೇಳಿರುವ “ ಫಸ್ಟ್ ಸ್ಯಾಲರಿ” ಕಿರುಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ, ಶೀರ್ಷಿಕೆ ಕೆಳಗೆ ಕನಸುಗಳ ಹಾದಿ ಎನ್ನುವ ಅಡಿಬರಹವಿದೆ. ಡಿ.ವಿ ಸುಧೀಂದ್ರ ಅವರ ಆಶೀರ್ವಾದವಿದೆ. “ಫಸ್ಟ್ ಸ್ಯಾಲರಿ” ಕಿರುಚಿತ್ರದ ಪೋಸ್ಟರ್ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ.

ಕರೋನ ಸಮಯದಲ್ಲಿ ” ಕರಾಳ ರೋಗ ನಾಶ” ಎಂಬ ಕಿರುಚಿತ್ರ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶನ ಮಾಡಿ ಅನುಭವ ಹೊಂದಿರುವ ಪವನ್ ವೆಂಕಟೇಶ್, ಈಗ “ಫಸ್ಟ್ ಸ್ಯಾಲರಿ” ಎಂಬ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.

ಈ ಕಿರುಚಿತ್ರದಲ್ಲಿ ಹಿರಿಯ ಕಲಾವಿದರಾದ ಹರಿಣಿ ಶ್ರೀಕಾಂತ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದು ವಿಜಯ್ ಶಿವಕುಮಾರ್, ಯತಿರಾಜ್,ತ್ರಿಶೂಲ್, ಸ್ನೇಹಶ್ರೀ ಮತ್ತು ರಕ್ಷಿತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀರಾಘವೇಂದ್ರ ಚಿತ್ರವಾಣಿ ಯೂಟೂಬ್‍ನಲ್ಲೇ ಈ ಕಿರುಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಕರೋನಾ ಸೋಂಕಿನ ಸಮಯದಲ್ಲಿ “ಕರೋನಾ ಕರಾಳ ನಾಶ” ಕಿರುಚಿತ್ರ ಮಾಡಿದ್ದೆ ,ಇದರ ಜೊತೆ ಕನ್ನಡದ ಅಗ್ರಗಣ್ಯ ಸಿನಿಮಾ ಪ್ರಚಾರಕರ್ತ ದಿ ಡಿ.ವಿ ಸುಧೀಂದ್ರ ಅವರ ಬದುಕಿನ ಕುರಿತಾದ “ಡಿ ವಿ ಸುಧೀಂದ್ರ ಸಿನಿ ಪಯಣ” ಸಾಕ್ಷ್ಯಚಿತ್ರ ಹಾಗು ಆನಿಮೇಷನ್ ನಲ್ಲಿ “ರಾಮಜನ್ಮ ಭೂಮಿ” ಕಿರುಚಿತ್ರ ನಿರ್ದೇಶನ ಮಾಡಿದ್ದೆ, ಈಗ “ಫಸ್ಟ್ ಸ್ಯಾಲರಿ” ಕಿರುಚಿತ್ರ ಮಾಡಿದ್ದೇನೆ. ನೋಡುಗರಿಗೆ ಬೇಕಾದ ಎಲ್ಲಾ ಕಮರ್ಷಿಯಲ್ ಅಂಶ ಇದೆ.


ಇದು ತಾಯಿಯ ಸೆಂಟಿಮೆಂಟ್ ಆಧರಿಸಿದ ಕಿರುಚಿತ್ರ. ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಕಡಿಮೆ ಒಂದು ತಿಂಗಳು ಆಗಿದೆ. ಕಿರುಚಿತ್ರದಲ್ಲಿ 1 ಹಾಡಿದೆ, ಡಿಐ ಸೇರಿದಂತೆ ಒಟ್ಟಾರೆ ಕಿರುಚಿತ್ರದ ತಯಾರಿಕೆಗೆ 2 ರಿಂದ ಮೂರು ತಿಂಗಳು ಹಿಡಿದಿದೆ .“ಫಸ್ಟ್ ಸ್ಯಾಲರಿ” ಕಿರುಚಿತ್ರ ಒಟ್ಟಾರೆ 24 ನಿಮಿಷದ ಅವಧಿ ಇದೆ.
ನಿರ್ದೇಶನ ತಂಡದಲ್ಲಿ ಮನೋಜ್ ಕುಮಾರ್ ಎಚ್.ಎನ್. ರವಿ ಸಾಸನೂರು ಕೆಲಸ ಮಾಡಿದ್ದು ಪ್ರಚಾರ ಕಲೆ ಮಣಿ ಅವರದು. ವಿಜಯ್ ಶಿವಕುಮಾರ್ ರಚನೆ, ರಿಚರ್ಡ್ ಡ್ಯಾನಿಯಲ್ ಛಾಯಾಗ್ರಾಹಣದ ಜೊತೆಗೆ ಸಂಕಲನ ಮಾಡಿದ್ದು ವಿಜಯ್ ಹರಿತ್ಸ ಸಂಗೀತ ನೀಡಿದ್ಧಾರೆ. ಡಿ.ಎಸ್ ಸುನೀಲ್ ಸುಧೀಂದ್ರ ಮತ್ತು ಡಿ.ಜಿ ವಾಸುದೇವ್ ಪತ್ರಿಕಾ ಸಂಪರ್ಕವಿದ್ದು ಡಿಜಿಟಲ್ ಮಾರ್ಕೆಟಿಂಗ್‍ನಲ್ಲಿ ಚಂದನ ಪ್ರಸನ್ನ ಕಾರ್ಯನಿರ್ವಹಿಸಿದ್ದಾರೆ ಎಂದು ನಿರ್ದೇಶಕ ಪವನ್ ವೆಂಕಟೇಶ್ “ಫಸ್ಟ್ ಸ್ಯಾಲರಿ” ಬಗ್ಗೆ ಮಾಹಿತಿ ನೀಡಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'
Previous Post

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

Next Post

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

Related Posts

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ
Top Story

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

by ಪ್ರತಿಧ್ವನಿ
April 29, 2026
0

ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಇತ್ತೀಚೆಗೆ ನೀಡಿದ ಹೇಳಿಕೆಗಳು ಹಾಗೂ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಹಿನ್ನೆಲೆಯಲ್ಲಿ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ಡಾ. ರಾಜ್‌ಕುಮಾರ್ ಅಭಿಮಾನಿಗಳು...

Read moreDetails
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada