• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣದಲ್ಲಿ ಅಭಿವೃದ್ಧಿಗೆ ಗೆಲುವು ಕೊಡ್ತಾರೆ, ಗೌಡ್ರ ಕುಟುಂಬಕ್ಕೆ ಟಾಂಗ್‌

ಕೃಷ್ಣ ಮಣಿ by ಕೃಷ್ಣ ಮಣಿ
November 13, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram
ADVERTISEMENT

ಚನ್ನಪಟ್ಟಣ ಉಪ ಚುನಾವಣೆ ಅಖಾಡದಲ್ಲಿ ಮತ ಕದನ ಜಿದ್ದಾಜಿದ್ದಿನಿಂದ ಕೂಡಿದೆ.. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಹಾಗೂ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಧ್ಯೆ ಸಮರ ಜೋರಾಗಿದೆ.. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಹುಟ್ಟೂರಾದ ಚಕ್ಕೆರೆ ಗ್ರಾಮದಲ್ಲಿ ಮತ ಚಲಾಯಿಸಿದ್ದಾರೆ. ಮತಗಟ್ಟೆ ಸಂಖ್ಯೆ 167ರಲ್ಲಿ ಸಿ.ಪಿ. ಯೋಗೇಶ್ವರ್ ತಮ್ಮ ಪತ್ನಿ ಜೊತೆ ಮತದಾನ ಮಾಡಿದ್ದಾರೆ..

ಮತದಾನದ ಬಳಿಕಮಾತನಾಡಿದ ಸಿ.ಪಿ ಯೋಗೇಶ್ವರ್, ಈ ಚುನಾವಣೆಯಲ್ಲಿ ಜನರು ನನ್ನ ಕೈಹಿಡಿಯುತ್ತಾರೆ ಎಂಬ ವಿಶ್ವಾಸ ನನಗಿದೆ. ಇಲ್ಲಿ ಅಭಿವೃದ್ಧಿ ಕೆಲಸಗಳು ವರ್ಕ್ ಆಗ್ತದೆ ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ. ಇನ್ನು ಸಿ.ಪಿ ಯೋಗೇಶ್ವರ್ ಪತ್ನಿ ಶೀಲಾ ಮಾತನಾಡಿ, ಚುನಾವಣೆಯಲ್ಲಿ ನಮ್ಮ ಯಜಮಾನ್ರು ಗೆಲ್ತಾರೆ. ಅವರು ಮಾಡಿರುವ ಅಭಿವೃದ್ಧಿ ಕೆಲಸವನ್ನ ಜನರು ನೋಡಿದ್ದಾರೆ. ಅವರಿಗೆ ಈ ಬಾರಿ ಜನರು ಬೆಂಬಲ ಕೊಡ್ತಾರೆ ಎಂದು ಯೋಗೇಶ್ವರ್‌ ಪತ್ನಿ​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣದ ಮತಗಟ್ಟೆ ಸಂಖ್ಯೆ 168ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಸಹೋದರ ರಾಜೇಶ್ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮಾತನಾಡಿದ ರಾಜೇಶ್‌, ದೇಶದ ಸಂವಿಧಾನ ಉಳಿಸಲು ಪ್ರತಿಯೊಬ್ಬರು ಮತದಾನ ಮಾಡಬೇಕು. ಎಲ್ಲರೂ ಸಹ ತಮ್ಮ ಹಕ್ಕನ್ನ ಚಲಾಯಿಸಬೇಕು ಅಂತ ಹೇಳಿದ್ದಾರೆ. ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್​ ಅಭ್ಯರ್ಥಿಯಾಗಿ ಯೋಗೇಶ್ವರ್ ಸ್ಪರ್ಧೆ ಮಾಡಿದ್ದು, ಜೆಡಿಎಸ್​ನಿಂದ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಿದ್ದಾರೆ.

Siddaramaiah: ದೇವೇಗೌಡ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..! #devegowda #hdkumaraswamy #zameerahemd
Tags: BJPChannapattana By ElectionCongress PartyCP YogeshwarDK Shivakumardk sureshhd kumarswamyNikhiNikhil Kumarswamyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಷ್ಟ್ರ ಮಟ್ಟದಲ್ಲಿ ಸಚಿವ ಕೆ.ಜೆ ಜಾರ್ಜ್​ ಭರ್ಜರಿ ಪ್ರಚಾರ..

Next Post

ಸಂಡೂರಿನಲ್ಲಿ ಬಿರುಸಿನ ಮತದಾನ.. ಗೆದ್ದೇ ಗೆಲ್ತೇವೆ ಅಂದ್ರು ಸಿದ್ದರಾಮಯ್ಯ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
Next Post

ಸಂಡೂರಿನಲ್ಲಿ ಬಿರುಸಿನ ಮತದಾನ.. ಗೆದ್ದೇ ಗೆಲ್ತೇವೆ ಅಂದ್ರು ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada