• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಬಿಡುಗಡೆಗೂ ಮುನ್ನವೇ 87 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದ ‘ಲೈಗರ್’!: ಹೇಗೆ ಗೊತ್ತೇ?

ಪ್ರತಿಧ್ವನಿ by ಪ್ರತಿಧ್ವನಿ
August 23, 2022
in ಸಿನಿಮಾ
0
ಬಿಡುಗಡೆಗೂ ಮುನ್ನವೇ 87 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದ ‘ಲೈಗರ್’!: ಹೇಗೆ ಗೊತ್ತೇ?
Share on WhatsAppShare on FacebookShare on Telegram

ADVERTISEMENT

ದಕ್ಷಿಣ ಭಾರತದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಟಾಲಿವುಡ್ ರೌಡಿ ವಿಜಯ್ ದೇವರಕೊಂಡ ಅಭಿನಯದ ‘ಲೈಗರ್’ ಇನ್ನೇನು ಕೆಲವೇ ದಿನಗಳಲ್ಲಿ ಗ್ರ್ಯಾಂಡ್ ಆಗಿ ರಿಲೀಸ್ ಆಗುತ್ತಿದೆ. ಬಾಕ್ಸಾಫೀಸ್‌ನಲ್ಲಿ ದಾಖಲೆ ಬರೆಯೋದಕ್ಕೆ ಇಡೀ ತಂಡ ಭರ್ಜರಿ ಪ್ರಚಾರ ಮಾಡುತ್ತಿದೆ.

ಟಾಲಿವುಡ್ ರೌಡಿ ಅಂತಲೇ ಖ್ಯಾತಿ ಪಡೆದಿರುವ ವಿಜಯ್ ದೇವರಕೊಂಡ ಅಭಿನಯದ ಲೈಗರ್ ಇನ್ನೇನು ಕೆಲವೇ ದಿನಗಳಲ್ಲಿ ಭರ್ಜರಿಯಾಗಿ ಬಿಡುಗಡೆಯಾಗಲಿದೆ. ಬಾಹುಬಲಿ, ಕೆಜಿಎಫ್, ಪುಷ್ಪ, ವಿಕ್ರಾಂತ್ ರೋಣ ನಂತರ ದಕ್ಷಿಣ ಭಾರತ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಎಲ್ಲೆಡೆ ಸದ್ದು ಮಾಡಿ ದಾಖಲೆ ಬರೆಯಲು ಇದ್ದವಾಗಿದೆ.

ಸ್ಟಾರ್ ನಟರ ಬಿಗ್ ಬಜೇಟ್ ಮೂವಿಗಳನ್ನು ಆಕ್ಷನ್ ಕಟ್ ಹೇಳೊದ್ರಲ್ಲಿ ಪೂರಿ ಜಗನ್ನಾಥ್ ಫೇಮಸ್. ಅಂತಹ ಅದ್ಭುತ ನಿರ್ದೇಶಕರು ನಿರ್ದೇಶಿಸಿರುವ ಲೈಗರ್ ಮೂವಿಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾದರೂ. ಸಿನಿಮಾ ಬಾಯ್‌‌ಕಟ್ ಬಿಸಿಗೆ ತಗುಲಿಕೊಂಡಿದೆ. ಇದರ ನಡುವೆ ಎಷ್ಟು ಪ್ರಮಾಣದ ಸದ್ದು ಮಾಡಿ ಗಲ್ಲಾ ಪೆಟ್ಟಿಗೆ ತುಂಬಿಸಿಕೊಳ್ಳಲಿದೆ ಎಂಬುದೇ ಪ್ರಶ್ನೆ.

ಸಿನಿಮಾ ಪ್ರಕಾರಕ್ಕೆಂದು ಎಲ್ಲೆಲ್ಲಿಗೆ ತಂಡ ಹೋಗಿತ್ತೋ ಅಲ್ಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ಪ್ರೀ ರಿಲೀಸ್ ಬ್ಯುಸಿನೆಸ್ ಸುಮಾರು 87.70 ಕೋಟಿ ರೂ. ದಾಟಿದೆ ಎನ್ನಲಾಗಿದೆ.

‘ಅಯೋಗ್ಯ’ ಚಿತ್ರದ ನಿರ್ಮಾಪಕ ಚಂದ್ರಶೇಖರ್. ‘ಪೊಗರು’ ಸಿನಿಮಾದ ನಿರ್ಮಾಪಕ ಗಂಗಾಧರ್ ಇಬ್ಬರೂ ಸೇರಿ ಕರ್ನಾಟಕದಾದ್ಯಂತ ಸಿನಿಮಾ ವಿತರಣೆ ಹಕ್ಕನ್ನು ಪಡೆದಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ರಮಾಸ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಅದ್ದೂರಿ ನಿರ್ಮಾಣ ಸಂಸ್ಥೆ

Next Post

ಬಿಬಿಎಂಪಿ ಚುನಾವಣೆ: ಪ್ರಣಾಳಿಕೆ ಸಮಿತಿ ರಚನೆ ಮಾಡಿದ ರಾಜ್ಯ ಕಾಂಗ್ರೆಸ್

Related Posts

Top Story

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

by ಪ್ರತಿಧ್ವನಿ
July 1, 2025
0

ಮಹಿಳಾ ಪ್ರಧಾನ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ನಿರ್ದೇಶನ ಬೆಂಗಳೂರು ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ , ಸ್ಪೆನ್ಸರ್ ಮ್ಯಾಥ್ಯೂ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ...

Read moreDetails
ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

July 1, 2025

ಬಿಗ್ ಬಾಸ್ 12. ಏನೆಲ್ಲಾ ನೆಡೆಯುತ್ತೆ ಯಾರೆಲ್ಲಾ ಬರ್ತಾರೆ..!

June 30, 2025

Golder Star Ganesh: ವಿಶೇಷ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹುಟ್ಟುಹಬ್ಬದ ಉಡುಗೊರೆ ನೀಡಿದ ಗೋಲ್ಡನ್ ಸ್ಟಾರ್ .

June 30, 2025

E-Khata: ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ. ಶಿವಕುಮಾರ್

June 29, 2025
Next Post
ಬಿಬಿಎಂಪಿ ಚುನಾವಣೆ: ಪ್ರಣಾಳಿಕೆ ಸಮಿತಿ ರಚನೆ ಮಾಡಿದ ರಾಜ್ಯ ಕಾಂಗ್ರೆಸ್

ಬಿಬಿಎಂಪಿ ಚುನಾವಣೆ: ಪ್ರಣಾಳಿಕೆ ಸಮಿತಿ ರಚನೆ ಮಾಡಿದ ರಾಜ್ಯ ಕಾಂಗ್ರೆಸ್

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada