• Home
  • About Us
  • ಕರ್ನಾಟಕ
Thursday, July 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಅಪ್ಪು ನೆನಪಲ್ಲಿ ಕನ್ನಡ ಪ್ರೀತಿ ; ಮತ್ತೆ ಜೈ ಹೋ ಎಂದ ವಿಜಯ್ ಪ್ರಕಾಶ್

Any Mind by Any Mind
December 29, 2021
in Uncategorized
0
ಅಪ್ಪು ನೆನಪಲ್ಲಿ ಕನ್ನಡ ಪ್ರೀತಿ ; ಮತ್ತೆ ಜೈ ಹೋ ಎಂದ ವಿಜಯ್ ಪ್ರಕಾಶ್
Share on WhatsAppShare on FacebookShare on Telegram

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ “ಒರಟ ಐ ಲವ್ ಯು” ಚಿತ್ರಕ್ಕೆ ಜಿ.ಆರ್.ಶಂಕರ್ ಅವರೊಡನೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ, ಶಿವ ನಂತರ “ಈ ಸಂಜೆ” ಚಿತ್ರದಲ್ಲೂ ಕಾರ್ಯ ನಿರ್ವಹಿಸಿದ್ದರು.‌ ಕೆಲವು ವರ್ಷಗಳ ನಂತರ ಮತ್ತೆ ಮರಳಿ ಬಂದಿರುವ ಶಿವ, “ಜೈಹೋ ಕನ್ನಡಿಗ” ಎಂಬ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಈ ಹಾಡನ್ನು ಪುನೀತ್ ರಾಜ್‍ಕುಮಾರ್ ಅವರಿಗೆ ಅರ್ಪಣೆ ಮಾಡಿದ್ದಾರೆ. ಈ ಹಾಡು ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಮೂಡಿಬಂದಿದೆ.

ADVERTISEMENT

ಈ ಹಾಡಿನಲ್ಲಿ ಜೆ.ಆರ್. ಶಿವ, ಹಂಸಲೇಖ, ವಿ.ಮನೋಹರ್, ಸಿ.ಆರ್.ಮನೋಹರ್, ವಿ.ನಾಗೇಂದ್ರ ಪ್ರಸಾದ್, ದೊಡ್ಡರಂಗೇಗೌಡ, ಸಾಲುಮರದ ತಿಮ್ಮಕ್ಕ, ಕೆ.ಮಂಜು, ಅನಿರುದ್ಧ್, ಶ್ರೀಧರ್ ವಿ ಸಂಭ್ರಮ್, ಮಾಸ್ಟರ್ ಆನಂದ್, ಧರ್ಮ ಕೀರ್ತಿರಾಜ್, ಧರ್ಮ, ಅನೇಕ ಪೊಲೀಸ್ ಅಧಿಕಾರಿಗಳು, ಸಾಕಷ್ಟು ಸಂಖ್ಯೆಯಲ್ಲಿ ಕಲಾವಿದರು, ಮಕ್ಕಳು ಅಭಿನಯಿಸಿದ್ದಾರೆ.

ಅದ್ದೂರಿಯಾಗಿ ಮೂಡಿಬಂದಿರುವ ಈ ಗೀತೆಯನ್ನು ಪದ್ಮಶ್ರೀ ದೊಡ್ಡರಂಗೇಗೌಡ, ಸಿ.ಆರ್.ಮನೋಹರ್, ಗಂಡಸಿ ಸದಾನಂದ ಸ್ವಾಮಿ, ಪಿ.ಆರ್.ಓ ಸುಧೀಂದ್ರ ವೆಂಕಟೇಶ್, ನಟಿ ಲಲಿತಮ್ಮ, ಮಹಾಲಕ್ಷ್ಮಿ ಸ್ವೀಟ್ಸ್ ನ ಹರಣ್ ರಾಜ್ , ಅರುಣ್ ಸೇರಿದಂತೆ ಮುಂತಾದ ಗಣ್ಯರು ಇತ್ತೀಚೆಗೆ ಬಿಡುಗಡೆ ಮಾಡಿದರು.

ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ಶಿವ, ಈ ಹಾಡಿನ ಮೂಲಕ ಏಳುಕೋಟಿ ಕನ್ನಡಿಗರ ಹೃದಯಕ್ಕೆ ಹತ್ತಿರವಾಗಿದ್ದಾರೆ. ಎಷ್ಟೋ ಅನುಭವವಿರುವವರು ಸಾಹಿತಿ ಬರೆದ ಹಾಗಿದೆ ಈ ಹಾಡು. ಶಿವ ಅವರಿಗೆ ಒಳಿತಾಗಲಿ ಎಂದರು ಹಿರಿಯ ಸಾಹಿತಿ ದೊಡ್ಡರಂಗೇಗೌಡ.

ನಾನು “ಒರಟ ಐ ಲವ್ ಯು “ಚಿತ್ರ ಮಾಡಿದಾಗಿನಿಂದಲೂ ಶಿವ ನನಗೆ ಪರಿಚಯ. ಕನ್ನಡದ ಹಿರಿಮೆ ಸಾರುವ ಈ ಹಾಡು ತುಂಬಾ ಚೆನ್ನಾಗಿದೆ. ಇಂತಹ ಇನ್ನೂ ಸಾಕಷ್ಟು ಹಾಡುಗಳು ಶಿವ ಅವರು ರಚಿಸಲಿ. ಅವರಿಗೆ ಬೇಕಾದ ಸಹಕಾರ ನೀಡಿತ್ತೇ‌ನೆ ಎಂದರು ನಿರ್ಮಾಪಕ ಸಿ.ಆರ್.ಮನೋಹರ್.

ಇದು ನನ್ನೊಬ್ಬನಿಂದ ಆಗಿಲ್ಲ. ನನ್ನ ಹಿಂದೆ ಸಾಕಷ್ಟು ಜನರಿದ್ದಾರೆ. ಹಾಡಿನಲ್ಲಿ ಕಾಣಿಸಿಕೊಂಡಿರುವ ಹಾಗೂ ಹಾಡನ್ನು ಬಿಡುಗಡೆ ಮಾಡಲು ಬಂದಿರುವ ಎಲ್ಲಾ ಗಣ್ಯರಿಗೆ ಧನ್ಯವಾದ. ತುಂಬಾ ದಿನಗಳ ನಂತರ ನಾನು ಈ ಕ್ಷೇತ್ರಕ್ಕೆ ಬಂದಿದ್ದೀನಿ. ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಬಂದಿರುವ ಈ ಹಾಡನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಣೆ ಮಾಡುತ್ತಿದ್ದೇನೆ. ನನ್ನ ಜೀವನದಲ್ಲಿ ಮೂರು ಜ‌ನ ಗಾಡ್ ಫಾದರ್ ಇದ್ದಾರೆ. ಒಬ್ಬರು ನನ್ನ ತಂದೆ. ಇನ್ನೊಬ್ಬರು ಅಪ್ಪು ಹಾಗೂ ಮತ್ತೊಬ್ಬರು ಸಿ.ಆರ್.ಮನೋಹರ್ ಎನ್ನುತ್ತಾರೆ ಶಿವು.

Tags: puneeth rajkumarVijay Prakash
Previous Post

ಉತ್ತರ ಪ್ರದೇಶ ಚುನಾವಣಾ ಅಖಾಡದಲ್ಲಿ ಪ್ರಿಯಾಂಕಾ ಗಾಂಧಿಯಿಂದ ಮಹಿಳಾ ಅಸ್ತ್ರ ಪ್ರಯೋಗ

Next Post

ಕುರಿಯ ಉಣ್ಣೆ ತೆಗೆದು ಕುರಿಗೆ ಸ್ವೆಟರ್ ಹೊದಿಸಿದ ಮೋದಿ ಸರ್ಕಾರದ ಕತೆ ಇದು!

Related Posts

Uncategorized

ಇಂಧನ ಇಲಾಖೆಯ 447.73 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

by ಪ್ರತಿಧ್ವನಿ
July 19, 2025
0

ಚಾವಿಸನಿನಿಯ 408.95 ಕೋಟಿ ರೂ.ಗಳ ನಾಲ್ಕು ಕಾಮಗಾರಿಗಳು ಕೆಪಿಟಿಸಿಎಲ್ ನ 38.78 ಕೋಟಿ ರೂ.ಗಳ ಎರಡು ಕಾಮಗಾರಿಗಳು ಮೈಸೂರು, ಜುಲೈ 19, 2025ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ...

Read moreDetails

ಸಹಿಸಿಕೊಳ್ಳೋ ಯೋಗ್ಯತೆಯಿಲ್ಲ ಅಂದ್ರೆ ರಾಜಕಾರಣಕ್ಕೆ ಯಾಕೆ ಬರಬೇಕು?

July 19, 2025
ದೊಡ್ಡ ತೂಗುಸೇತುವೆ

ದೊಡ್ಡ ತೂಗುಸೇತುವೆ

July 18, 2025

CM Siddaramaiah: ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ..

July 16, 2025

Basavaraj Bommai: ಜಿಟಿಟಿಸಿ ತರಬೇತಿ ಪಡೆಯುವವರಿಗೆ ಒಳ್ಳೆಯ ಭವಿಷ್ಯವಿದೆ..

July 16, 2025
Next Post
ಕುರಿಯ ಉಣ್ಣೆ ತೆಗೆದು ಕುರಿಗೆ ಸ್ವೆಟರ್ ಹೊದಿಸಿದ ಮೋದಿ ಸರ್ಕಾರದ ಕತೆ ಇದು!

ಕುರಿಯ ಉಣ್ಣೆ ತೆಗೆದು ಕುರಿಗೆ ಸ್ವೆಟರ್ ಹೊದಿಸಿದ ಮೋದಿ ಸರ್ಕಾರದ ಕತೆ ಇದು!

Please login to join discussion

Recent News

Top Story

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 23, 2025
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

by ಪ್ರತಿಧ್ವನಿ
July 23, 2025
Top Story

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

by ಪ್ರತಿಧ್ವನಿ
July 23, 2025
Top Story

CM Siddaramaiah: KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ: ಸಿ.ಎಂ

by ಪ್ರತಿಧ್ವನಿ
July 23, 2025
CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ
Top Story

CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
July 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 23, 2025

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

July 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada