• Home
  • About Us
  • ಕರ್ನಾಟಕ
Tuesday, July 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಿಂದೂ ಧಾರ್ಮಿಕ ಶ್ರದ್ಧೆಯನ್ನು ಅಪಮಾನಿಸಿದ್ದೀರಿ – ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಜಯೇಂದ್ರ ಕೆಂಡ ! 

Chetan by Chetan
January 27, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹಿಂದೂ ಧಾರ್ಮಿಕ ಶ್ರದ್ಧೆಯನ್ನು ಅಪಮಾನಿಸಿದ್ದೀರಿ – ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಜಯೇಂದ್ರ ಕೆಂಡ ! 
Share on WhatsAppShare on FacebookShare on Telegram

ಪ್ರಧಾನಿ ಮೋದಿ ಜೀ (Pm modi) ಹಾಗೂ ಅಮಿತ್ ಶಾ (Amit shah) ಜೀ ಅವರ ಗಂಗಾ ನದಿಯ ತೀರ್ಥ ಸ್ನಾನದ ಕುರಿತು ವ್ಯಂಗ್ಯದ ಮಾತುಗಳನ್ನಾಡುವ ಮೂಲಕ ಹಿಂದೂ ಧಾರ್ಮಿಕ ಶ್ರದ್ಧೆಯನ್ನು ಅಪಮಾನಿಸಿದ್ದೀರಿ.

ADVERTISEMENT

ಸ್ವಾತಂತ್ರ್ಯಾ ನಂತರದ ದಿನಗಳಿಂದಲೂ ನೆಹರು (Nehru) ಕುಟುಂಬದ ಭಟ್ಟಂಗಿಗಳಾಗಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ಕಸದ ಬುಟ್ಟಿಗೆ ಎಸೆದು ಬಡವರು, ಶೋಷಿತರು, ರೈತರು ಹಾಗೂ ಕೂಲಿ ಕಾರ್ಮಿಕರ ಬದುಕನ್ನು ನರಕಕ್ಕೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ಸಿಗರದು,ಈ ಕಾರಣಕ್ಕಾಗಿಯೇ ಭಾರತದ ರಾಜಕೀಯ ಭೂಪಟದಲ್ಲಿ ಪ್ರಾದೇಶಿಕ ಪಕ್ಷಗಳನ್ನೂ ಎದುರಿಸಲಾಗದ ಸ್ಥಿತಿಗೆ ತಲುಪಿ ಕಾಂಗ್ರೆಸ್ ಅವನತಿಯ ಹಾದಿಯಲ್ಲಿದೆ, ಇಂಥಾ ಸ್ಥಿತಿಯಲ್ಲಿ ನೀವು ಆ ಪಕ್ಷದ ಅಧ್ಯಕ್ಷರಾಗಿದ್ದೀರಿ, ಇಷ್ಟಾದರೂ ನಿಮ್ಮ ಅನುಭವ ಹಾಗೂ ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟವರಂತೆ ವರ್ತಿಸುತ್ತಿರುವ ನಿಮ್ಮ ಬಗ್ಗೆ ನಮಗೆ ಗೌರವಪೂರ್ವಕ ಕನಿಕರವಿದೆ ಎಂದು ಕಟುವಾದ ಪದಗಳಲ್ಲಿ ಖರೆಯವರನ್ನು ವಿಜಯೇಂದ್ರ ಟೀಕಿಸಿದ್ದಾರೆ. 

ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ನಿಮ್ಮ ನಾಲಿಗೆಯಿಂದ ಹೊರಡುತ್ತಿರುವ ಮಾತುಗಳ ಬಗ್ಗೆ ಬೇಸರ ತರಿಸುತ್ತಿದೆ, ನಿಮ್ಮ ಮೇಲಿನ ಹೈಕಮಾಂಡ್ ಓಲೈಸಲು ಹಿಂದೂ ಧಾರ್ಮಿಕ ನಂಬಿಕೆ, ಆಚಾರ – ವಿಚಾರಗಳನ್ನು ಉಲ್ಲೇಖಿಸಿ ನೀವು ಪ್ರಧಾನಿ ಶ್ರೀ ಮೋದಿಜೀ ಅವರು, ಗೃಹ ಸಚಿವರಾದ ಶ್ರೀ ಅಮಿತ್ ಶಾ ಜೀ ಅವರನ್ನು ಟೀಕಿಸುತ್ತಿರುವ ಪರಿ ತುಕ್ಕು ಹಿಡಿದ ನಿಮ್ಮ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ. 

ಎಲ್ಲಿ ಕಾಂಗ್ರೆಸ್ ಆಡಳಿತ ಇರುತ್ತದೋ ಅಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರಗಳು ಹಾಗೂ ರಾಷ್ಟ್ರವಿದ್ರೋಹಿ ಭಯೋತ್ಪಾದಕ ಚಟುವಟಿಕೆಗಳು ತಾಂಡವವಾಡುತ್ತವೆ ಎಂಬುದಕ್ಕೆ ಕರ್ನಾಟಕದ ನಿಮ್ಮ ಕಾಂಗ್ರೆಸ್ ಪಕ್ಷದ ಆಡಳಿತವೇ ಸಾಕ್ಷಿಯಾಗಿದೆ. 

ಮೈಕ್ರೋ ಫೈನಾನ್ಸ್ ಹಾವಳಿಯಿಂದ ದಿನವೂ ಬಡವರು ಹಾಗೂ ಗ್ರಾಮೀಣ ಪ್ರದೇಶದ ಜನರು ಊರು ಬಿಡುತ್ತಿದ್ದಾರೆ, ಸರಣಿ ರೂಪದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಹಾಡು ಹಗಲಲ್ಲೇ ದರೋಡೆ ಹಾಗೂ ಬ್ಯಾಂಕ್ ಲೂಟಿ ಎಗ್ಗಿಲ್ಲದೆ ಸಾಗಿದೆ, ಸ್ವತಃ ಮುಖ್ಯಮಂತ್ರಿಗಳೇ ಮೈಸೂರು ಮುಡಾ ಹಗರಣದ ನಿವೇಶನ ಲೂಟಿಯ ಮುಂಚೂಣಿ ಫಲಾನುಭವಿಯಾಗಿದ್ದಾರೆ, ಬಾಣಂತಿಯರ ಸಾಲು ಸಾಲು ಸಾವು ಹೆಂಗರುಳಿಲ್ಲದ ನಿಮ್ಮ ಹೈಕಮಾಂಡ್’ಗೆ ಈಗಲೂ ತಾಗಿಲ್ಲ.

ಇಂತಹ ಕ್ರೂರ ಮನಸ್ಥಿತಿಯ ದಪ್ಪಚರ್ಮದ ಬಡವರ ವಿರೋಧಿ ಆಡಳಿತ ನಡೆಸುತ್ತಿರುವ ನಿಮ್ಮ ಸರ್ಕಾರಕ್ಕೆ ಕಿವಿ ಹಿಂಡಬೇಕೆಂದು ನಿಮಗೆ ಇನ್ನೂ ಜ್ಞಾನೋದಯ ಆಗಿಲ್ಲ “ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದ್ದರು ಇನ್ನೊಬ್ಬರ ತಟ್ಟೆಯಲ್ಲಿ ನೊಣ ಹುಡುಕುವ” ರೀತಿಯಲ್ಲಿ ಮಾತನಾಡುತ್ತಿದ್ದೀರಿ. ನಿಮ್ಮ ಹಿರಿತನದ ಬಗ್ಗೆ ಗೌರವವಿದೆ ಆದರೆ ನಿಮ್ಮ ಮಾತುಗಳು ರಾಜಕೀಯ ಪರಿಭಾಷೆಯಿಲ್ಲದ ಪದ ಸಂಸ್ಕೃತಿಯನ್ನು ಮರೆತ ಕೀಳು ಅಭಿರುಚಿಯ ಮಾತುಗಳಾಡಿರುವುದು ನಿಮ್ಮ ಘನತೆ ಕುಗ್ಗಿಸ್ಸಿದೆ.

ದೇಶದಲ್ಲಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಜೀ ಅವರು ಪ್ರಧಾನಿಯಾಗಿ 10 ವರ್ಷ ಸಮರ್ಥ ಆಡಳಿತ ನೀಡಿ ಭಾರತವನ್ನು ಜಾಗತಿಕ ಮಟ್ಟದಲ್ಲಿ ತಲೆ ಎತ್ತುವಂತೆ ಮಾಡಿದ್ದಾರೆ, ಗೃಹ ಸಚಿವರಾಗಿ ಮಾನ್ಯ ಅಮಿತ್ ಶಾಜೀ ಯವರು  ರಾಷ್ಟ್ರದೊಳಗೆ ವಿದ್ವಾಂಸಕ ಕೃತ್ಯ ನಡೆಸಿ ಅಟ್ಟಹಾಸ ಮೆರೆಯುತ್ತಿದ್ದ ಭಯೋತ್ಪಾದಕ ಸಂಘಟನೆಗಳನ್ನು ಬೇರು ಸಮೇತ ಕಿತ್ತೊಗೆದಿದ್ದಾರೆ. ಭಾರತಾಂಬೆ ಈ ಇಬ್ಬರ ರಕ್ಷಣೆಗೆ ನಿಂತಿದ್ದಾಳೆ ಈ ಕಾರಣದಿಂದಲೇ ಮೂರನೇ ಅವಧಿಗೂ ಇವರ ಭಾರತ ಕಟ್ಟುವ ವಿಜಯ ಯಾತ್ರೆ ನಾಗಾಲೋಟದಲ್ಲಿ ಸಾಗಿದೆ, ಇದನ್ನು ಸಹಿಸಿಕೊಳ್ಳಲಾಗದ ನೀವು ಹಾಗೂ ನಿಮ್ಮ ಕಾಂಗ್ರೆಸ್ಸಿಗರು ಹತಾಶೆಯಿಂದ ವಿವೇಕ ಸುಟ್ಟುಕೊಂಡವರಂತೆ ಮಾತನೋಡುತ್ತಿರುವುದು ಭಾರತದ ಪ್ರಜಾತಂತ್ರ ವ್ಯವಸ್ಥೆಯ ವಿರೋಧ ಪಕ್ಷ ದುರ್ಬಲ ಸ್ಥಿತಿಗೆ ತಲುಪಿರುವುದನ್ನು ಸಾಕ್ಷೀಕರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: ಅಮಿತ್ ಶಾ ಪುಣ್ಯ ಸ್ನಾನಮಲ್ಲಿಕಾರ್ಜುನ ಖರ್ಗೆಮಹಾ ಕುಂಭ ಮೇಳಮೋದಿ ಪುಣ್ಯ ಸ್ನಾನವಿಜಯೇಂದ್ರ
Previous Post

ತಾಯಿ ಭುವನೇಶ್ವರಿಯ ಪುತ್ಥಳಿ ವಿಧಾನಸೌಧದಲ್ಲಿ ಸ್ಥಾಪಿಸಿದ್ದು ಸಮಸ್ತ ಕನ್ನಡಿಗರ ಹೆಮ್ಮೆಯ ದಿನ: ಸಿ.ಎಂ.ಸಿದ್ದರಾಮಯ್ಯ

Next Post

ಕರ್ನಾಟಕದ ಮೊದಲ ಮಹಿಳಾ  ಇಂಜಿನಿಯರ್‌

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post
ಕರ್ನಾಟಕದ ಮೊದಲ ಮಹಿಳಾ  ಇಂಜಿನಿಯರ್‌

ಕರ್ನಾಟಕದ ಮೊದಲ ಮಹಿಳಾ  ಇಂಜಿನಿಯರ್‌

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada