• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಮಾಧಾನ ಇಲ್ಲ ಸಮರ ಎಂದವರಿಗೆ ವಿಜಯೇಂದ್ರ ಸಾವಧಾನದ ಉತ್ತರ..

ಕೃಷ್ಣ ಮಣಿ by ಕೃಷ್ಣ ಮಣಿ
January 30, 2025
in ಕರ್ನಾಟಕ, ರಾಜಕೀಯ
0
ಸಮಾಧಾನ ಇಲ್ಲ ಸಮರ ಎಂದವರಿಗೆ ವಿಜಯೇಂದ್ರ ಸಾವಧಾನದ ಉತ್ತರ..
Share on WhatsAppShare on FacebookShare on Telegram

ಬಿಜೆಪಿ ಸಂಸದ ಡಾ ಕೆ ಸುಧಾಕರ್ ವಿಜಯೇಂದ್ರ ವಿರುದ್ಧ ವಾಗ್ದಾಳಿ ಬೆನ್ನಲ್ಲೇ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಅಧ್ಯಕ್ಷ ಆಗಿ ನಾನು ಯಾವುದೇ ಜಿಲ್ಲೆಗೆ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ಅಭಿಪ್ರಾಯ ಕೊಟ್ಟಿಲ್ಲ, ನಾನು ಅಭಿಪ್ರಾಯ ಕೊಡಲು ಸಾಧ್ಯವೂ ಇಲ್ಲ ಎಂದಿದ್ದಾರೆ.

ADVERTISEMENT

ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಚುನಾವಣಾಧಿಕಾರಿ ಆಗಿದ್ರು. ಅವರ ಜೊತೆಗೆ 13 ಜನ ವೀಕ್ಷಕರು ಇದ್ರು. ಇಷ್ಟೂ ಜನ ಜಿಲ್ಲೆಯಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತಗೊಂಡು ಜಿಲ್ಲೆಗೆ ತಲಾ ಮೂರು ಹೆಸರನ್ನು ಅಂತಿಮ ಮಾಡಿ ಹೈಕಮಾಂಡ್‌ಗೆ ಕಳಿಸಿಕೊಟ್ಟಿದ್ರು. ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ನನ್ನ ಪಾತ್ರ ಏನೂ ಇಲ್ಲ, ಶೂನ್ಯ ಎಂದಿದ್ದಾರೆ.

Siddaramaiahಸರ್ . DR K  ಸುಧಾಕರ್ ಬಿಜೆಪಿ ಬಿಡ್ತೀನಿ ಅಂತಿದ್ದಾರೆ ಕಾಂಗ್ರೆಸ್ ಗೆ ಸೇರಿಸಿಕೊಳ್ತೀರಾ? #pratidhvani

ನನ್ನ ಜಿಲ್ಲೆಗೆ ನಾನು ಅಭಿಪ್ರಾಯ ಕೊಡಬಹುದೇ ಹೊರತು, ಬೇರೆ ಜಿಲ್ಲೆಗೆ ಅಭಿಪ್ರಾಯ ಕೊಡುವ ಅಧಿಕಾರ ನನಗೆ ಇಲ್ಲ. ಸುಧಾಕರ್ ಅವರಿಗೆ ಇದನ್ನು ಹೇಳಲು ಇಷ್ಟಪಡ್ತೇನೆ. ವಿಜಯೇಂದ್ರ ನನ್ನನ್ನು ರಾಜಕೀಯ ಸಮಾಧಿ ಮಾಡಲು ಹೊರಟಿದ್ದಾರೆ ಅಂತ ಸುಧಾಕರ್ ಹೇಳಿದ್ದಾರೆ. ಸುಧಾಕರ್ ಅವರು ಹಿರಿಯರು ಹೀಗೆಲ್ಲ ಮಾತಾಡಬಾರದು ಎಂದು ಮನವಿ ಮಾಡಿದ್ದಾರೆ.

ಸುಧಾಕರ್ ಹಗುರವಾಗಿ ಮಾತಾಡಬಾರದು, ಅದು ಅವರಿಗೆ ಶೋಭೆ ತರಲ್ಲ ಎಂದಿರುವ ವಿಜಯೇಂದ್ರ, ಸುಧಾಕರ್ ಅವರು ಹಾಗೆಲ್ಲ‌ ಮಾತಾಡಬಾರದು ಅಂತ ಆಗ್ರಹ ಮಾಡಲ್ಲ, ಮನವಿ ಮಾಡ್ತೇನೆ ಎಂದಿರುವ ವಿಜಯೇಂದ್ರ, ನಾನು ಸುಧಾಕರ್ ಅವರನ್ನೂ ಭೇಟಿ ಮಾಡ್ತೇನೆ. ನನ್ನ ಮೇಲೆ ಸುಧಾಕರ್ ಆರೋಪ ಮಾಡೋದು ಸರಿಯಲ್ಲ. ಸುಧಾಕರ್ ಅನ್ಯಥಾ ಭಾವಿಸಬಾರದು, ತಪ್ಪು ತಿಳ್ಕೋಬಾರದು. ನನ್ನ ಪಾತ್ರ ಏನೂ ಇಲ್ಲ ಎಂದಿದ್ದಾರೆ.

ಸುಧಾಕರ್ ಆಕ್ರೋಶದಿಂದ ಮಾತಾಡಿದ್ದಾರೆ. ಅವರು ಹಾಗೆಲ್ಲ‌ ಮಾತಾಡೋದು ಅವರಿಗೂ ಗೌರವ ಕೊಡಲ್ಲ, ಪಕ್ಷಕ್ಕೂ ಗೌರವ ಸಿಗಲ್ಲ. ಸುಧಾಕರ್ ಆಥರ ಎಲ್ಲ ಮಾತಾಡಬಾರದು. ಪಕ್ಷ ನನ್ನ ಸ್ವತ್ತೂ ಅಲ್ಲ, ಅವರ ಸ್ವತ್ತೂ ಅಲ್ಲ. ಮುಂದಿನ ಸಿಎಂ ಆಗಲು ನಾನು ಪಕ್ಷ ಸಂಘಟನೆ ಮಾಡ್ತಿಲ್ಲ. ಸುಧಾಕರ್ ಹಾಗೆಲ್ಲ ಮಾತಾಡಬಾರದು. ಸುಧಾಕರ್ ಜಿಲ್ಲೆಯಲ್ಲಿ ಗೆದ್ದಿರೋದು ಒಬ್ಬ ಬಿಜೆಪಿ ಕಾರ್ಯಕರ್ತರೇ, ಅವರು ಸುಧಾಕರ್ ಸಂಬಂಧಿಯೂ ಹೌದು. ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ನನ್ನ ಪಾತ್ರ ಇಲ್ಲ. ಯಾವ ಜಿಲ್ಲೆಯಲ್ಲೂ ನನ್ನ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Tags: BY VijayendraDr K Sudhakardr k sudhakar​dr k sudhakar attacks by vijayendradr k sudhakar chikkaballapurdr k sudhakar mladr k sudhakar newsdr k sudhakar speechdr k sudhakar today newsdr k sudhakar vs by vijayendraDr Sudhakardr sudhakar videoDr. K SudhakarK Sudhakark sudhakar karnatakak sudhakar latest newsk sudhakar vs by vijayendraminister dr k sudhakarpradeep eshwar vs sudhakarsudhakarvijayendra
Previous Post

ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ.. ಸಿಎಂ ಇಲ್ಲಿ ಡಿಸಿಎಂ ಅಲ್ಲಿ.. ಗಾಂಧಿ ನೆನಪು..

Next Post

ರಣಜಿ ಟ್ರೋಫಿಯಲ್ಲಿ ಶಾರ್ದೂಲ್ ಠಾಕೂರ್‌ನ ಐತಿಹಾಸಿಕ ಹ್ಯಾಟ್ರಿಕ್: ಮುಂಬೈಗೆ ಮಹತ್ವದ ಗೆಲುವು

Related Posts

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅನೇಕರು ದಿನಕ್ಕೆ 4–5 ಗಂಟೆ ಅಥವಾ ಅದಕ್ಕಿಂತಲೂ ಕಡಿಮೆ ಸಮಯ ನಿದ್ರೆ ಮಾಡುವ ಅಭ್ಯಾಸಕ್ಕೆ ಒಳಗಾಗುತ್ತಿದ್ದಾರೆ. ತಡರಾತ್ರಿವರೆಗೆ ಮೊಬೈಲ್ ಫೋನ್ ಬಳಕೆ, ಹೆಚ್ಚುವರಿ...

Read moreDetails
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

ಕಟೌಟ್‌ ಅವಘಡ : ಗಾಯಾಳುಗಳ ಆರೋಗ್ಯ ವಿಚಾರಿಸಿ, ಉಚಿತ ಚಿಕಿತ್ಸೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..

January 24, 2026
Next Post
ರಣಜಿ ಟ್ರೋಫಿಯಲ್ಲಿ ಶಾರ್ದೂಲ್ ಠಾಕೂರ್‌ನ ಐತಿಹಾಸಿಕ ಹ್ಯಾಟ್ರಿಕ್: ಮುಂಬೈಗೆ ಮಹತ್ವದ ಗೆಲುವು

ರಣಜಿ ಟ್ರೋಫಿಯಲ್ಲಿ ಶಾರ್ದೂಲ್ ಠಾಕೂರ್‌ನ ಐತಿಹಾಸಿಕ ಹ್ಯಾಟ್ರಿಕ್: ಮುಂಬೈಗೆ ಮಹತ್ವದ ಗೆಲುವು

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ
Top Story

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada