• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಂದಿನ ಆರು ತಿಂಗಳಲ್ಲಿ ವಿಜಯ್‌ ಸರ್ಕಾರ ಪತನ: ಎಂ.ಕೆ ಸ್ಟಾಲಿನ್ ನುಡಿದ ಗ್ಯಾರಂಟಿ ಭವಿಷ್ಯ!

ಪ್ರತಿಧ್ವನಿ by ಪ್ರತಿಧ್ವನಿ
June 29, 2026
in Top Story, ದೇಶ, ರಾಜಕೀಯ
0
ಮುಂದಿನ ಆರು ತಿಂಗಳಲ್ಲಿ ವಿಜಯ್‌ ಸರ್ಕಾರ ಪತನ: ಎಂ.ಕೆ ಸ್ಟಾಲಿನ್ ನುಡಿದ ಗ್ಯಾರಂಟಿ ಭವಿಷ್ಯ!
Share on WhatsAppShare on FacebookShare on Telegram

ಸಿಎಂ ಜೋಸೆಫ್‌ ವಿಜಯ್‌ ನೇತೃತ್ವದ ಟಿವಿಕೆ ಸರ್ಕಾರ ಮುಂದಿನ ಮೂರು ಇಲ್ಲವೇ ಆರು ತಿಂಗಳ ಒಳಗೆ ಪತನವಾಗಲಿದೆ ಎಂದು ಮಾಜಿ ಸಿಎಂ ಹಾಗೂ ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ ಸ್ಟಾಲಿನ್‌ ಹೇಳಿದ್ದಾರೆ.

ADVERTISEMENT
🌧️☔C S Patil : ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..! #cspatil #karnataka #pratidhvani

ರಾಜಕೀಯ ಬೆಳವಣಿಗೆ ಕುರಿತು ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸ್ಟಾಲಿನ್‌, ವಿಜಯ್‌ ಸರ್ಕಾರ ಬೀಳುವ ಕುರಿತು ಹೇಳಿಕೆ ಕೊಟ್ಟಿದ್ದಾರೆ. ವಿಜಯ್‌ ಅವರ ಸರ್ಕಾರ ಮೈತ್ರಿ ಪಕ್ಷಗಳ ಬೆಂಬಲದಿಂದ ಮಾತ್ರ ಬದುಕುಳಿದಿದೆ. ಈ ಸರ್ಕಾರ ಐದು ವರ್ಷ ಪೂರ್ಣಗೊಳಿಸಲ್ಲ. ವಿಜಯ್ ಅವರದ್ದು ಅಲ್ಪಸಂಖ್ಯಾತ ಸರ್ಕಾರ. ಮುಂದಿನ ಮೂರು ಇಲ್ಲವೇ ಆರು ತಿಂಗಳ ಒಳಗೆ ಪತನವಾಗಲಿದೆ ಎಂದಿದ್ದಾರೆ.

ಆಡಳಿತಾರೂಢ ಟಿವಿಕೆ ಸ್ವತಂತ್ರವಾಗಿ ಆಡಳಿತ ನಡೆಸಲು ಪೂರ್ಣ ಜನಾದೇಶ ಹೊಂದಿಲ್ಲ. ಅಗತ್ಯ 118 ಬಹುಮತದ ಪೈಕಿ 108 ಸ್ಥಾನಗಳನ್ನ ಮಾತ್ರ ಗಳಿಸಿದೆ. ಈ ಚುನಾವಣೆಯಲ್ಲಿ ಜನ ಡಿಎಂಕೆ ಸರ್ಕಾರ ರಚಿಸಬೇಕೆಂದೇ ಮತ ಚಲಾಯಿಸಿದ್ದರು. ಆದ್ರೆ ನಮ್ಮ ಮೈತ್ರಿಕೂಟದ ಭಾಗವಾಗಿದ್ದ ಕೆಲ ಪಕ್ಷಗಳ ತಂತ್ರ ಹಾಗೂ ಅವರ ಜೊತೆಗಿನ ಹೊಂದಾಣಿಕೆಯಿಂದ ಟಿವಿಕೆ ಸರ್ಕಾರ ಜೀವಂತವಾಗಿದೆ ಎಂದಿದ್ದಾರೆ.

Bidadi Township :ಮುಖ್ಯಮಂತ್ರಿ ಆಗಿರೋದು ನಾಲಾಯಕ್  #pratidhvani

ಇದು ಅಲುಗಾಡುವ ಸೆಟಪ್, ಈ ವಾಹನ ಯಾವ ಜಂಕ್ಷನ್ ಅಥವಾ ತಿರುವಿನಲ್ಲಿ ತನ್ನ ಸಮತೋಲನ ಕಳೆದುಕೊಂಡು ಹಠಾತ್ ಸ್ಥಗಿತಗೊಳ್ಳುತ್ತೋ ಗೊತ್ತಿಲ್ಲ. ಆದ್ದರಿಂದ ಚುನಾವಣೆಗಳು ಯಾವುದೇ ಸಮಯದಲ್ಲಿ ಬರಬಹುದು. ಐದು ವರ್ಷಗಳ ಕಾಲ ಕಾಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Previous Post

‘ಟ್ವೀಟ್ ಅಸ್ತ್ರ ಮತ್ತು ನಾಯಿಗೆ ಹಾಲು ಹಾಕುವ ದೇಶಭಕ್ತಿ’: ಆರ್‌ಎಸ್‌ಎಸ್ ದೂರು ಕುರಿತು ಸೂರ್ಯ ಮುಕುಂದರಾಜ್ ವ್ಯಂಗ್ಯ

Next Post

ಯಶ್‌ ‘ಟಾಕ್ಸಿಕ್’ ಕುರಿತು ಹುಮಾ ಖುರೇಷಿ ಗುಣಗಾನ: 8 ನಿಮಿಷದ ಝಲಕ್ ನೋಡಿ ಏನಂದ್ರು ಗೊತ್ತಾ?

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್
Top Story

ಸಂಕ್ರಾಂತಿಗೆ ಬಿಲ್ಲ ರಂಗ ಬಾಷ ರಿಲೀಸ್? ನಿರ್ಮಾಪಕಿ ರೀಟ್ವೀಟ್‌ಗೆ ಕಿಚ್ಚನ ಫ್ಯಾನ್ಸ್‌ ಫುಲ್‌ ಖುಷ್…‌

by ಪ್ರತಿಧ್ವನಿ
June 29, 2026
0

ಕಿಚ್ಚ ಸುದೀಪ್‌ ಮಾರ್ಕ್‌ ಸಿನಿಮಾ ನಂತರ ಇದೀಗ ಬಿಲ್ಲ ರಂಗ ಬಾಷ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಸದ್ಯ ಆ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲೆ ಒಂದಷ್ಟು...

Read moreDetails
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಜಗತ್ತಿನಾದ್ಯಂತ ಭೂಕಂಪಗಳ ಸರಣಿ; ಭಾರತಕ್ಕೂ ಇದೆಯೇ ಅಪಾಯ? ತಜ್ಞರು ಹೇಳಿದ್ದೇನು

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಆರ್‌ಎಸ್‌ಎಸ್ ವಿವಾದದಲ್ಲಿ ಪ್ರಿಯಾಂಕ್ ಖರ್ಗೆ ಸಂಕಷ್ಟ; ನ್ಯಾಯಾಲಯದಿಂದ ಸಮನ್ಸ್

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

June 29, 2026
ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

June 29, 2026
Next Post
ಯಶ್‌ ‘ಟಾಕ್ಸಿಕ್’ ಕುರಿತು ಹುಮಾ ಖುರೇಷಿ ಗುಣಗಾನ: 8 ನಿಮಿಷದ ಝಲಕ್ ನೋಡಿ ಏನಂದ್ರು ಗೊತ್ತಾ?

ಯಶ್‌ 'ಟಾಕ್ಸಿಕ್' ಕುರಿತು ಹುಮಾ ಖುರೇಷಿ ಗುಣಗಾನ: 8 ನಿಮಿಷದ ಝಲಕ್ ನೋಡಿ ಏನಂದ್ರು ಗೊತ್ತಾ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada