• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Viral News ; ಅಪಾಯದಲ್ಲಿ ಗಂಗಾ ನದಿಯ ಈ ಸೇತುವೆ : ಜನರಲ್ಲಿ ಪಿಲ್ಲರ್ ಕುಸಿತದ ಆತಂಕ!

ಇದು ಸಾಮಾನ್ಯ ಘಟನೆಯಲ್ಲ, ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಗೆ ತಳ್ಳುತ್ತದೆ ಎಂದ ತಜ್ಞರು..

ಪ್ರತಿಧ್ವನಿ by ಪ್ರತಿಧ್ವನಿ
March 21, 2026
in Top Story, ಇದೀಗ, ದೇಶ, ರಾಜಕೀಯ
0
Viral News ; ಅಪಾಯದಲ್ಲಿ ಗಂಗಾ ನದಿಯ ಈ ಸೇತುವೆ : ಜನರಲ್ಲಿ ಪಿಲ್ಲರ್ ಕುಸಿತದ ಆತಂಕ!
Share on WhatsAppShare on FacebookShare on Telegram

ಬೆಂಗಳೂರು : ಬಿಹಾರದ ಪ್ರಮುಖ ಸಂಪರ್ಕ ಸೇತುವೆಗಳಲ್ಲಿ ಒಂದಾದ ವಿಕ್ರಮಶೀಲಾ ಸೇತುವೆ (Vikramshila Setu) ಇದೀಗ ಆತಂಕದ ಕೇಂದ್ರವಾಗಿದೆ. ಇತ್ತೀಚೆಗೆ ನಡೆದ ಘಟನೆಯೊಂದು ಈ ಸೇತುವೆಯ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದಲ್ಲದೆ, ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗುತ್ತಿದೆ. ಇಷ್ಟೊಂದು ಬೇಜವಾಬ್ದಾರಿಯಾಗಿರುವ ನಿತೀಶ್‌ ಸರ್ಕಾರದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT
USIsraelIranWar : ಮುಖ್ಯ ಗ್ಯಾಸ್‌ ಪೊರೈಕೆ ಕೇಂದ್ರವೇ ಢಮಾರ್, ಭಾರತಕ್ಕೆ ಅಪಾಯ ಶುರು..! #pratidhvani

ಮುಖ್ಯವಾಗಿ ಸೇತುವೆಯ ಒಂದು ಪಿಲ್ಲರ್‌ಗೆ ಆಧಾರವಾಗಿ ನಿರ್ಮಿಸಿದ್ದ ಸುರಕ್ಷತಾ ಗೋಡೆ ಸಂಪೂರ್ಣವಾಗಿ ಕುಸಿದಿದೆ. ಇದರ ಜೊತೆಗೆ ಇನ್ನೂ ಎರಡು ಪಿಲ್ಲರ್‌ಗಳ ಬಳಿ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಆದರೆ ಇದು ಅತ್ಯಂತ ದೊಡ್ಡ ಮಟ್ಟದ ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ. ಆದರೂ ಸಂಬಂಧಪಟ್ಟವರು ಇದರ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಕಳವಳಕಾರಿಯಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಗಂಗಾ (Ganga River) ನದಿಗೆ ಹೆಚ್ಚಿದ ಪ್ರವಾಹವೇ ಈ ಹಾನಿಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.
ನೀರಿನ ತೀವ್ರ ಒತ್ತಡದಿಂದ ಪಿಲ್ಲರ್ ಸುತ್ತಲಿನ ರಕ್ಷಣಾ ವ್ಯವಸ್ಥೆ ದುರ್ಬಲವಾಗಿದೆ. ಈ ಸೇತುವೆ ಉತ್ತರ ಮತ್ತು ದಕ್ಷಿಣ ಬಿಹಾರವನ್ನು ಸಂಪರ್ಕಿಸುವ ಜೀವನಾಡಿಯಾಗಿದೆ. ಪ್ರತಿ ದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ.

ಇದನ್ನೂ ಓದಿ : ಕಾಂಗ್ರೆಸ್‌ನಲ್ಲಿ ಟಿಕೆಟ್ ಗದ್ದಲ: ಎಸ್.ಎಸ್. ಮಲ್ಲಿಕಾರ್ಜುನ ನಡೆ ವಿರುದ್ಧ ಅಸಮಾಧಾನ

ಆದರೆ ಭವಿಷ್ಯದಲ್ಲಿ ಈ ಸೇತುವೆಯಿಂದ ದೊಡ್ಡ ಮಟ್ಟದ ಅಪಾಯವಾಗುವ ಸಾಧ್ಯತೆಯಿದೆ. ಪಿಲ್ಲರ್‌ ವಾಲಿರುವ ವಿಡಿಯೋ ವೀಕ್ಷಿಸಿದ ನಂತರ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಅಲ್ಲದೆ
ತಜ್ಞರಿಂದ ಇದರ ಅಪಾಯದ ಸ್ಥಿತಿಗತಿಯ ಕುರಿತು ಮೌಲ್ಯಮಾಪನ ಮಾಡಲು ಮುಂದಾಗಿದೆ.

ಬಿಹಾರದ ಈ ಸೇತುವೆ ಅಪಾಯವನ್ನು ಹೊತ್ತು ತನ್ನ ಕಾರ್ಯನಿರ್ವಹಿಸುತ್ತಿದೆ. ಸೇತುವೆಯ ಸುರಕ್ಷತಾ ಗೋಡೆ ಕುಸಿತದ ಸಾಧ್ಯತೆಯು  ದಟ್ಟವಾಗಿದೆ. ಈ ಕಾರಣಕ್ಕಾಗಿಯೇ ಅದರ ಸುರಕ್ಷತೆಯ ಬಗ್ಗೆ ಗಂಭೀರ ಸಮಸ್ಯೆಗಳು ಮೂಡುತ್ತಿವೆ. ಕೂಡಲೇ ಬಿಹಾರ ಸರ್ಕಾರ ಈ ಪ್ರಮುಖ ಸೇತುವೆಯ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕೆಂದು ಸಾರ್ವಜನಿಕರ ಒತ್ತಾಯವಾಗಿದೆ.

ಸದ್ಯ ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಆಡಳಿತದಲ್ಲಿದೆ. ಹಲವಾರು ಬಾರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಜನರ ಸುರಕ್ಷತೆಯ ಬಗ್ಗೆ ಭಾಷಣಗಳನ್ನು ಮಾಡುತ್ತಾರೆ. ಆದರೆ ಈಗ ಅವರದೇ ಆಡಳಿತವಿರುವ ಬಿಹಾರದಲ್ಲಿ ಈ ರೀತಿಯ ಅವ್ಯವಸ್ಥೆ ತಲೆದೂರಿದ್ದು, ಜನಸಾಮಾನ್ಯರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ.

Tags: Bhagalapur Newsbihar cm nitish kumarBihar NewsBJPBridge PillarGanga Riverkannada newskarnataka newsNDA alliancePratidhvaniPublic In FearVikramaseela SetuVikramseela Bridge damagedViral Newsviral post
Previous Post

ಎಷ್ಟು ಸುಳ್ಳು ಹೇಳುತ್ತೀರಿ, ಜಗತ್ತಿಗೆ ಎಲ್ಲ ಗೊತ್ತು : ಟ್ರಂಪ್‌ನ ಹಸಿ ಹಸಿ ಸುಳ್ಳುಗಳಿಗೆ ಇರಾನ್‌ ತಿರುಗೇಟು..!

Next Post

ಬೆಂಗಳೂರು ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ನಿಷೇಧ: ಡಿ.ಕೆ. ಶಿವಕುಮಾರ್ ಘೋಷಣೆ

Related Posts

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !
Top Story

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

by ಪ್ರತಿಧ್ವನಿ
May 25, 2026
0

ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೆಲವರು ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಚಿತ್ರದ...

Read moreDetails
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
Next Post
ಬೆಂಗಳೂರು ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ನಿಷೇಧ: ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ನಿಷೇಧ: ಡಿ.ಕೆ. ಶಿವಕುಮಾರ್ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada