Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

 ‘ವಿಕ್ರಾಂತ್ ರೋಣ’ 27 ದೇಶಗಳಲ್ಲಿ ಬಿಡುಗಡೆ!

ಪ್ರತಿಧ್ವನಿ

ಪ್ರತಿಧ್ವನಿ

July 26, 2022
Share on FacebookShare on Twitter

ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಜಗತ್ತಿನಾದ್ಯಂತ 3500 ಥಿಯೇಟರ್‌ ಗಳಲ್ಲಿ ಬಿಡುಗಡೆ ಆಗಲಿದೆ.

ಹೆಚ್ಚು ಓದಿದ ಸ್ಟೋರಿಗಳು

ಚಾಲೆಂಜಿಂಗ್‌ ಸ್ಟಾರ್‌ ವಿರುದ್ದ ಸಮರ ಸಾರಿದ ಅಪ್ಪು ಫ್ಯಾನ್ಸ್

ತೆರೆಗೆ ಬರಲು ಸಜ್ಜಾದ ವಿಭಿನ್ನ ಕಥೆಯ ವಿಕಿಪೀಡಿಯಾ

ನೀವು ಬರೆಯುವ ಒಂದೊಂದು ಅಕ್ಷರ ಕೂಡ ನಮ್ಮಗೆ ಮುಖ್ಯ; ವಿಕಿಪೀಡಿಯಾ ಚಿತ್ರ ತಂಡ

ಭಾರತವೂ ಸೇರಿದಂತೆ 27 ದೇಶಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದ್ದು, ನಿರ್ಮಾಪಕ ಜಾಕ್ ಮಂಜು 3500 ಥಿಯೇಟರ್‌ ಗಳಲ್ಲಿ ವಿಕ್ರಾಂತ್ ರೋಣ ಸಿನಿಮಾ ನೋಡಬಹುದು ಎಂದಿದ್ದಾರೆ.

ಈಗಾಗಲೇ ಬಹುತೇಕ ಕಡೆ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಸಿನಿಮಾಗೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆಯಂತೆ. ವಿಕ್ರಾಂತ್ ರೋಣ ಸಿನಿಮಾ ವಿಶ್ವದಾದ್ಯಂತ 3500ಕ್ಕೂ ಹೆಚ್ಚು ಸ್ಕ್ರಿನ್ ಗಳಲ್ಲಿ ಬಿಡುಗಡೆ ಆಗುತ್ತಿದ್ದು, ಕರ್ನಾಟಕದಲ್ಲಿ 425ಕ್ಕೂ ಅಧಿಕ ಹೆಚ್ಚು ಥಿಯೇಟರ್ ಗಳಲ್ಲಿ ರಿಲೀಸ್ ಆಗಲಿದೆ.

ಬಾಲಿವುಡ್ ನಲ್ಲಿ 900 ಥಿಯೇಟರ್ಸ್, ಟಾಲಿವುಡ್​​ನಲ್ಲಿ 350ಕ್ಕೂ ಹೆಚ್ಚು ಥಿಯೇಟರ್ಸ್ ವಿದೇಶಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್​​​ಗಳಲ್ಲಿ ಈ ಸಿನಿಮಾವನ್ನು ನೋಡಬಹುದಾಗಿದೆ. ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ಮತ್ತು ಹಾಡುಗಳು ಸಖತ್ ವೈರಲ್ ಆಗಿವೆ. ಪಾಕಿಸ್ತಾನದಲ್ಲೂ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

RS 500
RS 1500

SCAN HERE

don't miss it !

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ತೆರೆ; ಮೈದಾನ ಸರ್ಕಾರದ ಸ್ವತ್ತು ಎಂದು‌ ಘೋಷಣೆ
ಕರ್ನಾಟಕ

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ತೆರೆ; ಮೈದಾನ ಸರ್ಕಾರದ ಸ್ವತ್ತು ಎಂದು‌ ಘೋಷಣೆ

by ಪ್ರತಿಧ್ವನಿ
August 6, 2022
ನಾನು ಭಾರತವನ್ನ ಇಷ್ಟಪಡುವುದಿಲ್ಲ ಎಂಬಂತೆ ಜನರು ಭಾವಿಸುತ್ತಿದ್ದಾರೆ : ಅಮಿರ್ ಖಾನ್
ದೇಶ

ನಾನು ಭಾರತವನ್ನ ಇಷ್ಟಪಡುವುದಿಲ್ಲ ಎಂಬಂತೆ ಜನರು ಭಾವಿಸುತ್ತಿದ್ದಾರೆ : ಅಮಿರ್ ಖಾನ್

by ಪ್ರತಿಧ್ವನಿ
August 1, 2022
ನೀವು ಬರೆಯುವ ಒಂದೊಂದು ಅಕ್ಷರ ಕೂಡ ನಮ್ಮಗೆ ಮುಖ್ಯ; ವಿಕಿಪೀಡಿಯಾ ಚಿತ್ರ ತಂಡ
ವಿಡಿಯೋ

ನೀವು ಬರೆಯುವ ಒಂದೊಂದು ಅಕ್ಷರ ಕೂಡ ನಮ್ಮಗೆ ಮುಖ್ಯ; ವಿಕಿಪೀಡಿಯಾ ಚಿತ್ರ ತಂಡ

by ಪ್ರತಿಧ್ವನಿ
August 7, 2022
ಎಚ್‌.ಡಿ. ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ: 6 ಪೊಲೀಸರಿಗೆ ಗಾಯ
ಕರ್ನಾಟಕ

ಎಚ್‌.ಡಿ. ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ: 6 ಪೊಲೀಸರಿಗೆ ಗಾಯ

by ಪ್ರತಿಧ್ವನಿ
August 2, 2022
ಅಮ್ ಅದ್ಮಿ ಸೇರಿದ ಟೆನಿಸ್ ಕೃಷ್ಣ ಹೇಳಿದ್ದೇನು?
ಇದೀಗ

ಅಮ್ ಅದ್ಮಿ ಸೇರಿದ ಟೆನಿಸ್ ಕೃಷ್ಣ ಹೇಳಿದ್ದೇನು?

by ಪ್ರತಿಧ್ವನಿ
August 4, 2022
Next Post
ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಗಾಯ : ಕಾಮನ್ವೆಲ್ತ್ ಗೇಮ್ಸ್ 2022 ರಿಂದ ಹೊರಕ್ಕೆ!

ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಗಾಯ : ಕಾಮನ್ವೆಲ್ತ್ ಗೇಮ್ಸ್ 2022 ರಿಂದ ಹೊರಕ್ಕೆ!

ಪ್ರತಿಭಟನಾನಿರತ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ!

ಪ್ರತಿಭಟನಾನಿರತ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ!

ಸಾಕು ನಾಯಿಗೆ ಲೈಸೆನ್ಸ್ ಕೊಳ್ಳುವ ಅಪ್ಲಿಕೇಶನ್ ನಲ್ಲಿ ಬಿಬಿಎಂಪಿ ಮಹಾ ಎಡವಟ್ಟು : ನಕ್ಕು ಹೈರಾಣಾದ ಬೆಂಗಳೂರಿಗರು

ಸಾಕು ನಾಯಿಗೆ ಲೈಸೆನ್ಸ್ ಕೊಳ್ಳುವ ಅಪ್ಲಿಕೇಶನ್ ನಲ್ಲಿ ಬಿಬಿಎಂಪಿ ಮಹಾ ಎಡವಟ್ಟು : ನಕ್ಕು ಹೈರಾಣಾದ ಬೆಂಗಳೂರಿಗರು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist