• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘನೆ: 11 ಮಂದಿ ವಶಕ್ಕೆ!

ಪ್ರತಿಧ್ವನಿ by ಪ್ರತಿಧ್ವನಿ
March 20, 2026
in ಕರ್ನಾಟಕ
0
ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘನೆ: 11 ಮಂದಿ ವಶಕ್ಕೆ!
Share on WhatsAppShare on FacebookShare on Telegram

ಬೆಂಗಳೂರು:

ನಗರದ ನಮ್ಮ‌ ಮೆಟ್ರೊ ಗ್ರೀನ್ ಲೈನ್‌ನಲ್ಲಿ ಪ್ರಯಾಣಿಕರು ನಿಯಮ ಉಲ್ಲಂಘಿಸಿದ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಿಸಿದ 11 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ADVERTISEMENT

ವೈರಲ್ ವಿಡಿಯೋದಲ್ಲಿ ಮಹಿಳಾ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರ ಗುಂಪು ಕೋಚ್ ಒಳಗೆ ನೆಲದಲ್ಲಿ ಕುಳಿತು ಜೋರಾಗಿ ಹಾಡು ಹಾಡುತ್ತಿರುವುದು ಕಂಡುಬಂದಿದೆ. ಇದರಿಂದ ಇತರೆ ಪ್ರಯಾಣಿಕರಿಗೆ ತೊಂದರೆ ಉಂಟಾಗಿ, ಬಳಿಕ ವಾಗ್ವಾದಕ್ಕೂ ಕಾರಣವಾಗಿದೆ.

YouTube player

ಗ್ರೀನ್ ಲೈನ್‌ನಲ್ಲಿ ಮದಾವರ (BIEC ಸಮೀಪದ ಟರ್ಮಿನಲ್)ದಿಂದ ಕೆಂಪೇಗೌಡ ಮೆಟ್ರೊ ಸ್ಟೇಶನ್ ಕಡೆಗೆ ತೆರಳುತ್ತಿದ್ದ ರೈಲಿನಲ್ಲಿ ಈ ಘಟನೆ ನಡೆದಿದೆ. ಯುವತಿಯರು ಹಿಂದಿ ಚಿತ್ರದ ಹಾಡುಗಳನ್ನು ಜೋರಾಗಿ ಹಾಡುತ್ತಿದ್ದ ವೇಳೆ ಇತರ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿದ ಕಾರಣ ತಕರಾರು ಉಂಟಾಗಿದೆ.ಘಟನೆ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ಮಧ್ಯಪ್ರವೇಶಿಸಿ, ಗದ್ದಲ ಸೃಷ್ಟಿಸಿದ 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಮೆಟ್ರೋ ನಿಯಮಗಳ ಪ್ರಕಾರ ಕೋಚ್ ಒಳಗೆ ನೆಲದಲ್ಲಿ ಕುಳಿತುಕೊಳ್ಳುವುದು ಹಾಗೂ ಅಶಿಸ್ತಿನ ವರ್ತನೆ ತೋರಿಸುವುದು ನಿಷೇಧಿತವಾಗಿದೆ.

Sulata Deo : ನಮಗೆ ಇಂಧನ ಸಿಗ್ತಿಲ್ಲ, ಬಾಂಗ್ಲಾಗೆ 5000 ಟನ್ಸ್ ಡಿಸೇಲ್ ಯಾಕೆ ಕೊಟ್ರೀ...? #gascylinder

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಶಿಸ್ತಿನ ಕೊರತೆ ಬಗ್ಗೆ ಆತಂಕ ವ್ಯಕ್ತವಾಗಿದೆ. ಕೆಲವರು ಈ ಘಟನೆಗಳನ್ನು ದೆಹಲಿ ಮೆಟ್ರೋದಲ್ಲಿನ ಘಟನೆಗಳೊಂದಿಗೆ ಹೋಲಿಸಿ, ಬೆಂಗಳೂರಿನಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಒತ್ತಾಯಿಸಿದ್ದಾರೆ.

ಸಾರ್ವಜನಿಕ ಸಾರಿಗೆಯಲ್ಲಿ ನಿಯಮ ಪಾಲನೆ ಅತ್ಯಂತ ಅಗತ್ಯವಾಗಿದ್ದು, ಸುರಕ್ಷತೆ ಮತ್ತು ಶಿಸ್ತಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

Tags: 11 people arrestedBangloremetro rulesnamma metroViolation of rules in our metro
Previous Post

ಪ್ರಜ್ವಲ್ ರೇವಣ್ಣ ಪ್ರಕರಣ: ಜೆಡಿಎಸ್ ಕೈವಾಡ? ರಾಜಕೀಯ ವಲಯದಲ್ಲಿ ಸಂಚಲನ

Next Post

ಕರ್ನಾಟಕ ಮಳೆಗೆ ಬಿಲ್ ಗೇಟ್ಸ್ ಕಾರಣವೇ? ಸತ್ಯ ಇಲ್ಲಿದೆ

Related Posts

ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?
Top Story

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಅಮೆರಿಕದಲ್ಲಿ ಹಿಂದೂತ್ವ, ಮುಸ್ಲಿಮರು ಹಾಗೂ ‘ಹಿಂದೂ ರಾಷ್ಟ್ರ’ದ ಕುರಿತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆಗೆ ತೀವ್ರ ಪ್ರತಿಕ್ರಿಯಿಸಿರುವ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್...

Read moreDetails
ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

August 30, 2026
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಕರ್ನಾಟಕ ಮಳೆಗೆ ಬಿಲ್ ಗೇಟ್ಸ್ ಕಾರಣವೇ? ಸತ್ಯ ಇಲ್ಲಿದೆ

ಕರ್ನಾಟಕ ಮಳೆಗೆ ಬಿಲ್ ಗೇಟ್ಸ್ ಕಾರಣವೇ? ಸತ್ಯ ಇಲ್ಲಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada