• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Viral : ಮೊಸರಿನೊಂದಿಗೆ ಗುಲಾಬ್ ಜಾಮೂನ್ ಬೆರೆಸಿ ಮಾರಾಟ..! ಬೆಚ್ಚಿಬಿದ್ದ ನೆಟ್ಟಿಗರು..

Any Mind by Any Mind
May 30, 2023
in Top Story, ಇದೀಗ, ಕರ್ನಾಟಕ
0
Viral : ಮೊಸರಿನೊಂದಿಗೆ ಗುಲಾಬ್ ಜಾಮೂನ್ ಬೆರೆಸಿ ಮಾರಾಟ..! ಬೆಚ್ಚಿಬಿದ್ದ ನೆಟ್ಟಿಗರು..
Share on WhatsAppShare on FacebookShare on Telegram

ಇಂಟರ್ನೆಟ್ (internet) ಜಮಾನ ಶುರುವಾದಾಗಿನಿಂದ ಒಂದಲ್ಲ ಒಂದು ವಿಚಿತ್ರ ಹಾಗೂ ತರಹೆವಾರಿ ವಿಡಿಯೋಗಳು ( videos) ಸಾಮಾಜಿಕ ಜಾಲತಾಣದಲ್ಲಿ (social media) ಸಿಕ್ಕಾಪಟ್ಟೆ ವೈರಲ್ (viral) ಆಗುತ್ತಿದೆ ಅದರಲ್ಲೂ ಆಹಾರಕ್ಕೆ (food) ಸಂಬಂಧಪಟ್ಟ ವಿಡಿಯೋಗಳು ಅಂದ್ರೆ ನೆಟ್ಟಿಗರು ಕುತೂಹಲದಿಂದ ನೋಡುತ್ತಾರೆ. ಇತ್ತೀಚಿಗಿನ ದಿನಗಳಲ್ಲಿ ಆಹಾರಕ್ಕೆ ಸಂಬಂಧಪಟ್ಟ ಯಾವುದೇ ವಿಡಿಯೋ ಆದರೂ ಕೂಡ ಜನರು ಕುತೂಹಲದಿಂದ ನೋಡುತ್ತಾರೆ. ಅದರಲ್ಲೂ ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣವನ್ನು ನೋಡಿಕೊಂಡೆ ಅಡುಗೆ ಕಲಿಯುತ್ತಾರೆ.

ADVERTISEMENT

ಇದೇ ಕಾರಣಕ್ಕೆ ಇದೀಗ ಸಾಕಷ್ಟು‌ ಮಂದಿ ವಿವಿಧ ಅಹಾರಗಳ ವಿಮರ್ಶೆ (criticize) ಮಾಡಲು,‌ ಎಲ್ಲೆಲ್ಲಿ ಯಾವೆಲ್ಲ ಆಹಾರಗಳು ಸಿಗುತ್ತವೆ ಅನ್ನೋ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿರುತ್ತಾರೆ. ಇದರಲ್ಲಿ ಉತ್ತಮ ಮತ್ತು ಅತ್ಯುತ್ತಮ ವಿಡಿಯೋಗಳು ಸಿಕ್ಕಾಪಟ್ಟೆ ಟ್ರೆಂಡ್ ಆದ್ರೆ ಇನ್ನೂ ಕೆಲವೊಂದು ವಿಡಿಯೋಗಳು ವಿವಾದಕ್ಕೆ ( controversy) ಹಾಗೂ ಆಹಾರ ಪ್ರಿಯರ ಆಕ್ರೋಶಕ್ಕೆ ಕೂಡ ಕಾರಣವಾಗುತ್ತವೆ.

ಹೌದು ಇತ್ತೀಚಿನ ದಿನಗಳಲ್ಲಿ ಆಹಾರ ಪ್ರಿಯರ ಆಕ್ರೋಶಕ್ಕೆ ಕಾರಣವಾಗುವ ಕೆಲವೊಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲಾಗಿದೆ. ಇದಕ್ಕೆ ಕಾರಣ ಸೂಕ್ತವಲ್ಲದ ಆಹಾರ ಮಿಶ್ರಣ ಪದ್ಧತಿಗಳು, ಅಂದ್ರೆ ಚಾಕಲೇಟ್ ನಲ್ಲಿ ತಯಾರಿಸಿದ ಪಾನಿಪುರಿ, ಮಾವಿನ ಹಣ್ಣಿನೊಂದಿಗೆ ಬೆರೆಸಿದ ಮ್ಯಾಗಿ, ಚಾಕಲೇಟ್‌ನೊಂದಿಗೆ ಬರೆಸಿದ ಇಡ್ಲಿ ಸೇರಿದ ಹಾಗೆ ನಾನಾ ತರಹದ ವಿಲಕ್ಷಣ ಮಿಶ್ರಣ ಆಹಾರಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ವು‌.

ಇದೀಗ ಅಂತಹದ್ದೇ ವಿಚಿತ್ರ ಆಹಾರ ಒಂದು ವೈರಲ್ ಆಗಿದೆ ಇದು ಗುಲಾಬ್ ಜಾಮೂನ್ ಪ್ರಿಯರ ಆಕ್ರೋಶಕ್ಕೆ ಕೂಡ ಕಾರಣವಾಗಿದೆ. ಈ ವೈರಲ್ ವಿಡಿಯೋದಲ್ಲಿ ಫುಡ್‌ ವ್ಲಾಗರ್ ಒಬ್ಬ ರಸ್ತೆಯ ಬದಿಯಲ್ಲಿ ಆಹಾರ ಮಾರುವ ಅಂಗಡಿಯ ಬಳಿ ತೆರುಳುತ್ತಾನೆ. ಅಂಗಡಿಯಲ್ಲಿನ ವಿಶೇಷ ಖಾದ್ಯಗಳ ಬಗ್ಗೆ ತಿಳಿದುಕೊಳ್ಳೋ ಆತನಿಗೆ ಅಂಗಡಿ ಮಾಲಿಕ ಮೊಸರು‌ ಮಿಶ್ರಿತ‌ ಗುಲಾಬ್ ಜಾಮೂನ್‌ ತೋರಿಸುತ್ತಾನೆ. ಇದನ್ನ ನೋಡಿದ ಫುಡ್ ವ್ಲಾಗರ್ ಅಚ್ಚರಿಗೊಳ್ಳುತ್ತಾನೆ.

ಇದಾದ ಬಳಿಕ ಅಂಗಡಿ ಮಾಲೀಕ ಮೊಸರು ಮಿಶ್ರಿತ ಗುಲಾಬ್ ಜಾಮೂನ್ ತಮ್ಮ ಅಂಗಡಿಯಲ್ಲಿ ಎರಡನೇ ಜನಪ್ರಿಯವಾದ ತಿನಿಸು ಇದಕ್ಕೆ ರೂ.50 ಆಗುತ್ತೆ ಅಂತ ಹೇಳುತ್ತಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆಹಾರ ಪ್ರಿಯರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ ಜಾಮೂನ್ ಸಿಹಿ ತಿನಿಸು ಇದರೊಂದಿಗೆ ಮೊಸರು ಬೆರೆಸುವುದು ಅಷ್ಟೊಂದು ರುಚಿಸುವುದಿಲ್ಲ ಹಾಗಿದ್ದರೂ ಈ ವಿಲಕ್ಷಣ ಮಿಶ್ರಣ ಏತಕ್ಕೆ ಅಂತ ಸಾಕಷ್ಟು ಆಹಾರ ಪ್ರಿಯರು ಈ ಅಂಗಡಿಯವನ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ

ಒಟ್ಟಾರೆಯಾಗಿ ಮೊಸರು ಮಿಶ್ರಿತ ಜಾಮೂನ್ ಖಾದ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಯಾವ ಯಾವ ತರಹದ ಆಹಾರಗಳು ಬರಲಿವೆಯೋ ಅಂತ ನೆಟ್ಟಿಗರು ಈ ವಿಡಿಯೋಗೆ ಕಾಮೆಂಟ್ ಮಾಡುತ್ತಿದ್ದಾರೆ

Tags: bizarreBJPCongress PartycookingcurdEspecially many peopleEver since the beginningFoodGulab JamunGulab Jamun mixedlookingSocial Mediaviral
Previous Post

Chennai Super Kings defeat Gujarat Titans by 5 wickets : IPL ಫೈನಲ್‌ : ಗೆದ್ದು ಬೀಗಿದ ಚೆನ್ನೈ ಸೂಪರ್‌ ಕಿಂಗ್ಸ್‌, ತವರಲ್ಲಿ GTಗೆ ಮುಖಭಂಗ..!

Next Post

Finance Minister v/s Rahul Gandhi : ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದ ವಿತ್ತ ಸಚಿವೆ..!

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
Next Post
Finance Minister v/s Rahul Gandhi : ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದ ವಿತ್ತ ಸಚಿವೆ..!

Finance Minister v/s Rahul Gandhi : ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದ ವಿತ್ತ ಸಚಿವೆ..!

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada