Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಸರಣಿ ಸೋಲಿನ ಬಳಿಕ ಟೆಸ್ಟ್ ನಾಯಕತ್ವ ತ್ಯಜಿಸಿದ ವಿರಾಟ್ ಕೊಹ್ಲಿ : ಟ್ವೀಟ್‌ ಮಾಡಿ ಸ್ಪಷ್ಟನೆ

ಪ್ರತಿಧ್ವನಿ

ಪ್ರತಿಧ್ವನಿ

January 15, 2022
Share on FacebookShare on Twitter

ದಕ್ಷಿಣ ಆಫಿಕ್ರಾ ವಿರುದ್ದ ಟೆಸ್ಟ್ ಸರಣಿ ಸೋಲಿನ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೊಹ್ಲಿ ಅವರು ದೀರ್ಘ ಪತ್ರ ಬರೆದುಕೊಂಡಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಶೀನಾ ಬೋರಾ ಹತ್ಯೆ ಪ್ರಕರಣ; ಇಂದ್ರಾಣಿ ಮುಖರ್ಜಿಗೆ ಜಾಮೀನು ಮಂಜೂರು

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಹಾರ್ದಿಕ್ ಪಟೇಲ್

ರಾಜಕೀಯ ವ್ಯಕ್ತಿಗಳಿಗೆ ನಾವು ಈ ಸಂದೇಶವನ್ನು ತಲುಪಿಸಲು ಆಗುತ್ತಿಲ್ಲ ಎಂದ ನಿರ್ದೇಶಕ

ಭಾರತ ತಂಡವನ್ನು ಸತತ 7ವರ್ಷಗಳಿಂದ ಕಠಿಣ ಪರಿಶ್ರಮ ಪ್ರಾಮಾಣಿಕತೆಯಿಂದ ಮುನ್ನಡೆಸಿದ್ದೇನೆ. ಪ್ರತಿಯೊಂದು ವಿಷಯಕ್ಕೂ ಒಂದು ಕೊನೆಯಿರುತ್ತದೆ. ಅದಕ್ಕೆ ಈಗ ಸರಿಯಾದ ಸಮಯ ಕೂಡಿ ಬಂದಿದೆ ಎಂದು ತಿಳಿಸಿದ್ದಾರೆ. ಭಾರತ ತಂಡವನ್ನು ಮುನ್ನಡೆಸಲು ಅವಕಾಶ ಮಾಡಿಕೊಟ್ಟ ಬಿಸಿಸಿಐಗೆ ಧನ್ಯವಾದಗಳನ್ನು ತಿಳಿಸುವೆ. ಹಾಗೆಯೇ ನನ್ನ ಮೇಲೆ ನಂಬಿಕೆ ಇಟ್ಟಿದ್ದ ಎಂ ಎಸ್‌ ಧೋನಿ ಅವರನ್ನು ಈ ವೇಳೆ ಸ್ಮರಿಸುವೆ ಎಂದಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಮುಂದಿನ ಟೆಸ್ಟ್ ನಾಯಕತ್ವವನ್ನು ಕೆ.ಎಲ್.ರಾಹುಲ್ ನಿಭಾಯಿಸಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ.

?? pic.twitter.com/huBL6zZ7fZ

— Virat Kohli (@imVkohli) January 15, 2022
RS 500
RS 1500

SCAN HERE

don't miss it !

ಅಂಬುಜಾ, ಎಸಿಸಿ ಖರೀದಿಸಿದ ಅದಾನಿ ಗ್ರೂಪ್‌ ಈಗ ದೇಶದ ನಂ.2 ಸೀಮೆಂಟ್‌ ಉತ್ಪಾದಕ!
ದೇಶ

ಅಂಬುಜಾ, ಎಸಿಸಿ ಖರೀದಿಸಿದ ಅದಾನಿ ಗ್ರೂಪ್‌ ಈಗ ದೇಶದ ನಂ.2 ಸೀಮೆಂಟ್‌ ಉತ್ಪಾದಕ!

by ಪ್ರತಿಧ್ವನಿ
May 16, 2022
ಇವಿಎಂ ಬಗ್ಗೆ ಕಾಂಗ್ರೆಸ್‌ ಮತ್ತೆ ಅಪಸ್ವರ: ವಿಶ್ವದ ಯಾವೆಲ್ಲಾ ದೇಶಗಳಲ್ಲಿ ಇವಿಎಂಗಿದೆ ಮಾನ್ಯತೆ?
ದೇಶ

ಇವಿಎಂ ಬಗ್ಗೆ ಕಾಂಗ್ರೆಸ್‌ ಮತ್ತೆ ಅಪಸ್ವರ: ವಿಶ್ವದ ಯಾವೆಲ್ಲಾ ದೇಶಗಳಲ್ಲಿ ಇವಿಎಂಗಿದೆ ಮಾನ್ಯತೆ?

by Shivakumar A
May 12, 2022
ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
ಕರ್ನಾಟಕ

ನೀರು ನುಗ್ಗಿದ ಮನೆಗೆ 25,000 ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

by ಪ್ರತಿಧ್ವನಿ
May 18, 2022
ಜೂ.ಎನ್‌ಟಿಆರ್‌ ಜನ್ಮದಿನಕ್ಕೆ ಡಬಲ್‌ ಗಿಫ್ಟ್:‌ OTTಗೆ RRR ಎಂಟ್ರಿ!
ಸಿನಿಮಾ

ಜೂ.ಎನ್‌ಟಿಆರ್‌ ಜನ್ಮದಿನಕ್ಕೆ ಡಬಲ್‌ ಗಿಫ್ಟ್:‌ OTTಗೆ RRR ಎಂಟ್ರಿ!

by ಪ್ರತಿಧ್ವನಿ
May 14, 2022
ದಲಿತ ಮುಖ್ಯಮಂತ್ರಿ ಆಗುತ್ತಾರೆ ಅಂತ ಕನಸು ಕಾಣೋನು ಹುಚ್ಚ: ಎ.ನಾರಾಯಣಸ್ವಾಮಿ
ಕರ್ನಾಟಕ

ದಲಿತ ಮುಖ್ಯಮಂತ್ರಿ ಆಗುತ್ತಾರೆ ಅಂತ ಕನಸು ಕಾಣೋನು ಹುಚ್ಚ: ಎ.ನಾರಾಯಣಸ್ವಾಮಿ

by ಪ್ರತಿಧ್ವನಿ
May 16, 2022
Next Post
ಕೋವಿಡ್‌ ಮೂರನೇ ಅಲೆಯ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದ ಡಾ.ರಾಜು

ಕೋವಿಡ್‌ ಮೂರನೇ ಅಲೆಯ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದ ಡಾ.ರಾಜು

ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ವಿರೋಧಿಸಿ ನಾಳೆ ಕರವೇ ಸಂಘಟನೆಯಿಂದ ಟ್ವೀಟರ್ ಅಭಿಯಾನ

ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ವಿರೋಧಿಸಿ ನಾಳೆ ಕರವೇ ಸಂಘಟನೆಯಿಂದ ಟ್ವೀಟರ್ ಅಭಿಯಾನ

ಬಹುಸಂಖ್ಯಾತರು ದ್ವೇಷವನ್ನು ನಿಲ್ಲಿಸದೇ ಹೋದರೆ ಅದು ನಮ್ಮ ಕನಸಿನ ಭಾರತವನ್ನು ನಾಶಪಡಿಸಬಲ್ಲುದು

ಬಹುಸಂಖ್ಯಾತರು ದ್ವೇಷವನ್ನು ನಿಲ್ಲಿಸದೇ ಹೋದರೆ ಅದು ನಮ್ಮ ಕನಸಿನ ಭಾರತವನ್ನು ನಾಶಪಡಿಸಬಲ್ಲುದು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist