• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕೈ ನಾಯಕರಿಗೆ ಕೌಂಟರ್ ಕೊಟ್ಟ ಹಳ್ಳಿಹಕ್ಕಿ.. ಸಿಎಂ ಸಿದ್ದುಗೆ ವಿಶ್ವನಾಥ್ ಕೊಟ್ಟ ಟಾಂಗ್ ಏನು..?

ಪ್ರತಿಧ್ವನಿ by ಪ್ರತಿಧ್ವನಿ
June 5, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕೈ ನಾಯಕರಿಗೆ ಕೌಂಟರ್ ಕೊಟ್ಟ ಹಳ್ಳಿಹಕ್ಕಿ.. ಸಿಎಂ ಸಿದ್ದುಗೆ ವಿಶ್ವನಾಥ್ ಕೊಟ್ಟ ಟಾಂಗ್ ಏನು..?
Share on WhatsAppShare on FacebookShare on Telegram

ADVERTISEMENT

ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತಾಡುವುದನ್ನು ಬಿಡಬೇಕು ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದ್ರು.

ಈ ಬಗ್ಗೆ ಮೈಸೂರಿನಲ್ಲಿ ಮಾತ್ನಾಡಿದ ಅವರು, ಯದುವೀರ್ ಯಾವ ಅಲೆಯಿಂದ ಆಯ್ಕೆಯಾಗಿಲ್ಲ. ಜನರ ಪ್ರೀತಿಯಿಂದ ಆಯ್ಕೆಯಾಗಿದ್ದಾರೆ. ಮೈಸೂರು ಮಹಾರಾಜರು ನೀಡಿರುವ ಕೊಡುಗೆಗಳನ್ನು ನಾವು ಸ್ಮರಿಸಬೇಕು. 28ಕ್ಕೆ 28 ಕ್ಷೇತ್ರಗಳ ಗೆಲ್ತೀವಿ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರು ಯಾಕೆ ಗೆಲ್ಲಲಿಲ್ಲ. ಮೈಸೂರಿನಲ್ಲಿ ಕಾಂಗ್ರೆಸ್ ಸೋತಿರುವುದು ಸರ್ಕಾರದ ಮೇಲೆ ಜನರಿಗೆ ವಿಶ್ವಾಸವಿಲ್ಲ ಎಂಬುದರ ದ್ಯೋತಕ. ಕಾಂಗ್ರೆಸ್ ನಾಯಕರು ಏಕವಚನ, ದುರಹಂಕಾರ, ದ್ವೇಷದಿಂದ ಮಾತನಾಡುವುದನ್ನು ಬಿಡಿ. ಯದುವೀರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸದಂತೆ ನಾವು ಮಾಡಿದ
ಮನವಿಗೆ ಸಿಎಂ, ಡಿಸಿಎಂ ಸ್ಪಂದಿಸಲಿಲ್ಲ. ಜಾತಿ ಇಟ್ಟುಕೊಂಡು ಮತ ಕೇಳಿದವರಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಸಾರ್ವಜನಿಕರು ಅಭಿವೃದ್ಧಿ ಕಾರ್ಯಗಳಿಗಿಂತ, ಸರ್ಕಾರ ನಡೆಸುವ ನಾಯಕರ ನಡವಳಿಕೆ ಗಮನಿಸುತ್ತಾರೆ. ಹಾಗಾಗಿ ಕಾಂಗ್ರೆಸ್ ನಾಯಕರು ಜನರ ನಡುವೆ ಒಡಕು ಸೃಷ್ಟಿಸುವ ಮಾತುಗಳನ್ನು ಆಡಬಾರದು ಎಂದು ಹೆಚ್.ವಿಶ್ವನಾಥ್ ತಿಳಿಸಿದ್ರು

Tags: cmsiddaramiah
Previous Post

ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಕಿಟಕಿಗಾಜು ಪೀಸ್​ಪೀಸ್

Next Post

ಕಲ್ಕಿ 2898 AD ದರ್ಶನಕ್ಕೆ ಸಿದ್ಧರಾಗಿ; ಜೂನ್ 10ರಂದು ಪ್ರಭಾಸ್‌ ಸಿನಿಮಾದ ಟ್ರೇಲರ್‌ ಬಿಡುಗಡೆ

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ಕಲ್ಕಿ 2898 AD ದರ್ಶನಕ್ಕೆ ಸಿದ್ಧರಾಗಿ; ಜೂನ್ 10ರಂದು ಪ್ರಭಾಸ್‌ ಸಿನಿಮಾದ ಟ್ರೇಲರ್‌ ಬಿಡುಗಡೆ

ಕಲ್ಕಿ 2898 AD ದರ್ಶನಕ್ಕೆ ಸಿದ್ಧರಾಗಿ; ಜೂನ್ 10ರಂದು ಪ್ರಭಾಸ್‌ ಸಿನಿಮಾದ ಟ್ರೇಲರ್‌ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada