• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ವರಿಷ್ಠರ ಭೇಟಿಗೆ ದಿಲ್ಲಿಗೆ ಡಿಸಿಎಂ ಡಿಕೆಶಿ ಪ್ರಯಾಣ.. ಬುಧವಾರ ಕೈ ಕ್ಯಾಂಡಿಡೇಟ್ಸ್ ಲಿಸ್ಟ್ ರಿಲೀಸ್..?

ಪ್ರತಿಧ್ವನಿ by ಪ್ರತಿಧ್ವನಿ
March 19, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ವರಿಷ್ಠರ ಭೇಟಿಗೆ ದಿಲ್ಲಿಗೆ ಡಿಸಿಎಂ ಡಿಕೆಶಿ ಪ್ರಯಾಣ.. ಬುಧವಾರ ಕೈ ಕ್ಯಾಂಡಿಡೇಟ್ಸ್ ಲಿಸ್ಟ್ ರಿಲೀಸ್..?
Share on WhatsAppShare on FacebookShare on Telegram

ಲೋಕಸಭಾ ಎಲೆಕ್ಷನ್ ಘೋಷಣೆಯಾಗಿ 3 ದಿನ ಕಳೆದಿದೆ. ಎಲ್ಲಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ. ಈ ನಡುವೆ ಡಿಸಿಎಂ ಡಿಕೆಶಿ ದಿಲ್ಲಿಗೆ ಪ್ರಯಾಣ ಮಾಡಿದ್ದಾರೆ. ಬಾಕಿಯಿರೋ ಕ್ಷೇತ್ರಗಳ ಟಿಕೆಟ್ ಫೈನಲ್ ಮಾಡೋಕೆ ವರಿಷ್ಠರ ಭೇಟಿಗೆ ತೆರಳಿದ್ದಾರೆ.
ಬುಧವಾರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ. ನನಗೆ ವಿಶ್ವಾಸ ಇದೆ. ಎರಡು ಮೂರು ಕ್ಷೇತ್ರ ಬಿಟ್ಟು ಎಲ್ಲಾ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ADVERTISEMENT


ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಇನ್ನು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರನ್ನ ಕಾಂಗ್ರೆಸ್ ಗೆ ಕರೆತರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಕರೆ ತಂದು ಟಿಕೆಟ್ ನೀಡಿದ್ವಿ. ಜೆಡಿಎಸ್ ನಿಂದ ಎಂ.ಪಿ ಕುಮಾರಸ್ವಾಮಿ, ಆಯನೂರು ಮಂಜುನಾಥ್ ಕತರೆ ತಂದವು. ರಾಜಕೀಯದಲ್ಲಿ ಇದು ಸರ್ವೇ ಸಾಮಾನ್ಯ ಎಂದರು.


ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ನಮಗೆ ಮೊದಲಿಂದಲೂ ಗೊತ್ತಿರುವ ವಿಚಾರ. ಬಿಜೆಪಿ ಸ್ಟೈಲೇ ಅದು. ಎಲ್ಲಾ ರಾಜ್ಯದಲ್ಲೂ ಹೀಗೆ ಮಾಡ್ತಾರೆ. ಅವರ ಆಂತರಿಕ ವಿಚಾರದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದು ತಿಳಿಸಿದರು.

Tags: #dkshivakumarCMSiddaramaiahCongress Guaranteeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

Jorge Lorenzo won’t change riding style for Ducati MotoGP bike

Next Post

ಮೈತ್ರಿಯಲ್ಲಿ ಬಿರುಕು ಮೂಡುವ ಸುಳಿವು ಕೊಟ್ರಾ ಹೆಚ್.ಡಿ.ಕೆ ?! ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಅಂದಿದ್ಯಾಕೆ ?! 

Related Posts

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?
ವಿದೇಶ

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

by ಪ್ರತಿಧ್ವನಿ
April 12, 2026
0

ಇತ್ತೀಚೆಗೆ ಇರಾನ್ ತನ್ನ ಜಲಗಡಿ ದಾಟುವ ಹಡಗುಗಳಿಂದ ತೆರಿಗೆ ವಸೂಲಿ ಮಾಡುವ ಸಾಧ್ಯತೆ ಬಗ್ಗೆ ಚರ್ಚೆಗಳು ಜೋರಾಗುತ್ತಿರುವ ಹಿನ್ನೆಲೆಯಲ್ಲಿ, ಜಾಗತಿಕ ಸಮುದ್ರ ಕಾನೂನುಗಳ ಬಗ್ಗೆ ಮತ್ತೆ ಗಮನ...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಮೈತ್ರಿಯಲ್ಲಿ ಬಿರುಕು ಮೂಡುವ ಸುಳಿವು ಕೊಟ್ರಾ ಹೆಚ್.ಡಿ.ಕೆ ?! ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಅಂದಿದ್ಯಾಕೆ ?! 

ಮೈತ್ರಿಯಲ್ಲಿ ಬಿರುಕು ಮೂಡುವ ಸುಳಿವು ಕೊಟ್ರಾ ಹೆಚ್.ಡಿ.ಕೆ ?! ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಅಂದಿದ್ಯಾಕೆ ?! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada