• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಾತಿ ಜನಗಣತಿಗೆ ಒಕ್ಕಲಿಗರ ತೀವ್ರ ವಿರೋಧ.. ಹೋರಾಟಕ್ಕೆ ಸಿದ್ಧತೆ

ಕೃಷ್ಣ ಮಣಿ by ಕೃಷ್ಣ ಮಣಿ
April 13, 2025
in Top Story, ಕರ್ನಾಟಕ, ರಾಜಕೀಯ
0
ಜಾತಿ ಜನಗಣತಿಗೆ ಒಕ್ಕಲಿಗರ ತೀವ್ರ ವಿರೋಧ.. ಹೋರಾಟಕ್ಕೆ ಸಿದ್ಧತೆ
Share on WhatsAppShare on FacebookShare on Telegram

ಬೆಂಗಳೂರಿನ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಸೌಮ್ಯನಾಥ ಸ್ವಾಮಿಜಿ, ಮಹಾಲಕ್ಷ್ಮಿಪುರದ ಅಭಯ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮಹಾಲಕ್ಷ್ಮೀ ಲೇಔಟ್​ ಶಾಸಕ ಗೋಪಾಲಯ್ಯ, ಕಾಂಗ್ರೆಸ್ ಮುಖಂಡ ನಟರಾಜ್ ಗೌಡ ಉಪಸ್ಥಿತಿಯಲ್ಲಿ ಶಾಸಕ ಗೋಪಾಲಯ್ಯ ಮಾತನಾಡಿ, ನೂತನವಾಗಿ ನಿರ್ಮಿಸಿರುವ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ನಿರ್ಮಲಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಲಿದೆ. ನಾಳೆಯಿಂದ ಮೂರುದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಏಪ್ರಿಲ್ 15 ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿಯಾಗ್ತಾರೆ. ಮಾಜಿ ಸಿಎಂ ಸದಾನಂದ ಗೌಡರು ಸೇರಿ ಪ್ರಮುಖರು ಹಾಜರಾಗ್ತಾರೆ ಎಂದಿದ್ದಾರೆ.

ADVERTISEMENT
ಮುದೀಜಿಯವರ ನವರಂಗಿ ಸುಳ್ಳುಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟು, ಸಖತ್‌ ಟ್ರೋಲ್‌ ಮಾಡಿದ ಕಾಂಗ್ರೆಸ್‌ ಮುಖಂಡ.

ಏಪ್ರಿಲ್ 16ರಂದು ಮಾಜಿ ಪ್ರಧಾನಿ ದೇವೇಗೌಡರು ಕಾರ್ಯಕ್ರಮ ಉಧ್ಘಾಟನೆ ಮಾಡಲಿದ್ದಾರೆ. ಕೇಂದ್ರ ಸಚಿವರಾಗಿರುವ ಕುಮಾರ ಸ್ವಾಮಿ ಹಾಗೂ ಸೋಮಣ್ಣನವರು‌ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗ್ತಾರೆ ಎಂದಿರುವ ಶಾಸಕ ಗೋಪಾಲಯ್ಯ ಜಾತಿಗಣತಿ ಅವೈಜ್ಞಾನಿಕ, ಲಿಂಗಾಯತ, ಒಕ್ಕಲಿಗರಿಗೆ ಅನ್ಯಾಯವಾಗಿದೆ. ಹತ್ತು ವರ್ಷದ‌ ಹಿಂದಿನದ್ದು ಇದು. ಎಲ್ಲಾ ವರ್ಗದ ಜನತೆಗೆ ಮೋಸ ಮಾಡಿದ್ದೀರಿ. ಇದನ್ನ ಸರಿಪಡಿಸುವ ಕೆಲಸ ಮಾಡಬೇಕು. ಈ ಸರ್ಕಾರಕ್ಕೆ ಮೂರು ವರ್ಷ ಸಮಯ ಇದೆ. ಮರು ಜಾತಿಗಣತಿ ಮಾಡಲಿ ಎಂದಿದ್ದಾರೆ.

ಈ ಜಾತಿ ಜನಗಣತಿಯಿಂದ ಪ್ರತಿ ಸಮುದಾಯಕ್ಕೂ ಅನ್ಯಾಯ ಆಗಿದೆ. ಈ ವರದಿ ಜಾರಿಯಾದರೆ ರಾಜ್ಯದಲ್ಲಿ ಹೋರಾಟ ಶರುವಾಗುತ್ತದೆ. ಗಣತಿಗೆ ಒಕ್ಕಲಿಗರ ಮನೆಗಳಿಗೆ ಬಂದಿಲ್ಲ. ಅವೈಜ್ಞಾನಿಕ ವರದಿ ಇದು. ಹೊಸದಾಗಿ ವರದಿ ಸಿದ್ದಪಡಿಸಿ ಜಾರಿ ಮಾಡಬೇಕು. ಈ ಸರ್ಕಾರಕ್ಕೆ ಮೂರು ವರ್ಷಗಳ ಸಮಯ ಇದೆ. ಸಿದ್ದರಾಮಯ್ಯನವರಿಗೆ ಮಹಾಲಕ್ಷ್ಮಿ ಲೇಔಟ್ ಶಾಸಕನಾಗಿ ಒತ್ತಾಯ ಮಾಡ್ತೇನೆ. ಹತ್ತು ವರ್ಷದ ಹಳೆಯ ವರದಿ ಇದು. ಯಾರು ಸತ್ತಿದ್ದಾರೆ ಯಾರು ಬದುಕಿದ್ದಾರೋ‌ ಗೊತ್ತಿಲ್ಲ. ಒಕ್ಕಲಿಗರ ಮನೆಗಳಿಗೆ, ಹಳ್ಳಿಗಳಿಗೆ ಹೋಗಿಲ್ಲ. ಅದೇ ರೀತಿ ಲಿಂಗಾಯತರಿಗೂ ಆಗಿದೆ ಎಂದಿದ್ದಾರೆ.

ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ಸೇರ್ತೇವೆ, ಸಭೆಯ ನಂತರ ಮುಂದಿನ ತಿರ್ಮಾನ ಮಾಡ್ತೇವೆ ಎಂದು ಶಾಸಕ ಗೋಪಾಲಯ್ಯ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಒಟ್ಟಾರೆ ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ಸೇರಿದಂತೆ ಮೂರು ಪಕ್ಷಗಳ ಒಕ್ಕಲಿಗ ನಾಯಕರು ಜಾತಿ ಜನಗಣತಿ ವಿಚಾರದಲ್ಲಿ ಒಟ್ಟಾಗುವ ಮುನ್ಸೂಚನೆ ನೀಡಿದ್ದಾರೆ. ಏಪ್ರಿಲ್​ 17ರ ಕ್ಯಾಬಿನೆಟ್​ ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಮ ಉಂದಿನ ಹೆಜ್ಜೆ ಹಿಡುವುದಕ್ಕೆ ನಿರ್ಧಾರ ಮಾಡಿದ್ದಾರೆ.

Tags: cast systemcastecaste systemcaste system upscdaily current affairs for iaseditorials for iasfree lectures for upschindu news for iasias preparation tips for beginnersindian express news for iaslearn englishmpse 8 solved assignment 2021-22 in englishmpse 8 solved assignment in englishnews for upscsankar ias september 2021 news analysisseptember 2021 newspaper upsc analysisupsc preparation
Previous Post

5 ವರ್ಷದ ಬಾಲಕಿ ಕುತ್ತು ಹಿಸುಕಿ ಕೊಲೆ.. ಅತ್ಯಾಚಾರ ಶಂಕೆ..

Next Post

ಅವರವರ ಸಮಾಜವನ್ನು ಅವರು ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post

ಅವರವರ ಸಮಾಜವನ್ನು ಅವರು ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada