• Home
  • About Us
  • ಕರ್ನಾಟಕ
Sunday, January 4, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಂಪುಟ ಪುನರ್ ರಚನೆ ಕಲ್ಪಿತ ಸುದ್ದಿ; ಪಕ್ಷದ ಸಹಯೋಗದಲ್ಲಿ ಸ್ವಾಭಿಮಾನಿ ಸಮಾವೇಶ-ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 29, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುಮಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸಧ್ಯಕ್ಕಿಲ್ಲ.

ADVERTISEMENT

ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು.

ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ಹೇಳಿದರು.ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ.

ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ.ಸಮಾವೇಶ ಕುರಿತಂತೆ ಹೈಕಮಾಂಡ್ ಗೆ ಅನಾಮಧೇಯ ಪತ್ರ ಬರೆದಿರುವ ಬಗ್ಗೆ ಮಾಹಿತಿ ಇಲ್ಲ. ಖರ್ಗೆ ಅವರೂ ಈ ಬಗ್ಗೆ ಚರ್ಚೆ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

Tags: Backward Classes Alliance.cabinet expansionCM Siddaramaiah‌convention. Siddaramaiah.discussed cabinet reshuffleSwabhimani conference
Previous Post

ದೆಹಲಿ ರಸ್ತೆಯಲ್ಲಿ ಸಿಕ್ಕ ಸಿಎಂ ಸಿದ್ದರಾಮಯ್ಯ, ಕನ್ನಡಿಗ ದಂಪತಿಗಳು ಮಾಡಿದ್ದೇನು

Next Post

ವಿರಾಜಪೇಟೆ ಪೊಲೀಸರಿಂದ ಗಾಂಜ ಬೆಳೆಯುತ್ತಿದ್ದ ವ್ಯಕ್ತಿಯನ್ನು ಗಾಂಜಾ ಗಿಡಗಳು ಸಹಿತ ಬಂಧನ

Related Posts

Ashish Vidyarthi: ರಸ್ತೆ ದಾಟುವಾಗ ಅಪಘಾತ: ಈಗ ಹೇಗಿದ್ದಾರೆ ನಟ ಆಶಿಷ್ ವಿದ್ಯಾರ್ಥಿ ದಂಪತಿ..?
Top Story

Ashish Vidyarthi: ರಸ್ತೆ ದಾಟುವಾಗ ಅಪಘಾತ: ಈಗ ಹೇಗಿದ್ದಾರೆ ನಟ ಆಶಿಷ್ ವಿದ್ಯಾರ್ಥಿ ದಂಪತಿ..?

by ಪ್ರತಿಧ್ವನಿ
January 4, 2026
0

ಖ್ಯಾತ ಬಹುಭಾಷಾ ನಟ ಆಶಿಷ್ ವಿದ್ಯಾರ್ಥಿ(Ashish Vidyarthi) ಮತ್ತು ಅವರ ಪತ್ನಿ ರೂಪಾಲಿ(Roopali) ರಸ್ತೆ ಅಪಘಾತಕ್ಕೊಳಗಾಗಿರುವ ಸುದ್ದಿ ಇತ್ತೀಚೆಗೆ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ರಸ್ತೆ ದಾಟುವ ವೇಳೆ...

Read moreDetails
ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ

ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ

January 4, 2026
Daily Horoscope: ಇಂದು ಗುರುವಿನ ಅನುಗ್ರಹ ಪಡೆಯುವ ರಾಶಿಗಳಿವು..!

Daily Horoscope: ಇಂದು ಗುರುವಿನ ಅನುಗ್ರಹ ಪಡೆಯುವ ರಾಶಿಗಳಿವು..!

January 4, 2026
ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ

ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ

January 4, 2026
ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ

ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ

January 3, 2026
Next Post

ವಿರಾಜಪೇಟೆ ಪೊಲೀಸರಿಂದ ಗಾಂಜ ಬೆಳೆಯುತ್ತಿದ್ದ ವ್ಯಕ್ತಿಯನ್ನು ಗಾಂಜಾ ಗಿಡಗಳು ಸಹಿತ ಬಂಧನ

Recent News

Ashish Vidyarthi: ರಸ್ತೆ ದಾಟುವಾಗ ಅಪಘಾತ: ಈಗ ಹೇಗಿದ್ದಾರೆ ನಟ ಆಶಿಷ್ ವಿದ್ಯಾರ್ಥಿ ದಂಪತಿ..?
Top Story

Ashish Vidyarthi: ರಸ್ತೆ ದಾಟುವಾಗ ಅಪಘಾತ: ಈಗ ಹೇಗಿದ್ದಾರೆ ನಟ ಆಶಿಷ್ ವಿದ್ಯಾರ್ಥಿ ದಂಪತಿ..?

by ಪ್ರತಿಧ್ವನಿ
January 4, 2026
ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ
Top Story

ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ

by ಪ್ರತಿಧ್ವನಿ
January 4, 2026
Daily Horoscope: ಇಂದು ಗುರುವಿನ ಅನುಗ್ರಹ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಗುರುವಿನ ಅನುಗ್ರಹ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 4, 2026
ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ
Top Story

ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ

by ನಾ ದಿವಾಕರ
January 4, 2026
ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ
Top Story

ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ

by ಪ್ರತಿಧ್ವನಿ
January 3, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನಗೆ “Z” ಶ್ರೇಣಿ ಭದ್ರತೆ ಕೊಡಿ: ಜನಾರ್ಧನ್ ರೆಡ್ಡಿ ಪತ್ರ

ನನಗೆ “Z” ಶ್ರೇಣಿ ಭದ್ರತೆ ಕೊಡಿ: ಜನಾರ್ಧನ್ ರೆಡ್ಡಿ ಪತ್ರ

January 4, 2026
ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್: ಮತ್ತೆ ಇಬ್ಬರ ಬಂಧನ

ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್: ಮತ್ತೆ ಇಬ್ಬರ ಬಂಧನ

January 4, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada