• Home
  • About Us
  • ಕರ್ನಾಟಕ
Tuesday, December 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ ರ‍್ಯಾಲಿ: ಚುನಾವಣಾ ಆಯೋಗ..ಕೇಂದ್ರದ ವಿರುದ್ಧ ರಾಹುಲ್​ ಗಾಂಧಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
December 14, 2025
in Top Story, ದೇಶ, ರಾಜಕೀಯ
0
ಕಾಂಗ್ರೆಸ್‌ ರ‍್ಯಾಲಿ: ಚುನಾವಣಾ ಆಯೋಗ..ಕೇಂದ್ರದ ವಿರುದ್ಧ ರಾಹುಲ್​ ಗಾಂಧಿ ಕಿಡಿ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ಕಳೆದ ಕೆಲ ಸಮಯದಿಂದ ಬಿಜೆಪಿ(BJP) ವಿರುದ್ಧ ವೋಟ್ ಚೋರಿ (Vote Chori) ಆರೋಪ ಮಾಡುತ್ತಿರುವ ಕಾಂಗ್ರೆಸ್‌(Congress) ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್‌ ಪ್ರತಿಭಟನೆ(Protest) ನಡೆಸಿದೆ.

Lakshmi Hebbalkar ತಪ್ಪು ಮಾಹಿತಿ ಕೊಟ್ಟವ್ರೆ ಅಂತ ಸ್ಪೀಕರ್ ವಿರುದ್ಧವೂ ಗುಡುಗಿದ ಅಶೋಕ್, ಸುನಿಲ್  #pratidhvani

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆಗೆ ಕರ್ನಾಟಕದಿಂದಲೂ ಸಾವಿರಾರು ಕಾರ್ಯಕರ್ತರು ದೆಹಲಿ ರ‍್ಯಾಲಿಯಲ್ಲಿ ಭಾಗವಹಿಸಿದ್ದಾರೆ.

Darshan Fans: ಆನೆಗೆ ಎದುರು ಹೋಗಬಾರದು..ಈ ಜುಗ್ಗುನ ಎದುರು ಹಾಕೋಬಾರದು..! #darshan #fans

ಇಂದಿನ ಬೃಹತ್‌ ಪ್ರತಿಭಟನೆಯಲ್ಲಿ ರಾಹುಲ್​ ಗಾಂಧಿ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಮತಗಳ್ಳತನ ಆಗಿದ್ದು ಸಾಬೀತಾಗಿದೆ. ನರೇಂದ್ರ ಮೋದಿ ಮತ ಕಳ್ಳತನ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಅಷ್ಟೇ ಅಲ್ಲದೇ ಬಿಜೆಪಿಯ ಜೊತೆ ಕೇಂದ್ರ ಚುನಾವಣಾ ಆಯೋಗ ಶಾಮೀಲಾಗಿದ್ದು, ಚುನಾವಣಾ ಆಯೋಗಕ್ಕಾಗಿ ಕಾನೂನನ್ನೇ ಬದಲಾವಣೆ ಮಾಡಿದ್ದಾರೆ. ಹರಿಯಾಣದಲ್ಲಿಯೂ ಮತಗಳ್ಳತನ ಆಗಿದೆ. ಅದು ಹೇಗೆ ಆಗಿದೆ ಅಂತಾ ತಿಳಿಯಬೇಕಿದೆ. ಒಂದೇ ಬೂತ್​​ನಲ್ಲಿ ಒಬ್ಬ ವ್ಯಕ್ತಿ 200 ಸಲ ಹೇಗೆ ಮತ ಹಾಕಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಗೃಹಲಕ್ಷ್ಮಿ ಹಣ ಬಗ್ಗೆ ತಪ್ಪು ಮಾಹಿತಿ ಹೇಳಿದ Lakshmi Hebbalkar ವಿರುದ್ಧ ಮುಗಿಬಿದ್ದ ಬಿಜೆಪಿ ಶಾಸಕರು

ಇನ್ನು ವೋಟ್ ಚೋರಿ ಬಗ್ಗೆ ಸಂಸತ್​ನಲ್ಲಿ ಪ್ರಸ್ತಾಪ ಮಾಡಲು ಮುಂದಾದರೆ ನಮಗೆ ಅವಕಾಶ ಕೊಡಲಿಲ್ಲ. ಸತ್ಯವು ಅತ್ಯಂತ ಮುಖ್ಯ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಆದರೆ ಸತ್ಯವಲ್ಲ, ಶಕ್ತಿಯೇ ಮುಖ್ಯ ಎಂದು ಭಾಗವತ್ ಹೇಳಿದರು. ಸತ್ಯ ಎತ್ತಿಹಿಡಿಯುವ ಮೂಲಕ ಮೋದಿ ಮತ್ತು ಆರ್‌ಎಸ್‌ಎಸ್ ಸರ್ಕಾರವನ್ನು ನಾವು ತೆಗೆದುಹಾಕುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Siddaramaiah  : ಸಿದ್ದರಾಮಯ್ಯನಿಂದ ಕುಡುಕರ ಸಂಖ್ಯೆ ಕಡಿಮೆಯಾಗಿದೆ ಎಂದ ಜೆಡಿಎಸ್‌ ಶಾಸಕ #pratidhvani
Tags: Central GovernmentcongressElection CommissionprotestRahul GandhiVote Chori
Previous Post

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

Next Post

ಶಾಮನೂರು ಶಿವಶಂಕರಪ್ಪ ವಿಧಿವಶ

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

December 16, 2025

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

December 16, 2025
Next Post
ಶಾಮನೂರು ಶಿವಶಂಕರಪ್ಪ ವಿಧಿವಶ

ಶಾಮನೂರು ಶಿವಶಂಕರಪ್ಪ ವಿಧಿವಶ

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada