• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಮತದಾರನ ನೀರಸ ಪ್ರತಿಕ್ರಿಯೆ ! ಕುಸಿದ ಶೇಕಡವಾರು ಮತದಾನ ಪ್ರಮಾಣ ! 

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in Uncategorized
0
ಮತದಾರನ ನೀರಸ ಪ್ರತಿಕ್ರಿಯೆ ! ಕುಸಿದ ಶೇಕಡವಾರು ಮತದಾನ ಪ್ರಮಾಣ ! 
Share on WhatsAppShare on FacebookShare on Telegram

ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಆರಂಭವಾಗಿದ್ದು ಬೆಳಿಗ್ಗೆಯಿಂದಲೇ ಮತದಾರರು ಭರ್ಜರಿ ರೆಸ್ಪಾನ್ಸ್ ಕೊಟ್ಟಿದಾರೆ. ಜನಸಾಮಾನ್ಯರು, ಶಾಸಕರು, ಸಚಿವರ ಹಾದಿಯಾಗಿ, ಸಿನಿಮಾ ನಟರು ಕೂಡ ಸರತಿ ಸಾಲಲ್ಲಿ ನಿಂತು ಮತ ಚಲಾವಣೆಗೆ ಮುಂದಾಗಿದ್ದಾರೆ. 

ADVERTISEMENT

ಆದರೆ ಶೇಕಡವಾರು ಮತದಾನ ಗಮನಿಸಿದಾಗ ಮತದಾರರ ಮೀರಿಸ ಪ್ರತಿಕ್ರಿಯೆ ಕಂಡುಬಂದಿದೆ ಬೆಳಗ್ಗೆಯಿಂದ ವೋಟಿಂಗ್ ಪ್ರಕ್ರಿಯೆ ಬಿರುಸಿನಿಂದಲೇ ಆರಂಭವಾಯಿತು ಸಮಯ ಕಳೆದಂತೆಲ್ಲ ಮತದಾರರು ಮತಗಟ್ಟೆಯಿಂದ ದೂರ ಉಳಿದಿದ್ದಾರೆ.

ಸದ್ಯ ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಶೇಕಡವಾರು ಮತದಾನ ಕಂಡುಬಂದಿರುವುದು ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಉಳಿದ ಹಾಗೆ ಎಲ್ಲಾ ಕ್ಷೇತ್ರಗಳಲ್ಲೂ 22 ರಿಂದ 28ರ ವರೆಗೆ ಶೇಕಡವಾರು ಮತದಾನ ಕಂಡುಬಂದರೆ ಇನ್ನು ಕೆಲವು ಕ್ಷೇತ್ರಗಳಲ್ಲಿ 20ಕ್ಕೂ ಕಡಿಮೆ ಪ್ರಮಾಣದಲ್ಲಿ ಮತದಾನ ಆಗಿದೆ ದಿನದ ಕೊನೆಗೆ ಒಟ್ಟಾರೆ ಶೇಕಡವಾರು ಮತದಾನದ ಪ್ರಮಾಣ ತಿಳಿದು ಬರಲಿದೆ.

Tags: ಚುನಾವಣೆಮತದಾನಲೋಕಸಬಾ ಚುನಾವಣೆ 2024ಲೋಕಸಭಾ ಚುನಾವಣೆವೋಟಿಂಗ್
Previous Post

Doctors take inspiration from online dating to build organ transplant AI

Next Post

ಒಟ್ಟಿಗೆ ಬಂದು ಮತದಾನ ಮಾಡಿದ ಒಂದೇ ಕುಟುಂಬದ 85 ಜನ

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಒಟ್ಟಿಗೆ ಬಂದು ಮತದಾನ ಮಾಡಿದ ಒಂದೇ ಕುಟುಂಬದ 85 ಜನ

ಒಟ್ಟಿಗೆ ಬಂದು ಮತದಾನ ಮಾಡಿದ ಒಂದೇ ಕುಟುಂಬದ 85 ಜನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada