• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Uttar Pradesh | ವಿಧಾನಸಭೆ ಚುನಾವಣೆಯ 6ನೇ ಹಂತದ ಮತದಾನ ಆರಂಭ

Any Mind by Any Mind
March 3, 2022
in ಇದೀಗ
0
Uttar Pradesh | ವಿಧಾನಸಭೆ ಚುನಾವಣೆಯ 6ನೇ ಹಂತದ ಮತದಾನ ಆರಂಭ
Share on WhatsAppShare on FacebookShare on Telegram

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ 6ನೇ ಹಂತದ ಮತದಾನ ಇಂದು ನಡೆಯುತ್ತಿದೆ. ಬೆಳಗ್ಗೆ 7ಕ್ಕೆ ಆರಂಭವಾದ ಮತದಾನ ಪ್ರಕ್ರಿಯೆಯಲ್ಲಿ ಶೇ 8.69ರಷ್ಟು ಮತದಾನವಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಪರ್ಧಿಸುತ್ತಿರುವ ಗೋರಖ್ಪುರ ಸೇರಿದಂತೆ ಇಂದು 57 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಗೋರಖ್ಪುರದಲ್ಲಿ ಮತಚಲಾಯಿಸಿ ಮಾತನಾಡಿದ ಯೋಗಿ, ಹೊಸ ಉತ್ತರ ಪ್ರದೇಶದ ಅಭಿವೃದ್ಧಿಗಾಗಿ ಜನರು ತಪ್ಪದೆ ಮತಚಲಾಯಿಸಬೇಕು ಎಂದು ಮನವಿ ಮಾಡಿದರು.

ಗೋರಖ್ಪುರ ಸೇರಿದಂತೆ ಅಂಬೇಡ್ಕರ್ನಗರ, ಬಲರಾಮ್ಪುರ, ಸಿದ್ದಾರ್ಥನಗರ, ಕಬೀರ್ನಗರ, ಮಹಾರಾಜ್ಗಂಜ್, ಕುಶಿನಗರ, ಡಿಯೋರಿಯಾ ಮತ್ತು ಬಲ್ಲಿಯಾ ಜಿಲ್ಲೆಗಳಲ್ಲಿ 6ನೇ ಹಂತದ ಮತದಾನ ನಡೆಯಲಿದೆ. ಒಟ್ಟು 676 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮಾರ್ಚ್ 7ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಮಾರ್ಚ್ 10ಕ್ಕೆ ಪಲಿತಾಂಶ ಪ್ರಕಟವಾಗಲಿದೆ.

Tags: BJPCongress PartyElectionElectionsuttarpradesh assembly electionsYogi Adityanathನರೇಂದ್ರ ಮೋದಿಬಿಜೆಪಿ
Previous Post

‌ಸಿಎಂ ಮಮತಾ ಬ್ಯಾನರ್ಜಿಗೆ ʼಹಿಂದೂ ಯುವ ವಾಹಿನಿʼ ಕಾರ್ಯಕರ್ತರಿಂದ ಕಪ್ಪು ಭಾವುಟ ಪ್ರದರ್ಶನ

Next Post

ಮೇಕೆದಾಟು ಪಾದಯಾತ್ರೆ 2.0 |ನವೀನ್‌ ಹಾಗೂ ಚಂದನ್‌ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್‌ ಪ್ರತಿಭಟನೆ

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಮೇಕೆದಾಟು ಪಾದಯಾತ್ರೆ 2.0 |ನವೀನ್‌ ಹಾಗೂ ಚಂದನ್‌ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್‌ ಪ್ರತಿಭಟನೆ

ಮೇಕೆದಾಟು ಪಾದಯಾತ್ರೆ 2.0 |ನವೀನ್‌ ಹಾಗೂ ಚಂದನ್‌ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್‌ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada