• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೇ 7ಕ್ಕೆ ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನ

ಪ್ರತಿಧ್ವನಿ by ಪ್ರತಿಧ್ವನಿ
May 5, 2024
in ಕರ್ನಾಟಕ, ರಾಜಕೀಯ
0
ಬಿಜೆಪಿಯ ಕೋಟಿ ಕೋಟಿ ಹಣ ಸೀಜ್​ ಆದ್ರೂ ಅಧಿಕಾರಿಗಳು ವಾಪಸ್ ಕೊಡ್ತಿದ್ದಾರಾ..?
Share on WhatsAppShare on FacebookShare on Telegram

ಬೆಂಗಳೂರು: ಮೇ 7ಕ್ಕೆ 2ನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹೀಗಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.

ADVERTISEMENT

ಮತದಾನದ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು (ಮೇ 5) ಸಂಜೆ 6 ಗಂಟೆಗೆ ತೆರೆ ಬಿದ್ದಿದೆ. ಈ ಮೂಲಕ ಧ್ವನಿವರ್ಧಕಗಳು, ಮೈಕ್ ಗಳು, ಬ್ಯಾನರ್ ಗಳು ಮತ್ತು ಮೆಗಾ ರ್ಯಾಲಿಗಳನ್ನು ಬಳಸಿ ಪ್ರಚಾರ ಮಾಡುವಂತಿಲ್ಲ. ಕೇವಲ ಮನೆ ಮನೆ ಪ್ರಚಾರಕ್ಕೆ ಅವಕಾಶ ಇರುತ್ತದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಜಿಲ್ಲೆಗಳಲ್ಲಿ ಚುನಾವಣೆ ಮುಗಿಯುವವರೆಗು ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ. ಬೇರೆ ರಾಜ್ಯಗಳಿಂದಲೂ ಮದ್ಯ ತುರುವುದನ್ನು ಕೂಡ ನಿಷೇಧಿಸಲಾಗಿದೆ.

ಒಟ್ಟು 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚಿಕ್ಕೋಡಿ ಕ್ಷೇತ್ರದಲ್ಲಿ 17 ಜನ ಪುರುಷರು, ಓರ್ವ ಮಹಿಳೆ ಸ್ಪರ್ಧಿಸಿದ್ದಾರೆ. ಬೆಳಗಾವಿಯಲ್ಲಿ 13 ಜನ ಪುರುಷರು, ಬಾಗಲಕೋಟೆಯಲ್ಲಿ 20 ಜನ ಪುರುಷರು, ಇಬ್ಬರು ಮಹಿಳೆಯರು, ವಿಜಯಪುರದಲ್ಲಿ ಆರು ಪುರುಷರು, ಇಬ್ಬರು ಮಹಿಳೆಯರು, ಕಲಬುರಗಿಯಲ್ಲಿ 12 ಜನ ಪುರುಷರು, ಓರ್ವ ಮಹಿಳೆ, ರಾಯಚೂರಿನಲ್ಲಿ ಏಳು ಜನ ಪುರುಷರು, ಓರ್ವ ಮಹಿಳೆ, ಬೀದರ್ 18 ಜನ ಪುರುಷರು, ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 17 ಜನ ಪುರುಷರು, ಇಬ್ಬರು ಮಹಿಳೆಯರು, ಬಳ್ಳಾರಿ 10 ಜನ ಪುರುಷರು, ಹಾವೇರಿಯಲ್ಲಿ 11 ಜನ ಪುರುಷರು ಹಾಗೂ ಮೂವರು ಮಹಿಳಾ ಅಭ್ಯರ್ಥಿಗಳು, ಧಾರವಾಡದಲ್ಲಿ 17 ಜನ ಪುರುಷರು, ಉತ್ತರ ಕನ್ನಡದಲ್ಲಿ 12 ಜನ ಪುರುಷರು ಹಾಗೂ ಓರ್ವ ಮಹಿಳೆ, ದಾವಣಗೆರೆಯಲ್ಲಿ 25 ಜನ ಪುರುಷ ಐವರು ಮಹಿಳೆಯರು, ಶಿವಮೊಗ್ಗದಲ್ಲಿ 21 ಜನ ಪುರುಷರು ಇಬ್ಬರು ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಂಗಳವಾರ ಮತದಾರ ಭವಿಷ್ಯ ಬರೆಯಲಿದ್ದಾನೆ.

Tags: 2nd FaceElectionKarnatakaLokasabhaElectionvoting
Previous Post

ಚರ್ಚ್ ಸ್ಟ್ರೀಟ್ ಕಟ್ಟಡವೊಂದರಲ್ಲಿ ಬೆಂಕಿ ಅವಘಡ; ಆತಂಕ

Next Post

ನೀರು ತರಲು ಹೋಗಿದ್ದ ತಾಯಿ, ಮಗು ನೀರು ಪಾಲು

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ನೀರು ತರಲು ಹೋಗಿದ್ದ ತಾಯಿ, ಮಗು ನೀರು ಪಾಲು

ನೀರು ತರಲು ಹೋಗಿದ್ದ ತಾಯಿ, ಮಗು ನೀರು ಪಾಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada