• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತ ಚಲಾವಣೆಗಾಗಿ ಪ್ರಾಣವನ್ನೇ ಬಿಟ್ಟ ಅಜ್ಜಿ..

ಕೃಷ್ಣ ಮಣಿ by ಕೃಷ್ಣ ಮಣಿ
April 17, 2024
in Top Story, ಇದೀಗ, ರಾಜಕೀಯ, ಶೋಧ
0
ಮತ ಚಲಾವಣೆಗಾಗಿ ಪ್ರಾಣವನ್ನೇ ಬಿಟ್ಟ ಅಜ್ಜಿ..
Share on WhatsAppShare on FacebookShare on Telegram

ADVERTISEMENT

ವಯೋ ವೃದ್ಧರು ಹಾಗು ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕೊಡಲಾಗಿದೆ. ಅದೇ ರೀತಿ ಇಂದು ಅನಾರೋಗ್ಯ ದಿಂದ ಬಳಲುತ್ತಿದ್ದ ವೃದ್ಧೆ ಮನೆಯಲ್ಲೇ ಮತದಾನ ಮಾಡಿದ ಕೆಲವೇ ಗಂಟೆಗಳಲ್ಲಿ ಕೊನೆಯುಸಿರು ಎಳೆದಿದ್ದಾರೆ. ಉಡುಪಿ ಜಿಲ್ಲೆಯ ಸಾಸ್ತಾನ ಪಾಂಡೇಶ್ವರದ ಚಡಗರ ಅಗ್ರಹಾರದಲ್ಲಿ ಘಟನೆ ನಡೆದಿದೆ.

83 ವರ್ಷದ ಪಿ. ಯಶೋದಾ ನಾರಾಯಣ ಉಪಾಧ್ಯ ಮತದಾನ ಮಾಡಿ ಮೃತಪಟ್ಟ ವಯೋವೃದ್ಧೆ. ಯಶೋಧಾ ಅವರು ಹಿರಿಯ ನಾಗರಿಕರ ಮತದಾನಕ್ಕೆ ನೋಂದಣಿ ಮಾಡಿಕೊಂಡಿದ್ದರು‌. ಮತದಾನ ಮಾಡುವ ಮುನ್ನ ಸಣ್ಣ ಪ್ರಮಾಣದ ಎದೆನೋವು ಕಾಣಿಸಿಕೊಂಡಿತ್ತು. ಸುಸ್ತು ಇತ್ತು. ಆದರೆ ಮತದಾನ ಮಾಡಿಯೇ ಆಸ್ಪತ್ರೆಗೆ ಹೋಗುವುದಾಗಿ ನಿಶ್ಚಯಿಸಿದ ಅಜ್ಜಿ ಮತದಾನ ಮಾಡಿದರು.

ಮತದಾನ ಮಾಡಿದ ಬಳಿಕ ಆಸ್ಪತ್ರೆಗೆ ತೆರಳಿದ್ದ, ಅಜ್ಜಿ ಚಿಕಿತ್ಸೆ ಪಡೆದುಕೊಂಡಿದ್ದ. ಆದರೆ ಆಸ್ಪತ್ರೆಗೆ ಹೋಗುವ ಹೊತ್ತಿಗೆ ಆರೋಗ್ಯ ಉಲ್ಬಣಗೊಂಡಿತ್ತು. ವೈದ್ಯರು ಚಿಕಿತ್ಸೆ ಕೊಟ್ಟರೂ ಫಲಕಾರಿ ಆಗದೆ ಪಿ. ಯಶೋಧಾ ಮೃತರಾಗಿದ್ದಾರೆ.. ಆದರೆ ಮತದಾನ ಮಾಡಲು ಕಾಯದೆ, ಚಿಕಿತ್ಸೆ ಪಡೆದಿದ್ದರೆ ಬದುಕುಳಿಯುವ ಸಾಧ್ಯತೆ ಇತ್ತು ಎನ್ನಲಾಗಿದೆ.

Tags: Congress Against EVM: EVM is recognized in all countries of the world?Lok Sabhalokasabha electionಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದಕ್ಕೆ ಪಕ್ಷ ತೊರೆದಿದ್ದೇನೆ ಎಂದ ಸಂಗಣ್ಣ! ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೇಸ್ ಕೈಹಿಡಿದ ಸಂಸದ ಕರಡಿ ಸಂಗಣ್ಣ

Next Post

ಮತ ಚಲಾವಣೆಗಾಗಿ ಪ್ರಾಣವನ್ನೇ ಬಿಟ್ಟ ಅಜ್ಜಿ..

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಮತ ಚಲಾವಣೆಗಾಗಿ ಪ್ರಾಣವನ್ನೇ ಬಿಟ್ಟ ಅಜ್ಜಿ..

ಮತ ಚಲಾವಣೆಗಾಗಿ ಪ್ರಾಣವನ್ನೇ ಬಿಟ್ಟ ಅಜ್ಜಿ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada