• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯದ 14 ಕ್ಷೇತ್ರಗಳಿಗೆ ಇಂದು ಮತದಾನ; ಬೆಂಗಳೂರು, ಮಂಡ್ಯ ಹೈವೋಲ್ಟೇಜ್ ಕ್ಷೇತ್ರಗಳಿಗೂ ಮತದಾನ

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ರಾಜಕೀಯ
0
ರಾಜ್ಯದ 14 ಕ್ಷೇತ್ರಗಳಿಗೆ ಇಂದು ಮತದಾನ; ಬೆಂಗಳೂರು, ಮಂಡ್ಯ ಹೈವೋಲ್ಟೇಜ್ ಕ್ಷೇತ್ರಗಳಿಗೂ ಮತದಾನ
Share on WhatsAppShare on FacebookShare on Telegram

ಬೆಂಗಳೂರು : ಇಂದು ಲೋಕಸಭಾ ಚುನಾವಣೆಯ ಮತ ಹಬ್ಬ(Lok Sabha Election 2024 Phase 2 Voting) ಆರಂಭವಾಗಿದೆ. ಕರುನಾಡಿನ 14 ಕ್ಷೇತ್ರಗಳಲ್ಲಿ ಮತದಾನ (Voting) ಆರಂಭವಾಗಿದೆ.

ADVERTISEMENT

ಮತದಾನವು ಬೆಳಗ್ಗೆ 7 ಗಂಟೆಯಿಂದ ಸಂಜೆ 6ರ ವರೆಗೆ ನಡೆಯಲಿದೆ. ಆಯೋಗವು ಮತದಾನಕ್ಕೆ ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಮತದಾನಕ್ಕೂ ಮುನ್ನ ನಾಯಕರು ಮತದಾರರನ್ನು ಸೆಳೆಯಲು ಭರಪೂರ ಭರವಸೆ, ಭಾಷಣದ ಅಬ್ಬರ ನಡೆಸಿದ್ದರು. ಇಂದು ಮತದಾರ ತಮ್ಮ ಹಕ್ಕು ಚಲಾಯಿಸುತ್ತಿದ್ದಾನೆ.

ಇಂದು ಬೆಂಗಳೂರಿನ ನಾಲ್ಕು ಕ್ಷೇತ್ರಗಳೊಂದಿಗೆ ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಚಿತ್ರದುರ್ಗ ಸೇರಿದಂತೆ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಕಾಂಗ್ರೆಸ್‌ನ 14, ಬಿಜೆಪಿಯ 11, ಜೆಡಿಎಸ್‌ ನ ಮೂವರು ಅಭ್ಯರ್ಥಿಗಳು ಸೇರಿದಂತೆ ಒಟ್ಟು 247 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರ ಇಂದು ಮತ ಪೆಟ್ಟಿಗೆಯಲ್ಲಿ ಭದ್ರ ಪಡಿಸುತ್ತಾನೆ.

ಒಟ್ಟು 2ಕೋಟಿ 88 ಲಕ್ಷದ 19 ಸಾವಿರದ 342 ಮತದಾರರು ಇಂದು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1ಕೋಟಿ 44 ಲಕ್ಷದ 17ಸಾವಿರದ 530 ಪುರುಷ ಮತದಾರರು, 1ಕೋಟಿ 43ಲಕ್ಷದ 87ಸಾವಿರದ 585 ಮಹಿಳಾ ಮತದಾರರಿದ್ದಾರೆ. 30,600 ಮತಗಟ್ಟೆಗಳ ಪೈಕಿ 19,701 ಮತಗಟ್ಟೆಗಳಲ್ಲಿ ಲೈವ್ವೆಬ್ಕಾಸ್ಟ್ ಇರಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

14 ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಕ್ಷೇತ್ರಗಳು ಜನರ ಆಕರ್ಷಣೀಯ ಕ್ಷೇತ್ರಗಳಾಗಿವೆ. ಹೀಗಾಗಿ ಈ ಎರಡೂ ಕ್ಷೇತ್ರಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಇಂದು ಕರ್ನಾಟಕ ಅಷ್ಟೇ ಅಲ್ಲದೇ, ಒಟ್ಟು 13 ರಾಜ್ಯದ 88 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕೇರಳ 20, ಮಧ್ಯಪ್ರದೇಶ 06, ಮಹಾರಾಷ್ಟ್ರ 08, ರಾಜಸ್ಥಾನ 13, ಉತ್ತರ ಪ್ರದೇಶದ 8 ಕ್ಷೇತ್ರ ಸೇರಿ ಒಟ್ಟು 88 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ರಾಹುಲ್ ಗಾಂಧಿ ಸ್ಪರ್ಧಿಸಿರುವ ವಯನಾಡಿನಲ್ಲಿ ಕೂಡ ಇಂದೇ ಮತದಾನ ನಡೆಯಲಿದೆ. ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಕಾಂಗ್ರೆಸ್ ಹಾಲಿ ಸಂಸದ ಶಶಿ ತರೂರ್ ಕಣದಲ್ಲಿದ್ದು, ಅವರ ವಿರುದ್ಧ ಕೇಂದ್ರದ ಹಾಲಿ ಸಚಿವ ರಾಜೀವ್ ಚಂದ್ರಶೇಖರ್ ಕಣದಲ್ಲಿ ಉಳಿದಿದ್ದಾರೆ.

Tags: BJPcongressCongress PartyElectionKarnatakalokasabhaಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಪುಂಡಾಟ!

Next Post

ಹಕ್ಕು ಚಲಾಯಿಸಿದ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಕುಟುಂಬ ! 

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಹಕ್ಕು ಚಲಾಯಿಸಿದ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಕುಟುಂಬ ! 

ಹಕ್ಕು ಚಲಾಯಿಸಿದ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಕುಟುಂಬ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada