• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಜಯ ಸಂಕೇಶ್ವರ್ ರ VRL ಸಂಸ್ಥೆಯಿಂದ ಮತ್ತೊಂದು ಮಹತ್ವದ ಹೆಜ್ಜೆ – ವಿಮಾನಯಾನ ಕ್ಷೇತ್ರಕ್ಕೆ ಕಾಲಿಟ್ಟ VRL 

Chetan by Chetan
January 14, 2025
in Top Story, ಇದೀಗ, ಕರ್ನಾಟಕ, ವಿಶೇಷ
0
ವಿಜಯ ಸಂಕೇಶ್ವರ್ ರ VRL ಸಂಸ್ಥೆಯಿಂದ ಮತ್ತೊಂದು ಮಹತ್ವದ ಹೆಜ್ಜೆ – ವಿಮಾನಯಾನ ಕ್ಷೇತ್ರಕ್ಕೆ ಕಾಲಿಟ್ಟ VRL 

Screenshot

Share on WhatsAppShare on FacebookShare on Telegram

ರಾಜ್ಯದ ಯಶಸ್ವಿ ಉದ್ಯಮಿ VRL ಗ್ರೂಪ್ಸ್ ನ ಸಂಸ್ಥಾಪಕ ವಿಜಯ್ ಸಂಕೇಶ್ವರ್ ಅವರು ಸಂಕ್ರಾಂತಿಯ ಈ ಶುಭ ದಿನದಂದು ಮತ್ತೊಂದು ಐತಿಹಾಸಿಕ ಹೆಜ್ಜೆ ಇಟ್ಟಿದ್ದಾರೆ. ಈಗಾಗಲೇ VRL ಟ್ರಾವೆಲ್ಸ್ ಮತ್ತು ರೋಡ್ ಲೈನ್ಸ್ ಮೂಲಕ ಕೇವಲ ರಾಜ್ಯ ಮಾತ್ರವಲ್ಲದೆ ದೇಶದ ಮಟ್ಟದಲ್ಲಿ ಉದ್ಯಮ ಸ್ಥಾಪಿಸಿ ಸಾವಿರಾರು ಜನರಿಗೆ ಉದ್ಯೋಗ ನೀಡಿರುವ ಖ್ಯಾತಿ ಅವರ ಸಂಸ್ಥೆಗಿದೆ.

ADVERTISEMENT
Screenshot

VRL ಗ್ರೂಪ್ಸ್ ನ ಸಾವಿರಾರು ಬಸ್ ಗಳು, ಟ್ರಕ್ ಗಳು, ಸೇರಿದಂತೆ ಸಾವಿರಾರು ವಾಹಳಗಳು ಸಾರಿಗೆ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದು, ಈ ಮಧ್ಯೆ ಈಗ ನೆಲದಿಂದ ಆಗಸಕ್ಕೆ ಹಾರುವ ಕಡೆಗೆ ವಿಜಯ ಸಂಕೇಶ್ವರ್ ಅವರು ಹೆಜ್ಜೆಯಿಟ್ಟಿದ್ದಾರೆ. ತಮ್ಮದೆಯಾದ ನೂತನ ವಿಮಾನಯಾನ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ.

Sankranthi Celebration ಬುದ್ದಿವಂತ ಹುಡುಗಿಯರನ್ನ ಹ್ಯಾಂಡಲ್ ಮಾಡೋಕೆ ಗಂಡಸರಿಗೆ ಬರೋಲ್ಲ #pratidhvani
Screenshot

ಹೌದು, ಮಕರ ಸಂಕ್ರಮಣದ ಶುಭ ದಿನದಂದು ವಿಜಯ ಸಂಕೇಶರ್, ಪುತ್ರ ಆನಂದ್ ಸಂಕೇಶ್ವರ್ ಸೇರಿದಂತೆ ಕುಟುಂಬ ಹಾಗೂ ಉದ್ಯಮದ ಸ್ನೇಹಿತರು ಜೊತೆಗೂಡಿ ತಮ್ಮ ನೂತನ ವಿಮಾನಯಾನ ಸಂಸ್ಥೆಯ ಮೊಟ್ಟ ಮೊದಲ ವಿಮಾನವನ್ನು ಬರಮಾಡಿಕೊಂಡಿದ್ದಾರೆ. 

Screenshot

Gulf Stream G150 ಎಂಬ ಹೊಸ ವಿಮಾನವನ್ನು ಖರೀದಿಸಿರುವ VRL ಬಳಗ ಇಂದು ತಮ್ಮ ನೂತನ ಉದ್ಯಮಕ್ಕೆ ಚಾಲನೆ ನೀಡಿದ್ದು, ವಿಮಾನಕ್ಕೆ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಪಟ್ಟಿದ್ದಾರೆ.

Screenshot

ಆ ಮೂಲಕ ಕನ್ನಡಿಗರಾಗಿ, ಕರ್ನಾಟಕದ ಉದ್ಯಮಿಯಾಗಿ ದೇಶದ ಮಟ್ಟದಲ್ಲಿ ಕರುನಾಡಿಗೆ ಕೀರ್ತಿ ತರುವ ವಿಮಾನಯಾನ ಉದ್ಯಮವನ್ನು ಸ್ಥಾಪಿಸಿರುವ ವಿಜಯನಸಂಕೇಶ್ವರ ಅವರಿಗೆ ಕನ್ನಡಿಗರು ಶುಭಕೋರಿದ್ದಾರೆ.

Tags: VRLVRL road linesVRL ವಿಮಾನಯಾನಆನಂದ್ ಸಂಕೇಶ್ವರ್ವಿಜಯ ಸಂಕೇಶ್ವರ್ವಿಮಾನ ಸಂಸ್ಥೆ
Previous Post

ಕುಂಭಮೇಳದಲ್ಲಿ ಯೂಟ್ಯೂಬರನ್ನು ಹೊಡೆದೋಡಿಸಿದ ನಾಗಾ ಸಾಧು..!!

Next Post

ಶರಣರು, ಸಂತರ ಮಾರ್ಗದರ್ಶನದಲ್ಲಿ ಮಾನವೀಯ ಮೌಲ್ಯಗಳು ಪುನರುದ್ಧಾರವಾಗಲಿ

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post

ಶರಣರು, ಸಂತರ ಮಾರ್ಗದರ್ಶನದಲ್ಲಿ ಮಾನವೀಯ ಮೌಲ್ಯಗಳು ಪುನರುದ್ಧಾರವಾಗಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada