• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ – ಬಿಲ್ ಪಾಸ್ ಆಗೋದು ಶತಸಿದ್ಧ..! 

Chetan by Chetan
April 2, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ – ಬಿಲ್ ಪಾಸ್ ಆಗೋದು ಶತಸಿದ್ಧ..! 
Share on WhatsAppShare on FacebookShare on Telegram

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆಯನ್ನು (Waqf amendment act) ಇಂದು ಲೋಕಸಭೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiran rijiju) ಮಂಡನೆ ಮಾಡಿದ್ದಾರೆ.ಈ ಮಸೂದೆ ಮಂಡನೆಯಾಗುತ್ತಿದಂತೆ ಕಾಂಗ್ರೆಸ್ (Congress) ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.

ADVERTISEMENT

ಲೋಕಸಭೆಯಲ್ಲಿ ವಕ್ಫ್ ಬಿಲ್ ಚರ್ಚೆಗೆ 8 ಗಂಟೆಗಳ ಸಮಯಾವಕಾಶ ನೀಡಲಾಗಿದ್ದು, ಈ ಬಗ್ಗೆ ಲೋಕಸಭೆಯಲ್ಲಿ ಗದ್ದಲ ಕೋಲಾಹಲ ಸೃಷಿಯಾಗೋದು ನಿಶ್ಚಿತವಾಗಿದೆ. ಆದ್ರೆ ಈ ಗದ್ದಲದ ನಡುವೆಯೂ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪಾಸ್ ಮಾಡಲು ಬೇಕಾದ ಸಂಖ್ಯಾಬಲ NDA ಬಳಿ ಇದೆ. ಹೀಗಾಗಿ ವಿರೋಧ ಪಕ್ಷಗಳು ಏನೇ ಗದ್ದಲ ಮಾಡಿದ್ರೂ ಎಂದು ಲೋಕಸಭೆಯಲ್ಲಿ ಬಿಲ್ ಪಾಸ್ ಆಗುವುದು ಶತಸಿದ್ಧ.

ಇಂದು ಲೋಕಸಭೆಯಲ್ಲಿ ಬಿಲ್ ಪಾಸ್ ಆದ ನಂತರ ನಾಳೆ ವಕ್ಫ್ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಲಿದೆ. ಲೋಕಸಭೆಯಲ್ಲಿ ಬಹುಮತಕ್ಕೆ 272 ಸಂಸದರ ಅಗತ್ಯವಿದ್ದು, NDA ಬಳಿ 293 ರ ಸಂಖ್ಯಾಬಲವಿದೆ. ಇತ್ತ ರಾಜ್ಯ ಸಭೆಯಲ್ಲಿ 119 ಬಹುಮತವಾದ್ರೆ, NDA ಬಳಿ 125 ಸದಸ್ಯರ ಬಲವಿದೆ. ಹೀಗಾಗಿ ವಕ್ಫ್ ತಿದ್ದುಪಡಿ ಕಾಯ್ದೆ ಎರಡೂ ಮನೆಗಳಲ್ಲಿ ನಿರಾತಂಕವಾಗಿ ಅಂಗೀಕಾರವಾಗಲಿದೆ. 

Tags: ಕಿರಣ್ ರಿಜಿಜುಲೋಕಸಭೆವಕ್ಫ್ ತಿದ್ದುಪಡಿ ಕಾಯ್ದೆವಕ್ಫ್ ಮಸೂದೆ
Previous Post

ಕಾಲು ನೋವು ಬಳಿಕ ಫಸ್ಟ್​ ಟೈಂ ದಿಲ್ಲಿ ಹೋಗ್ತಿದ್ದಾರೆ ಸಿಎಂ.. ಕಾರಣ ಗೊತ್ತಾ..?

Next Post

ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರೊಟೆಸ್ಟ್ ..! ಹಾಲಿನ ಟ್ಯಾಂಕರ್ ಎತ್ತಿಹಿಡಿದು BSY ಆಕ್ರೋಶ..! 

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
Next Post
ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರೊಟೆಸ್ಟ್ ..! ಹಾಲಿನ ಟ್ಯಾಂಕರ್ ಎತ್ತಿಹಿಡಿದು BSY ಆಕ್ರೋಶ..! 

ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರೊಟೆಸ್ಟ್ ..! ಹಾಲಿನ ಟ್ಯಾಂಕರ್ ಎತ್ತಿಹಿಡಿದು BSY ಆಕ್ರೋಶ..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada