• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದಿನಿಂದ ಸುಪ್ರೀಂ ಕೋರ್ಟ್ ನಲ್ಲಿ ವಕ್ಫ್ ಕಾನೂನು ಸಮರ…! ಸಮರ್ಥನೆಗೆ ಸಿದ್ಧವಾದ ಕೇಂದ್ರ ಸರ್ಕಾರ ! 

Chetan by Chetan
April 16, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಇಂದಿನಿಂದ ಸುಪ್ರೀಂ ಕೋರ್ಟ್ ನಲ್ಲಿ ವಕ್ಫ್ ಕಾನೂನು ಸಮರ…! ಸಮರ್ಥನೆಗೆ ಸಿದ್ಧವಾದ ಕೇಂದ್ರ ಸರ್ಕಾರ ! 
Share on WhatsAppShare on FacebookShare on Telegram

ವಕ್ಛ್ ತಿದ್ದುಪಡಿ ಕಾಯ್ದೆ (waqf amendment act) ಕಾನೂನು ಸಮರ ಇಂದಿನಿಂದ ಆರಂಭವಾಗಲಿದೆ. ಸುಪ್ರೀಂ ಕೋರ್ಟ್ (Supreme court) ನಿಂದ ವಕ್ಛ್ ತಿದ್ದುಪಡಿ ಕಾಯಿದೆಯ ಪ್ರಶ್ನಿಸಿದ್ದ 73 ಅರ್ಜಿಗಳ ವಿಚಾರಣೆ ಇಂದಿಂದ ನಡೆಯಲಿದೆ. 

ADVERTISEMENT

ಸುಪ್ರೀಂ ಕೋರ್ಟ್ ಸಿಜೆಐ ಸಂಜೀವ್ ಖನ್ನಾ ,ಜಸ್ಟೀಸ್ ಸಂಜಯ್ ಕುಮಾರ್, ಜಸ್ಟೀಸ್ ಕೆ.ಕೆ.ವಿಶ್ವನಾಥನ್ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ವಕ್ಛ್ ಬೋರ್ಡ್ (Waqf board) ಏಕಪಕ್ಷೀಯವಾಗಿ ರೈತರ ಭೂಮಿ ಕಿತ್ತುಕೊಳ್ಳುವುದಕ್ಕೆ ಬ್ರೇಕ್ ಹಾಕಿದ ಕಾಯ್ದೆ ಕುರಿತು ವಿಚಾರಣೆ ನಡೆಯಲಿದೆ. 

ದೇಶದಲ್ಲಿ ತೀವ್ರ ಪರ- ವಿರೋಧದ ಚರ್ಚೆ, ಹಿಂಸಾಚಾರಕ್ಕೆ ಈ ವಕ್ಛ್ ತಿದ್ದುಪಡಿ ಕಾಯ್ದೆ ಕಾರಣವಾಗಿದೆ.ಈ ತಿದ್ದುಪಡಿ ಕಾಯಿದೆ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ‌ಈಗ ಕಾನೂನಿನ ಸಮರ ಶುರುವಾಗಲಿದೆ.

ಈ ಕುರಿತು ಸುಪ್ರೀಂ ಕೋರ್ಟ್ ಗೆ ಈಗಾಗಲೇ ಕೇಂದ್ರ ಸರ್ಕಾರ ಕೇವಿಯೇಟ್ ಹಾಕಿದೆ.ಹೀಗಾಗಿ ಕೇಂದ್ರ ಸರ್ಕಾರದ ವಾದ ಆಲಿಸದೇ ಸುಪ್ರೀಂ ಕೋರ್ಟ್ ಆದೇಶ ನೀಡುವಂತಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಕಾಯ್ದೆಯ ತಿದ್ದುಪಡಿಯನ್ನು ಬಲವಾಗಿ ಸಮರ್ಥಿಸಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಲಿದೆ. 

Tags: ಕಾನೂನು ಹೋರಾಟಕೇಂದ್ರ ಸರ್ಕಾರವಕ್ಫ್ ತಿದ್ದುಪಡಿ ಕಾಯ್ದೆವಕ್ಫ್ ಬೋರ್ಡ್ಸುರೇಮೆ ಕೋರ್ಟ್
Previous Post

ನೈತಿಕತೆಯ ಪಾತಾಳ ಕುಸಿತಕ್ಕೆ ಕೊನೆಯೇ ಇಲ್ಲವೇ ?

Next Post

ಗುಂಡು ಹೊಡೆದು ಹೀರೋ ಆಗಿದ್ದ PSI ಅನ್ನಪೂರ್ಣಗೆ ತನಿಖೆ ಬಿಸಿ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಗುಂಡು ಹೊಡೆದು ಹೀರೋ ಆಗಿದ್ದ PSI ಅನ್ನಪೂರ್ಣಗೆ ತನಿಖೆ ಬಿಸಿ

ಗುಂಡು ಹೊಡೆದು ಹೀರೋ ಆಗಿದ್ದ PSI ಅನ್ನಪೂರ್ಣಗೆ ತನಿಖೆ ಬಿಸಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada