• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರೈತರಿಗಾಗಿ ಕಾರ್ಖಾನೆಗಳಿಗೆ ನೀರು ಸರಬರಾಜು ಬಂದ್​ : ಕಾರ್ಮಿಕರಿಗೆ ಹೆಚ್ಚಾಯ್ತು ನೀರಿನ ಸಮಸ್ಯೆ

Any Mind by Any Mind
May 26, 2023
in ಕರ್ನಾಟಕ
0
ರೈತರಿಗಾಗಿ ಕಾರ್ಖಾನೆಗಳಿಗೆ ನೀರು ಸರಬರಾಜು ಬಂದ್​ : ಕಾರ್ಮಿಕರಿಗೆ ಹೆಚ್ಚಾಯ್ತು ನೀರಿನ ಸಮಸ್ಯೆ
Share on WhatsAppShare on FacebookShare on Telegram

ನಾಲ್ಕು ಜಿಲ್ಲೆ ಹಾಗೂ ಮೂರು ರಾಜ್ಯಗಳ ರೈತರ ಜೀವನಾಡಿ ತುಂಗಾಭದ್ರ ಜಲಾಶಯದ ಒಡಲಲ್ಲಿ ನೀರು ಬತ್ತಿದೆ. ಇದರಿಂದ ಕುಡಿಯುವ ಹಾಗೂ ರೈತರ ಬೆಳೆಗೆ ನೀರು ಹರಿಸಲು ಸಮಸ್ಯೆ ತಲೆದೂರಿದ್ದು, ಅನಧಿಕೃತವಾಗಿ ಕಾರ್ಖಾನೆಗಳಿಗೆ ಸರಬರಾಜು ಆಗುತ್ತಿದ್ದ ನೀರಿಗೆ ಒಂದಡೆ ಕಡಿವಾಣ ಹಾಕಿದ್ರೆ, ಇನ್ನೊಂದಡೆ ಕಾರ್ಖಾನೆಗಳಿಗೆ ನೀರು ಸರಬರಾಜು ಬಂದ್ ಮಾಡಿದ್ದು, ರೈತರಿಗೆ ನೀರು ಹರಿಸಲಾಗುತ್ತಿದೆ.

ADVERTISEMENT

ಕೊಪ್ಪಳ, ರಾಯಚೂರು, ಹೊಸಪೇಟೆ, ಬಳ್ಳಾರಿ ಜಿಲ್ಲೆ ಹಾಗೂ ಆಂಧ್ರ, ತೆಲಂಗಾಣ ರಾಜ್ಯಗಳ ಜೀವನಾಡಿ ಕೊಪ್ಪಳದ ಮುನಿರಾಬಾದ್ ನ ತುಂಗಾಭದ್ರ ಜಲಾಶಯದಲ್ಲಿ ಬಿಸಿಲಿನ ತಾಪಕ್ಕೆ ನೀರು ಬತ್ತಿದೆ. ಇನ್ನೊಂದಡೆ ಸುಮಾರು 30 ಟಿಎಂಸಿ ಹೂಳು ತುಂಬಿರುವುದರಿಂದ ನೀರಿ ಪ್ರಮಾಣ ಕೂಡ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದ ಪ್ರತಿವರ್ಷ ಬೇಸಿಗೆಯಲ್ಲಿ ರೈತರ ಎರಡನೇ ಬೆಳೆಗೆ ನೀರಿನ ಸಮಸ್ಯೆ ತಲೆದೂರುತ್ತದೆ. ಇನ್ನೊಂದಡೆ ಕಾರ್ಖಾನೆಗಳಿಗೆ ಅನಧಿಕೃತವಾಗಿ ನೀರು ಸರಬರಾಜಿನಿಂದಲೂ ನೀರಿನ ಸಮಸ್ಯೆಯಗುತ್ತಿತ್ತು. ಹಾಗಾಗಿ ರೈತರ ಹಿತದೃಷ್ಟಿಯಿಂದ ಟಿಬಿ ಡ್ಯಾಂ ಅಧಿಕಾರಿಗಳು ಕಾರ್ಖಾನೆಗಳಿಗೆ ನೀರು ಸರಬರಾಜು ಕಡಿತಗೊಳಿಸಿ, ರೈತರ ಬೆಳೆಗೆ ನೀರು ಹರಿಸುತ್ತಿದ್ದಾರೆ. ಇದರಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ನೀರಿನ ಸಮಸ್ಯೆ ಎದುರಾಗಿದೆ.


ರೈತರಿಗೆ ಅನುಕೂಲವಾಗಲಿ ಎಂದು ಮೂರು ತಿಂಗಳಿನಿಂದ ಕಾರ್ಖಾನೆಗಳಿಗೆ ನೀರು ಸರಬರಾಜು ಮಾಡುತ್ತಿಲ್ಲ. ಈ ಹಿನ್ನೆಲೆ 50% ಆದ್ರೂ ನೀರು ಸರಬರಾಜು ಮಾಡಲು ಕಾರ್ಖಾನೆಗಳು ಟಿಬಿ ಡ್ಯಾಂ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ.‌‌ ಕಾರಣ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಕೆಲ ಹಳ್ಳಿಗೆ ಕಾರ್ಖಾನೆಗಳಿಂದ ಕುಡಿಯುವ ನೀರು ಸರಬರಾಜು ಆಗುತ್ತಿರುವ ಹಿನ್ನೆಲೆ‌ ‌ಕಾರ್ಖಾನೆಯ ಆಡಳಿತ ಮಂಡಳಿ ನೀರು ಬಿಡಲು ಟಿಬಿ ಡ್ಯಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ‌.


ಆದರೆ ಟಿಬಿ ಡ್ಯಾಂ ಅಧೀಕ್ಷಕ ಅಭಿಯಂತರ ಎಲ್.ಬಸವರಾಜ್ ಮಾತ್ರ ರೈತರ ಬೆಳೆಗೆ ನೀರಿನ ಸಮಸ್ಯೆ ಇರುವುದರಿಂದ ಕಾರ್ಖಾನೆಗಳಿಗೆ ನೀರು ಹರಿಸಲು ಸಮಸ್ಯೆಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Tags: factoryKoppalRaichurTungabhadra reservoirwater problemwater supply shutdown
Previous Post

Jagadish Shettar : ಸಿಎಂ ಸಿದ್ದರಾಮಯ್ಯ ನೂತನ ಸಚಿವರ ಪಟ್ಟಿ ಸಿದ್ಧ, ಜಗದೀಶ್​ ಶೆಟ್ಟರ್ ಎಂಟ್ರಿಗೆ ಕೊನೆ ಕ್ಷಣದಲ್ಲಿ ಬ್ರೇಕ್​..!

Next Post

New parliament building is a festival of democracy : ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಪ್ರಜಾಪ್ರಭುತ್ವದ ಹಬ್ಬ..!

Related Posts

ಕರ್ನಾಟಕ ರಾಜಕಾರಣದಲ್ಲಿ ಹೊಸ ಸಂಚಲನ; ನಟ ಚೇತನ್ ಪಕ್ಷ ಸ್ಥಾಪನೆ ಘೋಷಣೆ
ಕರ್ನಾಟಕ

ಕರ್ನಾಟಕ ರಾಜಕಾರಣದಲ್ಲಿ ಹೊಸ ಸಂಚಲನ; ನಟ ಚೇತನ್ ಪಕ್ಷ ಸ್ಥಾಪನೆ ಘೋಷಣೆ

by ಪ್ರತಿಧ್ವನಿ
June 22, 2026
0

ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ. ದಲಿತ, ಬಹುಜನ ಹಾಗೂ ಪ್ರಗತಿಪರ ಸಂಘಟನೆಗಳನ್ನು ಒಗ್ಗೂಡಿಸಿ ಹೊಸ ರಾಜಕೀಯ...

Read moreDetails
“ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಲು, ಕಾಂಗ್ರೆಸ್‌ ಸಿದ್ಧಾಂತಗಳ ಉಳಿವಿಗಾಗಿ ಹರಿಪ್ರಸಾದ್‌ ಆಯ್ಕೆ ಮಾಡಲಾಗಿದೆ”

“ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಲು, ಕಾಂಗ್ರೆಸ್‌ ಸಿದ್ಧಾಂತಗಳ ಉಳಿವಿಗಾಗಿ ಹರಿಪ್ರಸಾದ್‌ ಆಯ್ಕೆ ಮಾಡಲಾಗಿದೆ”

June 21, 2026
BREAKING NEWS : ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ : ಸ್ಥಳದಲ್ಲಿ ಆತಂಕದ ವಾತಾವರಣ..!

BREAKING NEWS : ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ : ಸ್ಥಳದಲ್ಲಿ ಆತಂಕದ ವಾತಾವರಣ..!

June 21, 2026
BREAKING NEWS : ನಟ ವಿನೋದ್‌ ಪ್ರಭಾಕರ್‌ ಆರೋಗ್ಯವಾಗಿದ್ದಾರೆ ಅಭಿಮಾನಿಗಳಲ್ಲಿ ಆತಂಕ ಬೇಡ..!

BREAKING NEWS : ನಟ ವಿನೋದ್‌ ಪ್ರಭಾಕರ್‌ ಆರೋಗ್ಯವಾಗಿದ್ದಾರೆ ಅಭಿಮಾನಿಗಳಲ್ಲಿ ಆತಂಕ ಬೇಡ..!

June 20, 2026
ʼಇದು ನಮ್ಮ ಐದಾರು ಜನರ ನಡುವಿನ ಗುಟ್ಟುʼ: ಸುಳಿವು ಬಿಟ್ಟುಕೊಟ್ಟ ಡಿ.ಕೆ ಶಿವಕುಮಾರ್

ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ಪ್ರಜಾಸೇವೆ ಇಲಾಖೆ: ಸಿಎಂ ಡಿ.ಕೆ ಶಿವಕುಮಾರ್

June 20, 2026
Next Post
New parliament building is a festival of democracy : ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಪ್ರಜಾಪ್ರಭುತ್ವದ ಹಬ್ಬ..!

New parliament building is a festival of democracy : ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಪ್ರಜಾಪ್ರಭುತ್ವದ ಹಬ್ಬ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada