• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಯನಾಡು ಭೂಕುಸಿತ: ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
July 30, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ವಯನಾಡು ಭೂಕುಸಿತ: ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ.

ADVERTISEMENT

ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ.

ಎಂಇಜಿ ಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ. ಗಳು ಹಾಗೂ 70 ಮಂದಿ ವಿವಿಧ ರ್ಯಾಂಕಿನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ, ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಈ ಎನ್ ಡಿ ಆರ್ ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾನಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ. ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ.

ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್ ಗಳನ್ನು ಹೆಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ.
ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದಲ್ಲದೆ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್‌ ಅಧಿಕಾರಿ ಪಿ.ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ.

ಕನ್ನಡಿಗರ ರಕ್ಷಣೆಗೆ ಪ್ರಯತ್ನ

ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Tags: BJPCongress PartyKeralaKerala FloodsWaynadಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರು ನಗರಾದ್ಯಂತ ಅಕ್ರಮ ‘ಫ್ಲೆಕ್ಸ್-ಬ್ಯಾನರ್’ ಸಂಪೂರ್ಣ ಬ್ಯಾನ್ : ಬಿ.ದಯಾನಂದ್

Next Post

ಭಾರಿ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಖಡಕ್ ಸೂಚನೆ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಭಾರಿ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಖಡಕ್ ಸೂಚನೆ

ಭಾರಿ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಖಡಕ್ ಸೂಚನೆ

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada