• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧ..!!

ಪ್ರತಿಧ್ವನಿ by ಪ್ರತಿಧ್ವನಿ
September 20, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

7 ಸಾವಿರ ಗುಂಡಿ ಮುಚ್ಚಿದ್ದು, 5 ಸಾವಿರ ಗುಂಡಿ ಬಾಕಿ ಇವೆ. ಅನುದಾನ ಕೊಟ್ಟರೂ ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ?

ADVERTISEMENT

“ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

“ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ ರಸ್ತೆಗುಂಡಿಗಳು ಕಂಡರೆ ಗಮನಕ್ಕೆ ತರುವ ವ್ಯವಸ್ಥೆ ರೂಪಿಸಲಾಗಿದೆ” ಎಂದು ತಿಳಿಸಿದರು.

ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ?

“ಬಿಜೆಪಿಯವರು ರಸ್ತೆ ತಡೆಯದರೂ ಮಾಡಲಿ, ಬೇರೆ ಏನಾದರೂ ಮಾಡಲಿ. ಪ್ರತಿಯೊಬ್ಬ ಬಿಜೆಪಿ ಶಾಸಕನ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯ ಇಲ್ಲದೆ ನಗರದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದರೂ ಏಕೆ ರಸ್ತೆಗುಂಡಿಗಳನ್ನು ಮುಚ್ಚಿಸಿಲ್ಲ. ಅವರುಗಳು ಮೊದಲು ತಮ್ಮ‌ಪಾಲಿನ ಕೆಲಸ ಮಾಡಲಿ. ಅನಂತರ ರಾಜಕೀಯ ಮಾಡಲಿ. ನಾವು ರಸ್ತೆಗುಂಡಿ ಸಮಸ್ಯೆಯನ್ನು ಬಗೆಹರಿಸುತ್ತೇವೆ. ನಾವು ರಾಜಕೀಯ ಮಾಡುವುದು ಬಿಟ್ಟು ಜನರ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಅವರು ಕೇವಲ ರಾಜಕೀಯ ಮಾಡುತ್ತಿದ್ದಾರೆ” ಎಂದರು.

Tags: BJPCongress PartyDCM D.K ShivakumarDCM DK Shivakumardcm dk shivakumar ride a scooterdcm dkshivakumarDK Shivakumardk shivakumar accidentdk shivakumar exclusivedk shivakumar falldk shivakumar indidk shivakumar interviewdk shivakumar latestdk shivakumar memesdk shivakumar motherdk shivakumar rallydk shivakumar slams bjpdk shivakumar speaksdk shivakumar speechdk shivakumar videoskarnataka cm dk shivakumarkarnataka dk shivakumartv9 interview with dcm dk shivakumar
Previous Post

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ‌ ವರ್ಷ ಬೊಳ್ಳಮ್ಮ .

Next Post

CM Siddaramaiah: ಹೆಣ್ಣುಮಕ್ಕಳು ಶಿಕ್ಷಣ ಪಡೆದು ಸ್ವತಂತ್ರರಾಗಿ ಬದುಕಬೇಕು ಎಂಬುದೇ ನಮ್ಮ ಸರ್ಕಾರದ ಆಶಯ.

Related Posts

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’
ಕರ್ನಾಟಕ

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

by ಪ್ರತಿಧ್ವನಿ
November 18, 2025
0

ಬೆಳಗಾವಿ: ರಾಜ್ಯ ಸಂಪುಟ ಪುನಾರಚನೆ ಯಾವಾಗ ಆಗುತ್ತೆ ಎನ್ನುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸತೀಶ್, ಸಂಪುಟ ಪುನಾರಚನೆ...

Read moreDetails
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
Next Post

CM Siddaramaiah: ಹೆಣ್ಣುಮಕ್ಕಳು ಶಿಕ್ಷಣ ಪಡೆದು ಸ್ವತಂತ್ರರಾಗಿ ಬದುಕಬೇಕು ಎಂಬುದೇ ನಮ್ಮ ಸರ್ಕಾರದ ಆಶಯ.

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada