Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ನಾವು ಬಾಳಾ ಸಾಹೇಬರ ಹಿಂದುತ್ವಕ್ಕಾಗಿ ಇದನ್ನೆಲ್ಲಾ ಮಾಡಿದ್ದೇವೆ : ಮಹಾ ಸಿಎಂ ಏಕನಾಥ್ ಶಿಂಧೆ

ಪ್ರತಿಧ್ವನಿ

ಪ್ರತಿಧ್ವನಿ

June 30, 2022
Share on FacebookShare on Twitter

ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಗದ್ದಲ ಎಬ್ಬಿಸಿದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಸುಖಾಂತ್ಯ ಕಂಡಿದ್ದು ನೂತನ ಮುಖ್ಯಮಂತ್ರಿಯಾಗಿ ಬಂಡಾಯ ನಾಯಕ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 7:30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಹರ್ ಘರ್ ತಿರಂಗಾ ಅಭಿಯಾನಕ್ಕೆ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಸಾಥ್‌

ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಪಾಸಿಟಿವ್!‌

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

ಈ ಮಹತ್ವದ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಏಕನಾಥ್ ಶಿಂಧೆ ನಾವು ಬಾಳಾ ಠಾಕ್ರೆಯವರ ಹಿಂದುತ್ವದ ಉಳಿವಿಗಾಗಿ ಇದನ್ನೆಲ್ಲಾ ಮಾಡಿದ್ವಿ ಎಂದು ಹೇಳಿದ್ದಾರೆ.

ನಾವು ತೆಗೆದುಕೊಂಡಿರುವ ಈ ನಿರ್ಧಾರವು ಬಾಳಾ ಸಾಹೇಬರ ಹಿಂದುತ್ವ ಹಾಗು ನಮ್ಮ ಶಾಸಕರ ಕ್ಷೇತ್ರಗಳ ಅಭಿವೃದ್ದಿಗಾಗಿ ಎಂದಿದ್ದಾರೆ.

ದೇವೇಂದ್ರ ಫಡ್ವವೀಸ್ ಜೀ ಬಳಿ 120 ಶಾಸಕರ ಬಲವಿದೆ ಆದರೆ, ಅವರು ನಮ್ಮಗೆ ಮುಖ್ಯಮಂತ್ರಿ ಸ್ಥಾನವನ್ನ ಬಿಟ್ಟುಕೊಟ್ಟಿದ್ದಾರೆ ಇದು ರಾಷ್ಟ್ರ ರಾಜಕೀಯಕ್ಕೆ ಒಂದು ಉತ್ತಮ ಉದಾಹರಣೆ ಎಂದು ಹೇಳಿದ್ದಾರೆ.

ನನ್ನಗೆ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾಗೆ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಸರ್ಕಾರ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ ಇದು ಅಧಿಕಾರಕ್ಕಾಗಿ ನಡೆದ ಹೋರಾಟವಲ್ಲ ಹಿಂದುತ್ವಕ್ಕಾಗಿ ನಡೆದ ಹೋರಾಟ ಎಂದು ಮಹಾ ನೂತನ ಸಿಎಂ ಏಕನಾಥ್ ಶಿಂಧೆ ಪ್ರತಿಕ್ರಿಯಿಸಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಬೆಂಗಳೂರು ಸೇರಿದಂತೆ 13 ನಗರಗಳಲ್ಲಿ ಮುಂದಿನ ತಿಂಗಳು 5ಜಿ ಸೇವೆ ಆರಂಭ?
ಕರ್ನಾಟಕ

ಬೆಂಗಳೂರು ಸೇರಿದಂತೆ 13 ನಗರಗಳಲ್ಲಿ ಮುಂದಿನ ತಿಂಗಳು 5ಜಿ ಸೇವೆ ಆರಂಭ?

by ಫೈಝ್
August 10, 2022
ಹಂಚಿಕೆಯಾಗಿದ್ದ ದೋಷಪೂರಿತ ರಾಷ್ಟ್ರ ಧ್ವಜ ವಾಪಸ್ ಪಡೆದ ಬಿಬಿಎಂಪಿ!
ಕರ್ನಾಟಕ

ಹಂಚಿಕೆಯಾಗಿದ್ದ ದೋಷಪೂರಿತ ರಾಷ್ಟ್ರ ಧ್ವಜ ವಾಪಸ್ ಪಡೆದ ಬಿಬಿಎಂಪಿ!

by ಪ್ರತಿಧ್ವನಿ
August 6, 2022
ACB ರದ್ದುಗೊಳಿಸಿ ಹೈಕೋರ್ಟ್ ಆದೇಶ: ಕಾನೂನು ತಜ್ಞರ ವರದಿ ಬಳಿಕ ಕ್ರಮಕ್ಕೆ ಸಂಪುಟ ತೀರ್ಮಾನ
ಕರ್ನಾಟಕ

ACB ರದ್ದುಗೊಳಿಸಿ ಹೈಕೋರ್ಟ್ ಆದೇಶ: ಕಾನೂನು ತಜ್ಞರ ವರದಿ ಬಳಿಕ ಕ್ರಮಕ್ಕೆ ಸಂಪುಟ ತೀರ್ಮಾನ

by ಪ್ರತಿಧ್ವನಿ
August 12, 2022
ಕಾಮನ್‌ವೆಲ್ತ್‌ | ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ‘ನೀತು & ಪಂಗಲ್ ’
ಕ್ರೀಡೆ

ಕಾಮನ್‌ವೆಲ್ತ್‌ | ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ‘ನೀತು & ಪಂಗಲ್ ’

by ಪ್ರತಿಧ್ವನಿ
August 7, 2022
ಲೋಕಾಯುಕ್ತ ದುರ್ಬಲಗೊಳಿಸಲು ರಾಜಕಾರಣಿಗಳಿಂದ ಕುತಂತ್ರ :ನ್ಯಾ. ಸಂತೋಷ್ ಹೆಗ್ಡೆ
ಕರ್ನಾಟಕ

ಲೋಕಾಯುಕ್ತ ದುರ್ಬಲಗೊಳಿಸಲು ರಾಜಕಾರಣಿಗಳಿಂದ ಕುತಂತ್ರ :ನ್ಯಾ. ಸಂತೋಷ್ ಹೆಗ್ಡೆ

by ಪ್ರತಿಧ್ವನಿ
August 12, 2022
Next Post
ದೇಶದ ಅತ್ಯಂತ ದುಬಾರಿ ನಗರಿ ಮುಂಬೈ!

ದೇಶದ ಅತ್ಯಂತ ದುಬಾರಿ ನಗರಿ ಮುಂಬೈ!

ಅಗ್ನಿಪಥ್ ಯೋಜನೆ ವಿರುದ್ಧ ಪಂಜಾಬ್ ಸರ್ಕಾರ ನಿರ್ಣಯ!

ಅಗ್ನಿಪಥ್ ಯೋಜನೆ ವಿರುದ್ಧ ಪಂಜಾಬ್ ಸರ್ಕಾರ ನಿರ್ಣಯ!

ಶ್ರೇಷ್ಠ ತಾಂತ್ರಿಕ ಬೆಂಬಲ ವ್ಯವಸ್ಥೆಯನ್ನು ರೂಪಿಸಿ : ಬಾಷ್ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ

ಶ್ರೇಷ್ಠ ತಾಂತ್ರಿಕ ಬೆಂಬಲ ವ್ಯವಸ್ಥೆಯನ್ನು ರೂಪಿಸಿ : ಬಾಷ್ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist