• Home
  • About Us
  • ಕರ್ನಾಟಕ
Thursday, June 26, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಪ್ರತಿಧ್ವನಿ by ಪ್ರತಿಧ್ವನಿ
June 25, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಇದುವೇ ಗುಡ್‌ ಅಂಡ್‌ ವೈಬ್ರೆಂಡ್‌ ಡೆಮಾಕ್ರಸಿ. ನಮ್ಮದು ಕಾಂಗ್ರೆಸ್‌ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು. ಇದರು ನರೇಂದ್ರ ಮೋದಿ ರೀತಿಯ ಸರ್ವಾಧಿಕಾರ ಆಡಳಿತ ಅಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ADVERTISEMENT

ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.

Siddaramaiah : ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು CM ಮನವಿ..! #pratidhvani

ಶಾಸಕರು ಈಗ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರನ್ನು ಕೆಲವು ವಿಷಯದ ಬಗ್ಗೆ ಪ್ರಶ್ನಿಸಿದ್ದಾರೆ. ತಮ್ಮ ತಮ್ಮ ಕ್ಷೇತ್ರಗಳಿಗೆ ಅನುದಾನ ಬೇಕೆಂದು ಬೇಡಿಕೆ ಮಂಡಿಸಿದ್ದಾರೆ. ಇದರಲ್ಲಿ ತಪ್ಪೇನು? ಎಂದು ತಿಳಿಸಿದ್ದಾರೆ.

ಮನೆಯ ಯಜನಮಾನನ ಮುಂದೆ ಅಳಲು ತೋಡಿಕೊಳ್ಳುವುದು ತಪ್ಪಾ? ಪ್ರಜಾಪ್ರಭುತ್ವದಲ್ಲಿ ಇದೆಲ್ಲ ಸಹಜ. ಇದುವೇ ಗುಡ್‌ ಅಂಡ್‌ ವೈಬ್ರೆಂಡ್‌ ಡೆಮಾಕ್ರಸಿ. ಇದು ಅಸಮಾಧಾನ ಅಥವಾ ಆಕ್ರೋಶ ಅಲ್ಲ, ತಮ್ಮ ಬೇಡಿಕೆ ಮಂಡಿಸಿದ್ದು. ಒಬ್ಬೊಬ್ಬರು ಒಂದೊಂದು ರೀತಿ ತಮ್ಮ ಅಹವಾಲು ಪ್ರಸ್ತುತಪಡಿಸಬಹುದು ಎಂದರು.

FIR Against Anant Kumar Hegde, Gunman and Driver : ಅನಂತ್‌ ಕುಮಾ‌ರ್ ಹೆಗಡೆ ಸೇರಿ ಮೂವರ ಮೇಲೆ FIR

ನಮ್ಮ ಸರ್ಕಾರದಲ್ಲಿ ಹಣದ ಕೊರೆತೆ ಇಲ್ಲ. ಬಿಜೆಪಿಯವರು ಸುಮ್ಮನೇ ಬೊಬ್ಬೆ ಹೊಡೆಯುತ್ತಿದ್ದಾರೆ. ಹಣ ಇಲ್ಲಾ ಅಂದ್ರೆ ಇಷ್ಟೊಂದು ಅಭಿವೃದ್ಧಿ ಮಾಡೋಕೆ ಆಗುತ್ತಾ. ನಮ್ಮ ಭಾಗದ ಕಡೆ ಬನ್ನಿ ಅಭಿವೃದ್ಧಿ ಹಣ ಕೊಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಶಾಸಕರಾದವರಿಗೆ ಹೆಚ್ಚು ಕೆಲಸ ಮಾಡಬೇಕು ಅನಿಸುತ್ತೆ. ಮೊದಲ ಬಾರಿ ಶಾಸಕರಾದವರಿಗೆ ಇನ್ನೂ ಕೆಲಸ ಮಾಡಬೇಕು ಎಂಬ ಹಂಬಲ ಇರುತ್ತದೆ. ನಾನು ಮೊದಲ ಬಾರಿ ಶಾಸಕನಾದಗಲೂ ಇದೇ ಅನಿಸುತ್ತಿತ್ತು. ಶಾಸಕರ ಬೇಡಿಕೆ ಬಗ್ಗೆ ನಮ್ಮ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಗಮನಹರಿಸುತ್ತಾರೆ ಎಂದು ಡಾ. ಪಾಟೀಲ್‌ ಸ್ಪಷ್ಟಪಡಿಸಿದರು.

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕ್ಷಾಂಕಿ ಅಲ್ಲ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ. ಸದ್ಯಕ್ಕೆ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಹಾಗೊಂದು ವೇಳೆ ಆಯ್ಕೆ ಮಾಡಬೇಕಾದರೆ ಪಕ್ಷದ ಅಧ್ಯಕ್ಷರು ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್‌ ನಾಯಕರು ನಿರ್ಧರಿಸುತ್ತಾರೆ.ಪಕ್ಷ ಕೊಡುವ ಜವಾಬ್ದಾರಿ ನಾನು ನಿಭಾಯಿಸುವೆ. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳಿಲ್ಲ ಎಂದು ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.

Tags: Amith ShaBJPCM SiddaramaiahDCM DK ShivakumarDK ShivakumarDr G ParameshwarDr. Sharan Prakash PatilINCKPCCMallikarjun KhargeModiNarendra ModiRahul Gandhisiddaramaiah
Previous Post

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

Next Post

DK Shivakumar: ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

Top Story

BJP: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಗ್‌ ಫೈಟ್..!‌

by ಪ್ರತಿಧ್ವನಿ
June 26, 2025
0

ರಾಜ್ಯದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್‌ ದೇ ಒಂದು ಕಥೆ ಆದ್ರೆ, ಜೆಡಿಎಸ್‌ ದೇ ಮತ್ತೊಂದು ಕಥೆ, ಈ ಎರಡು ಪಕ್ಷಕ್ಕಿಂತ ಬಿನ್ನವಾದ ಗೊಂದಲ ಬಿಜೆಪಿ ಪಕ್ಷದಲ್ಲಿ ಇದೆ....

Read moreDetails

K.V Prabhakar: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ಗ್ರಹಿಸುತ್ತದೆ: ಕೆ.ವಿ.ಪಿ

June 26, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಸಿಂಧನೂರು

June 26, 2025
ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ – ಸುತ್ತೋಲೆ ಹೊರಡಿಸಿದ ಸರ್ಕಾರ 

ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ – ಸುತ್ತೋಲೆ ಹೊರಡಿಸಿದ ಸರ್ಕಾರ 

June 26, 2025
ನಾನು ಏನೆಲ್ಲಾ ಹೇಳಬೇಕಿತ್ತೋ ಹೇಳಿದ್ದೇನೆ..ಉಳಿದದ್ದು ಸಿಎಂ & ಡಿಸಿಎಂ ಗೆ ಬಿಟ್ಟಿದ್ದು: ಶಾಸಕ ಬಿ.ಆರ್ ಪಾಟೀಲ್ 

ನಾನು ಏನೆಲ್ಲಾ ಹೇಳಬೇಕಿತ್ತೋ ಹೇಳಿದ್ದೇನೆ..ಉಳಿದದ್ದು ಸಿಎಂ & ಡಿಸಿಎಂ ಗೆ ಬಿಟ್ಟಿದ್ದು: ಶಾಸಕ ಬಿ.ಆರ್ ಪಾಟೀಲ್ 

June 26, 2025
Next Post

DK Shivakumar: ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

Top Story

BJP: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಗ್‌ ಫೈಟ್..!‌

by ಪ್ರತಿಧ್ವನಿ
June 26, 2025
Top Story

K.V Prabhakar: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ಗ್ರಹಿಸುತ್ತದೆ: ಕೆ.ವಿ.ಪಿ

by ಪ್ರತಿಧ್ವನಿ
June 26, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಸಿಂಧನೂರು

by ಪ್ರತಿಧ್ವನಿ
June 26, 2025
ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ – ಸುತ್ತೋಲೆ ಹೊರಡಿಸಿದ ಸರ್ಕಾರ 
Top Story

ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ – ಸುತ್ತೋಲೆ ಹೊರಡಿಸಿದ ಸರ್ಕಾರ 

by Chetan
June 26, 2025
ನಾನು ಏನೆಲ್ಲಾ ಹೇಳಬೇಕಿತ್ತೋ ಹೇಳಿದ್ದೇನೆ..ಉಳಿದದ್ದು ಸಿಎಂ & ಡಿಸಿಎಂ ಗೆ ಬಿಟ್ಟಿದ್ದು: ಶಾಸಕ ಬಿ.ಆರ್ ಪಾಟೀಲ್ 
Top Story

ನಾನು ಏನೆಲ್ಲಾ ಹೇಳಬೇಕಿತ್ತೋ ಹೇಳಿದ್ದೇನೆ..ಉಳಿದದ್ದು ಸಿಎಂ & ಡಿಸಿಎಂ ಗೆ ಬಿಟ್ಟಿದ್ದು: ಶಾಸಕ ಬಿ.ಆರ್ ಪಾಟೀಲ್ 

by Chetan
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BJP: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಗ್‌ ಫೈಟ್..!‌

June 26, 2025

K.V Prabhakar: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ಗ್ರಹಿಸುತ್ತದೆ: ಕೆ.ವಿ.ಪಿ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada