• Home
  • About Us
  • ಕರ್ನಾಟಕ
Sunday, July 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ನಾವು ಮತ್ತೊಂದು ಯುದ್ಧ ನಿಲ್ಲಿಸಿದ್ದೇವೆ’ – ಇಸ್ರೇಲ್ & ಸಿರಿಯಾ ಯುದ್ಧಕ್ಕೆ ಬ್ರೇಕ್ ಹಾಕಿದ್ರಾ ಟ್ರಂಪ್..?! 

Chetan by Chetan
July 19, 2025
in Top Story, ಇದೀಗ, ವಿದೇಶ
0
‘ನಾವು ಮತ್ತೊಂದು ಯುದ್ಧ ನಿಲ್ಲಿಸಿದ್ದೇವೆ’ – ಇಸ್ರೇಲ್ & ಸಿರಿಯಾ ಯುದ್ಧಕ್ಕೆ ಬ್ರೇಕ್ ಹಾಕಿದ್ರಾ ಟ್ರಂಪ್..?! 
Share on WhatsAppShare on FacebookShare on Telegram

ಭಾರತ ಮತ್ತು ಪಾಕಿಸ್ತಾನ (India Pakistan war) ನಡುವಿನ ಯುದ್ಧ ನಿಲ್ಲಿಸಿದೆ..ರಷ್ಯಾ ಮತ್ತು ಇರಾನ್ (Russia vs Iran)ನಡುವಿನ ಯುದ್ಧ ನಿಲ್ಲಿಸಿದೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald trump),ಇದೀಗ ಮತ್ತೊಂದು ಯುದ್ದ ನಿಲ್ಲಿಸಿರೋದಾಗಿ ಘೋಷಣೆ ಮಾಡಿದ್ದಾರೆ. 

ADVERTISEMENT

ಇಸ್ರೇಲ್ ಮತ್ತು ಸಿರಿಯಾ (Israel vs syria) ನಡುವಿನ ಯುದ್ಧಕ್ಕೆ ಕದನಕ್ಕೆ ವಿರಾಮ ಹಾಡಲಾಗಿದ್ದು ಈ ಕದನ ವಿರಾಮಕ್ಕೆ ಎರಡು ದೇಶಗಳು ಒಪ್ಪಿಗೆ ಸೂಚಿಸಿವೆ ಎನ್ನಲಾಗಿದೆ. ಇಸ್ರೇಲ್​​ ದಾಳಿಗೆ ಸಿರಿಯಾದಲ್ಲಿ 300ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಆದ್ರೆ ಈಗ ಕದನ ವಿರಾಮಕ್ಕೆ ಉಭಯ ದೇಶಗಳು ಸಮ್ಮತಿ ಸೂಚಿಸಿವೆ ಎಂದು ಡಾ ಅಲ್ಡ್ ಟ್ರಂಪ್ ಹೇಳಿದ್ದಾರೆ. ಡೊನಾಲ್ಡ್ ಟ್ರಂಪ್ ತಮ್ಮ ಮಧ್ಯಸ್ಥಿಕೆಯಲ್ಲಿ ಇಸ್ರೇಲ್, ಸಿರಿಯಾ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. 

ಈ ಹಿಂದೆ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ದ ನಿಲ್ಲಿಸಿರೋದಾಗಿ ಟ್ರಂಪ್ ಹೇಳಿಕೊಂಡಿದ್ದರು. ಇದಕ್ಕೂ ಮುನ್ನ ಭಾರತ ಪಾಕ್ ನಡುವಿನ ಯುದ್ದ ನಿಲ್ಲಿಸಿರೋದಾಗಿ ಟ್ರಂಪ್ ಹೇಳಿದ್ದರು.ಆದರೆ ಟ್ರಂಪ್ ಈ ಹೇಳಿಕೆಯನ್ನ ಭಾರತ ವಿರೋಧ ಮಾಡಿತ್ತು. 

Tags: ಇಸ್ರೇಲ್ಕದನ ವಿರಾಮಡೊನಾಲ್ಡ್ ಟ್ರಂಪ್ಸಿರಿಯಾಸೀಸ್ ಫೈರ್
Previous Post

ಕುಡುಕರಿಂದ ಪ್ರತಿನಿತ್ಯ ಕಿರಿಕಿರಿ.. ರೊಚಿಗೆದ್ದ ಮಹಿಳೆಯರಿಂದ ಬಾರ್ ಗೆ ಬಿತ್ತು ಬೀಗ .! 

Next Post

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ 50 ಕೋಟಿ ಅನುದಾನ ಡ್ರಾಮಾ ಮಾಡ್ತಿದ್ದಾರೆ : ಆರ್.ಅಶೋಕ್ 

Related Posts

ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 
Top Story

ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

by Chetan
July 20, 2025
0

ಇಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯಖಾತೆ (Railway ministry) ಸಚಿವ ವಿ.ಸೋಮಣ್ಣ (V somanna) ಅವರ ಜನ್ಮದಿನ. ಈ ಹಿನ್ನಲೆಯಲ್ಲಿ ಬಿಜೆಪಿ (Bjp) ವಿರೋಧ ಪಕ್ಷದ ನಾಯಕ...

Read moreDetails
ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 

ಧಿಡೀರ್ ದೆಹಲಿ ಪ್ರವಾಸ  – ಮಧ್ಯರಾತ್ರಿ ಬೆಂಗಳೂರಿಗೆ ವಾಪಸ್..! – ಡಿಕೆಶಿ ಭೇಟಿ ರಹಸ್ಯ ಟಾಪ್ ಸೀಕ್ರೆಟ್..?!

July 20, 2025
ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ –ಅರಿವು ಭಾರತ

ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ –ಅರಿವು ಭಾರತ

July 20, 2025
ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಸೆಸ್ಕ್ ವತಿಯಿಂದ 1.06 ಕೋಟಿ ರೂ. ಪರಿಹಾರ ವಿತರಣೆ

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಸೆಸ್ಕ್ ವತಿಯಿಂದ 1.06 ಕೋಟಿ ರೂ. ಪರಿಹಾರ ವಿತರಣೆ

July 19, 2025

CMSiddaramaiah on DCM DK Shivakumar ಹೊರಟು ಹೋದ್ರು ಬೆಂಗಳೂರಿಗೆ..!

July 19, 2025
Next Post
ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ 50 ಕೋಟಿ ಅನುದಾನ ಡ್ರಾಮಾ ಮಾಡ್ತಿದ್ದಾರೆ : ಆರ್.ಅಶೋಕ್ 

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ 50 ಕೋಟಿ ಅನುದಾನ ಡ್ರಾಮಾ ಮಾಡ್ತಿದ್ದಾರೆ : ಆರ್.ಅಶೋಕ್ 

Recent News

ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 
Top Story

ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

by Chetan
July 20, 2025
ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 
Top Story

ಧಿಡೀರ್ ದೆಹಲಿ ಪ್ರವಾಸ  – ಮಧ್ಯರಾತ್ರಿ ಬೆಂಗಳೂರಿಗೆ ವಾಪಸ್..! – ಡಿಕೆಶಿ ಭೇಟಿ ರಹಸ್ಯ ಟಾಪ್ ಸೀಕ್ರೆಟ್..?!

by Chetan
July 20, 2025
ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ –ಅರಿವು ಭಾರತ
Top Story

ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ –ಅರಿವು ಭಾರತ

by ಪ್ರತಿಧ್ವನಿ
July 20, 2025
ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಸೆಸ್ಕ್ ವತಿಯಿಂದ 1.06 ಕೋಟಿ ರೂ. ಪರಿಹಾರ ವಿತರಣೆ
Top Story

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಸೆಸ್ಕ್ ವತಿಯಿಂದ 1.06 ಕೋಟಿ ರೂ. ಪರಿಹಾರ ವಿತರಣೆ

by ಪ್ರತಿಧ್ವನಿ
July 19, 2025
Top Story

CMSiddaramaiah on DCM DK Shivakumar ಹೊರಟು ಹೋದ್ರು ಬೆಂಗಳೂರಿಗೆ..!

by Shivakumar A
July 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

July 20, 2025
ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 

ಧಿಡೀರ್ ದೆಹಲಿ ಪ್ರವಾಸ  – ಮಧ್ಯರಾತ್ರಿ ಬೆಂಗಳೂರಿಗೆ ವಾಪಸ್..! – ಡಿಕೆಶಿ ಭೇಟಿ ರಹಸ್ಯ ಟಾಪ್ ಸೀಕ್ರೆಟ್..?!

July 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada