• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೆರೆಗಳ ಉಳಿವಿನ ಹೋರಾಟಕ್ಕಾಗಿ ಸರ್ಕಾರ ಎಷ್ಟೇ ಕೇಸುಗಳನ್ನು ಹಾಕಿದರು ನಾವು ಬಗ್ಗುವುದಿಲ್ಲ ಜಗ್ಗುವುದಿಲ್ಲ – ಮುಖ್ಯಮಂತ್ರಿ ಚಂದ್ರು

ಪ್ರತಿಧ್ವನಿ by ಪ್ರತಿಧ್ವನಿ
January 10, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಕೆರೆಗಳ ಉಳಿವಿನ ಹೋರಾಟಕ್ಕಾಗಿ ಸರ್ಕಾರ ಎಷ್ಟೇ ಕೇಸುಗಳನ್ನು ಹಾಕಿದರು ನಾವು ಬಗ್ಗುವುದಿಲ್ಲ ಜಗ್ಗುವುದಿಲ್ಲ – ಮುಖ್ಯಮಂತ್ರಿ ಚಂದ್ರು
Share on WhatsAppShare on FacebookShare on Telegram

ಇಂದು ಸಂಜೆ ನಗರದ ಮಾಗಡಿ ರಸ್ತೆಯ ಹೇರೋಹಳ್ಳಿ ಕೆರೆ ವೀಕ್ಷಣೆಯ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸುದ್ದಿಗಾರರೊಂದಿಗೆ ಮಾತನಾಡುತ್ತ ” ನಗರದ ಕೆರೆಗಳ ಉಳಿವಿಗಾಗಿ ಆಮ್ ಆದ್ಮಿ ಪಕ್ಷ ಎಲ್ಲ ಹೋರಾಟಗಳಿಗೂ ಸರ್ವಸಮದ್ಧವಾಗಿದೆ.

ADVERTISEMENT
KN Rajanna on DK Shivakumar: 2.5 ವರ್ಷಕ್ಕಲ್ಲ 5 ವರ್ಷ CM ಆಗು.. ಡಿಕೆಶಿಗೆ ಸಲಹೆ ಕೊಡ್ತೀನಿ ಎಂದ ರಾಜಣ್ಣ

ಇತ್ತೀಚೆಗೆ ಹೇರೋಹಳ್ಳಿ ಕೆರೆ ಹೋರಾಟದ ಸಂದರ್ಭದಲ್ಲಿ ಪಕ್ಷದ ನಾಯಕರುಗಳ ಮೇಲೆ ಸ್ಥಳೀಯ ಶಾಸಕ ಎಸ್ ಟಿ ಸೋಮಶೇಖರ್ ಒತ್ತಡದ ಮೇಲೆ ಪೊಲೀಸರು ಕ್ರಿಮಿನಲ್ ಮೊಕದ್ದಮೆಯನ್ನು ಹಾಕಿದ್ದಾರೆ. ಈ ರೀತಿಯ ಎಷ್ಟೇ ಕೇಸುಗಳನ್ನು ಹಾಕಿದರೂ ನಾವು ಯಾವುದೇ ಕಾರಣಕ್ಕೂ ಜಗ್ಗುವುದಿಲ್ಲ ಬಗ್ಗುವುದಿಲ್ಲ . ಕೆರೆಗಳನ್ನು ಒತ್ತುವರಿ ಮಾಡಿರುವ ರಿಯಲ್ ಎಸ್ಟೇಟ್ ಮಾಫಿಯಾ ಗಳ ವಿರುದ್ಧ ಪಕ್ಷವು ಸಂಪೂರ್ಣ ತೆರವುಗೊಳಿಸುವ ತನಕ ಹೋರಾಟ ಮಾಡುತ್ತದೆ. ಎಲ್ಲಾ ಕೆರೆಗಳಲ್ಲಿ ಎಸ್ ಟಿ ಪಿ ಘಟಕಗಳನ್ನು ತೆರೆಯಬೇಕು , ನಾಗರಿಕ ಸೌಲಭ್ಯಕ್ಕಾಗಿ ಶೌಚಾಲಯ ಉತ್ತಮ ಟ್ರ್ಯಾಕ್ ಗಳು ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.” ಎಂದು ಸರ್ಕಾರವನ್ನು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ” ಇಂದು ಯಶವಂತಪುರ ಕ್ಷೇತ್ರಕ್ಕೆ ಬರಲು ಶಾಸಕರ ವೀಸಾ ಅಗತ್ಯವಾಗಿದೆ. ಸ್ಥಳೀಯ ಸಮಸ್ಯೆಗಳ ಬಗ್ಗೆ ಯಾರೇ ಪ್ರಶ್ನೆ ಮಾಡಿದರೂ ಅವರುಗಳ ಮೇಲೆ ಪೊಲೀಸ್ ಕೇಸುಗಳನ್ನು ಹಾಕಿಸುವ ಮೂಲಕ ಶಾಸಕರು ನಡೆಸುತ್ತಿರುವ ದಬ್ಬಾಳಿಕೆ – ದೌರ್ಜನ್ಯಗಳನ್ನು ಪಕ್ಷವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನ ಸಾಮಾನ್ಯರ ಹಿತಕ್ಕಾಗಿ ಪಕ್ಷದ ಕಾರ್ಯಕರ್ತರು ಯಾವುದೇ ತ್ಯಾಗಕ್ಕೂ ಸಿದ್ಧರಾಗಿದ್ದಾರೆ , ಯಶವಂತಪುರ ರಿಪಬ್ಲಿಕ್ ಮಾಡಲು ನಾವು ಬಿಡುವುದಿಲ್ಲ “ಎಂದು ಎಚ್ಚರಿಸಿದರು.

ವೀಕ್ಷಣೆ ಸಂದರ್ಭದಲ್ಲಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್, ಜಗದೀಶ್ ಚಂದ್ರ, ಶಶಿಧರ್ ಆರಾಧ್ಯ , ಡಾ. ದಿನೇಶ್ ಕುಮಾರ್ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಕುಮಾರ್ ಸೇರಿದಂತೆ ಅನೇಕ ಸ್ಥಳೀಯ ಮುಖಂಡರುಗಳಾಗು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Tags: Aam AdmiBJPdinesh kumarjagadish chandraMukhya Mantri ChandruPruthvi ReddysathishST SomashekarYashwanthpur Republicಬಿಜೆಪಿ
Previous Post

ರಾಮನ ಮೂರ್ತಿ ಕೆತ್ತಿದ ಚಿನ್ನದ ಉಳಿ.. ಬೆಳ್ಳಿ ಸುತ್ತಿಗೆ.. ಪ್ರದರ್ಶನ ಆರಂಭ..

Next Post

ದೆಹಲಿ ಚುನಾವಣೆ.. INDIA ಒಕ್ಕೂಟದಲ್ಲಿ ಏಕಾಂಗಿ ಆದ ಕಾಂಗ್ರೆಸ್‌

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
Next Post
ದೆಹಲಿ ಚುನಾವಣೆ.. INDIA ಒಕ್ಕೂಟದಲ್ಲಿ ಏಕಾಂಗಿ ಆದ ಕಾಂಗ್ರೆಸ್‌

ದೆಹಲಿ ಚುನಾವಣೆ.. INDIA ಒಕ್ಕೂಟದಲ್ಲಿ ಏಕಾಂಗಿ ಆದ ಕಾಂಗ್ರೆಸ್‌

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada