• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Weekend With DCM DKS ; ವೀಕೆಂಡ್‌ ವಿತ್‌ ರಮೇಶ್‌ ಶೋನಲ್ಲಿ ಡಿಸಿಎಂ ಡಿಕೆಶಿ

Any Mind by Any Mind
June 1, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Weekend With DCM DKS ; ವೀಕೆಂಡ್‌ ವಿತ್‌ ರಮೇಶ್‌ ಶೋನಲ್ಲಿ ಡಿಸಿಎಂ ಡಿಕೆಶಿ
Share on WhatsAppShare on FacebookShare on Telegram

ಬೆಂಗಳೂರು : ಜೂ.1: ಜೀ ಕನ್ನಡದಲ್ಲಿ ಪ್ರಸಾರ ವಾಗುವ ಜನಪ್ರಿಯ ಶೋ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಸಾಧಕರ ಜೀವನ ಅನಾವರಣವಾಗುತ್ತಿದೆ. ಕಿರುತೆರೆಯ ವೀಕ್ಷಕರನ್ನು ಸೆಳೆದಿರುವ ಈ ವೀಕೆಂಡ್‌ ಶೋದಲ್ಲಿ ಈಗಾಗಲೇ ಸಾಕಷ್ಟು ಕಲಾವಿದರು ಆಗಮಿಸಿದ್ದಾರೆ. ಇದೀಗ ಕನಕಪುರ ಬಂಡೆ, ಟ್ರಬಲ್‌ ಶೂಟರ್ ಎಂದೇ‌ ಕರೆಸಿಕೊಳ್ಳುವ ಕರ್ನಾಟಕ ಕಾಂಗ್ರೆಸ್‌ನ ಪ್ರಭಾವಿ ನಾಯಕ, ಡಿಸಿಎಂ ಡಿಕೆ ಶಿವಕುಮಾರ್‌ ಅವರ ಜೀವನ ಮತ್ತು ರಾಜಕೀಯ ಏರಿಳಿತದ ಸಂಚಿಕೆಗಳು ಶೀಘ್ರದಲ್ಲಿಯೇ ವೀಕೆಂಡ್‌ ವಿತ್‌ ರಮೇಶ್‌ ಶೋದಲ್ಲಿ ಪ್ರಸಾರವಾಗಲಿವೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಈ ಟಿವಿ ಶೋದಲ್ಲಿ ಟ್ರಬಲ್‌ ಶೂಟರ್‌, ಡಿಸಿಎಂ ಡಿ.ಕೆ.ಶಿವಕುಮಾರ್‌ (D K Shivakumar) ಸಾಧಕರ ಕುರ್ಚಿಯಲ್ಲಿ ಆಸಿನರಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ADVERTISEMENT

ಜೂ.10 ರಂದು ಪ್ರಸಾರ ಸಾಧ್ಯತೆ

ಘಟಾನುಘಟಿ ನಾಯಕನ ನೈಜ ಜೀವನ ವೀಕೆಂಡ್‌ ವಿಥ್‌ ರಮೇಶ್‌ ಶೋದಲ್ಲಿ ಅನಾವರಣಗೊಳ್ಳಲಿದೆ. ರಾಜಕೀಯ ಮಾತ್ರವಲ್ಲದೆ, ವೈಯಕ್ತಿಕ ಜೀವನ, ಉದ್ಯಮ, ಅನುಭವಿಸಿದ ಯಾತನೆ ಎಲ್ಲವನ್ನೂ ವೀಕೆಂಡ್‌ ಶೋದಲ್ಲಿ ಅನಾವರಣ ಮಾಡಲಿದ್ದಾರೆ ಕನಕಪುರ ಬಂಡೆ ಎಂದೇ ಕರೆಸಿಕೊಳ್ಳುವ ಡಿ.ಕೆ.ಶಿವಕುಮಾರ್.‌ ಹಾಗಾದರೆ, ಇವರ ಏಪಿಸೋಡ್‌ ಯಾವಾಗ ಶುರು? ಸದ್ಯಕ್ಕೆ ವಾಹಿನಿ ಕಡೆಯಿಂದ ಇದಿನ್ನು ಖಾತರಿ ಆಗಿಲ್ಲ. ಪ್ರಾಥಮಿಕ ವರದಿಯ ಪ್ರಕಾರ ಈ ಶನಿವಾರ ಮತ್ತು ಭಾನುವಾರ ಡಿಕೆಶಿ ಅವರ ವೀಕೆಂಡ್‌ ಶೋನ ಚಿತ್ರೀಕರಣ ನಡೆಯಲಿದೆ. ಅದಾದ ಬಳಿಕ ಮುಂದಿನ ವಾರ ಜೂನ್‌ ಎರಡನೇ ವಾರದಲ್ಲಿ ಪ್ರಸಾರವಾಗಲಿದೆ.

Tags: Congress PartyDCM DK ShivakumarDCM DKSKarnataka Congresspoliticalpopular show Weekend with Rameshtrouble shooterWeekend With DCMWeekend With DCM DKSzee kannada
Previous Post

BREAKING : ತಾಂತ್ರಿಕ ತೊಂದರೆಯಿಂದ ತರಬೇತಿ ವಿಮಾನ ಸ್ಫೋಟ : ತಪ್ಪಿದ ಭಾರೀ ಅನಾಹುತ

Next Post

Minister K.J.George visits BESCOM Corporate Office : ಬೆಸ್ಕಾಂ ನಿಗಮ ಕಚೇರಿಗೆ ಭೇಟಿ ನೀಡಿದ ಇಂಧನ ಸಚಿವ ಕೆ. ಜೆ.ಜಾರ್ಜ್‌

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
Minister K.J.George visits BESCOM Corporate Office : ಬೆಸ್ಕಾಂ ನಿಗಮ ಕಚೇರಿಗೆ ಭೇಟಿ ನೀಡಿದ ಇಂಧನ ಸಚಿವ ಕೆ. ಜೆ.ಜಾರ್ಜ್‌

Minister K.J.George visits BESCOM Corporate Office : ಬೆಸ್ಕಾಂ ನಿಗಮ ಕಚೇರಿಗೆ ಭೇಟಿ ನೀಡಿದ ಇಂಧನ ಸಚಿವ ಕೆ. ಜೆ.ಜಾರ್ಜ್‌

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada