• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹೈಕೋರ್ಟ್‌ʼನಲ್ಲಿ ಸಿಎಂಗೆ ಮುಜುಗರವಾದ್ರೆ ಎದುರಾಗೋ ಸವಾಲುಗಳೇನು

ಪ್ರತಿಧ್ವನಿ by ಪ್ರತಿಧ್ವನಿ
September 24, 2024
in Top Story, ಇತರೆ / Others, ಕರ್ನಾಟಕ
0
ಹೈಕೋರ್ಟ್‌ʼನಲ್ಲಿ ಸಿಎಂಗೆ ಮುಜುಗರವಾದ್ರೆ ಎದುರಾಗೋ ಸವಾಲುಗಳೇನು
Share on WhatsAppShare on FacebookShare on Telegram

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಮುಡಾ ಪ್ರಕರಣದಲ್ಲಿ (MUDA Case) ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಕ್ರಮ ಪ್ರಶ್ನಿಸಿ ವಿಚಾರಣೆ ನಡೆಸಿದ್ದ ಹೈಕೋರ್ಟ್ (High Court) ತೀರ್ಪು ಪ್ರಕಟಿಸಲಿದೆ.

ADVERTISEMENT

ಸಿಎಂಗೆ ಎದುರಾಗೋ ಸವಾಲುಗಳೇನು ತನಿಖಾ ಸಂಸ್ಥೆಗಳಲ್ಲಿ ಎಫ್‌ಐಆರ್ ದಾಖಲು ಸಿಎಂ ರಾಜೀನಾಮೆಗೆ ವಿಪಕ್ಷಗಳ ಒತ್ತಡಸಿಎಂ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ಪ್ರಸಂಗರಾಜೀನಾಮೆ ನೀಡದಿದ್ದರೆ ಕಾಂಗ್ರೆಸ್‌ ವಿರುದ್ದ ಪ್ರತಿಪಕ್ಷಗಳ ತೀವ್ರ ಹೋರಾಟನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಇದನ್ನೇ ಬಿಜೆಪಿ ಅಸ್ತ್ರ ಮಾಡಿಕೊಳ್ಳುವ ಸಾಧ್ಯತೆ.

ಈ ಮುಜುಗರದಿಂದ ಪಾರಾಗಲು ಸಿಎಂ ರಾಜೀನಾಮೆಗೆ ಕೈ ಹೈಕಮಾಂಡ್ ಸೂಚನೆ ಕೊಡುವ ಸಾಧ್ಯತೆಸಿಎಂ ಹಾಗೂ ಪತ್ನಿ , ಬಾಮೈದ ವಿರುದ್ದ ಎಫ್‌ಐಆರ್ ದಾಖಲಾಗುವ ಸಾಧ್ಯತೆಇಷ್ಟೂ ದಿನ ತೆರೆಮರೆಯಲ್ಲಿದ್ದ ಪತ್ನಿ ಪಾರ್ವತಿ ಕೋರ್ಟ್ ಮೆಟ್ಟಿಲೇರಬೇಕಾದ ಅನಿವಾರ್ಯತೆದೇಸಾಯಿ ಆಯೋಗದ ತನಿಖೆಗೂ ತಡೆ ಬೀಳುವ ಸಾಧ್ಯತೆಲೋಕಾಯುಕ್ತ ತನಿಖೆ ಬೇಡ ಅಂದ್ರೆ ಸಿಬಿಐ ಎಂಟ್ರಿ ಸಾಧ್ಯತೆರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಅಲ್ಲೋಲ ಕಲ್ಲೋಲ.

ರಾಜ್ಯದಲ್ಲಿ ಇಡೀ ಆಡಳಿತ ವ್ಯವಸ್ಥೆಯೇ ಕುಸಿದು ಬೀಳುವ ಸಾಧ್ಯತೆಸರ್ಕಾರದ ಪತನಕ್ಕೂ ಸಿಎಂ ರಾಜೀನಾಮೆ ಕಾರಣ ಆಗಬಹುದುಬಿಜೆಪಿಯ ಆಪರೇಷನ್ ಕಮಲ ಹಾದಿ ಸುಗಮ ಆಗಬಹುದು.

ಹೈಕೋರ್ಟ್ ರಿಲೀಫ್ ನೀಡಿದ್ರೆ ಸಿಎಂಗೆ ತಮ್ಮ ರಾಜಕೀಯ ಜೀವನದಲ್ಲಿ ಎದುರಾದ ಭೂ ಕಂಟಕದಿಂದ ಪಾರು ಬಿಜೆಪಿ ನಾಯಕರಿಗೆ ರಾಷ್ಟ್ರ ಮಟ್ಟದಲ್ಲಿ ತಿರುಗು ಬಾಣ ನಾಲ್ಕು ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಬೂಸ್ಟ್ ವಿಪಕ್ಷಗಳಿಂದ ರಾಜಭವನ ದುರ್ಬಳಕೆ ಸಾಭೀತು ಮಾಡಬಹುದು ಕೇಂದ್ರದ ಅಣತಿಯಂತೆ ನಡೆದ ರಾಜ್ಯಪಾಲರ ಗರ್ವಭಂಗ ಬಿಜೆಪಿ ಜೆಡಿಎಸ್ ಷಡ್ಯಂತ್ರ ರಾಜ್ಯದ ಜನರ ಮುಂದೆ ಬೆತ್ತಲು ಸಿದ್ದರಾಮಯ್ಯ ರಾಜಕೀಯವಾಗಿ ಇನ್ನಷ್ಟು ಸದೃಢ ಆಗಲಿದ್ದಾರೆ ಪಕ್ಷದ ಒಳಗಿನ, ಹೊರಗಿನ ಸಿದ್ದು ವಿರೋಧಿಗಳು ತಲ್ಲಣ ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಕಾಂಗ್ರೆಸ್‌ನೊಳಗೆ ಸಿದ್ದರಾಮಯ್ಯ ಬಣ ಇನ್ನಷ್ಟು ಬಲಿಷ್ಠ.

Tags: CM Siddaramaiah‌Karnataka High Courtmuda case cm siddaramaiah
Previous Post

ಭಾರೀ ಮಳೆಯ ನಡುವೆ ಕೆಸರಿನಲ್ಲಿ ಸಿಲುಕಿಕೊಂಡ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಅವರ ಕಾರು

Next Post

ಮೈಸೂರು ಮುಡಾ ನಿವೇಶನ ಹಗರಣ, ಸಿದ್ದರಾಮಯ್ಯ ಅವರ ಅರ್ಜಿ ವಜಾ, ಕರ್ನಾಟಕ ಸಿಎಂಗೆ ಸಂಕಷ್ಟ, ಮುಂದೇನಾಗಲಿದೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಮೈಸೂರು ಮುಡಾ ನಿವೇಶನ ಹಗರಣ, ಸಿದ್ದರಾಮಯ್ಯ ಅವರ ಅರ್ಜಿ ವಜಾ, ಕರ್ನಾಟಕ ಸಿಎಂಗೆ ಸಂಕಷ್ಟ, ಮುಂದೇನಾಗಲಿದೆ

ಮೈಸೂರು ಮುಡಾ ನಿವೇಶನ ಹಗರಣ, ಸಿದ್ದರಾಮಯ್ಯ ಅವರ ಅರ್ಜಿ ವಜಾ, ಕರ್ನಾಟಕ ಸಿಎಂಗೆ ಸಂಕಷ್ಟ, ಮುಂದೇನಾಗಲಿದೆ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada