• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

UNION BUDGET 2025 : ಇಂದು ಕೇಂದ್ರ ಬಜೆಟ್ ಮಂಡನೆ  – ಜನ ಸಾಮಾನ್ಯರ ನಿರೀಕ್ಷೆಗಳೇನು…?! 

Chetan by Chetan
February 1, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ
0
UNION BUDGET 2025 : ಇಂದು ಕೇಂದ್ರ ಬಜೆಟ್ ಮಂಡನೆ  – ಜನ ಸಾಮಾನ್ಯರ ನಿರೀಕ್ಷೆಗಳೇನು…?! 
Share on WhatsAppShare on FacebookShare on Telegram

ಇಂದು ಕೇಂದ್ರ ಸರ್ಕಾರದ (Central government) ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ (Union budget 2025) ಮಂಡನೆಯಾಗಲಿದ್ದು, ಈ ಬಜೇಟ್ ಮೇಲೆ ದೇಶದಾದ್ಯಂತ ಜನಸಾಮಾನ್ಯರ ಬಾರಿ ನಿರೀಕ್ಷೆಗಳಿದೆ. ವೈಯಕ್ತಿಕ ಆದಾಯ ತೆರಿಗೆಯಲ್ಲಿ (Income tax) ಮಧ್ಯಮ ವರ್ಗಕ್ಕೆ ಒಂದಷ್ಟು ರಿಯಾಯಿತಿ ನೀಡುವ ಉದ್ದೇಶದಿಂದ ಹೊಸ ತೆರಿಗೆ ಸ್ಲಾಬ್‌ಗಳನ್ನು ಸರ್ಕಾರ ಪರಿಚಯಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ADVERTISEMENT

ಪ್ರಮುಖವಾಗಿ ಆದಾಯ ತೆರಿಗೆಯಲ್ಲಿ ವಿನಾಯಿತಿ ಮಿತಿಯನ್ನು ಹೆಚ್ಚಿಸುವ ಮೂಲಕ ಹಣದುಬ್ಬರಕ್ಕೆ ಪರಿಹಾರ ಕಂಡುಕೊಳ್ಳಬಹುದು ಎಂಬ ನಿರೀಕ್ಷೆಯಿದೆ. ಇನ್ನು ಆದಾಯ ತೆರಿಗೆಗೆ ಕನಿಷ್ಠ ₹10ಲಕ್ಷ ಮಿತಿ ಅಳವಡಿಸಿಕೊಳ್ಳಬೇಕು. ₹15 ಲಕ್ಷ ವರೆಗಿನ ಆದಾಯಕ್ಕೆ ವಿನಾಯಿತಿ ನೀಡಬೇಕು ಎಂಬ ನಿರೀಕ್ಷೆಯಿದೆ . 

ಇನ್ನು ಎರಡನೆಯದಾಗಿ ಹೂಡಿಕೆ ಮೇಲಿನ ತೆರಿಗೆಗಳು,ಭಾರತೀಯ ಷೇರು ಮಾರುಕಟ್ಟೆ ಮತ್ತು ವಿದೇಶಿ ಷೇರು ಮಾರುಕಟ್ಟೆಯಲ್ಲಿನ ಹೂಡಿಕೆ, ಹಾಗೆಯೇ ಚಿನ್ನದ ಮೇಲಿನ ನಿರಂತರ ಹೂಡಿಕೆಯಿಂದ ಸಿಗುವ ಲಾಭಕ್ಕೆ ತೆರಿಗೆ ಪ್ರಮಾಣ ತಗ್ಗಿಸಬೇಕು ಎಂಬ ನಿರೀಕ್ಷೆಗಳು ಹೆಚ್ಚಿವೆ.

ಈ ಜೊತೆಗೆ ಹಿರಿಯ ನಾಗರಿಕರ ಮೇಲಿನ ಆರ್ಥಿಕ ಹೊರೆ ತಗ್ಗಿಸಬೇಕು,ಹಿರಿಯ ನಾಗರಿಕರ ಮೇಲಿನ ಹಣಕಾಸಿನ ಒತ್ತಡ ತಗ್ಗಿಸಲು ಅವರಿಗೆ ಹೆಚ್ಚಿನ ವಿನಾಯಿತಿ ನೀಡಬೇಕು ಎಂಬ ಬೇಡಿಕೆಯೂ ಜನಮಾನಸದಲ್ಲಿದೆ. 

ಇನ್ನು ಮನೆ ಹೊಂದಿದವರಿಗೆ ಪ್ರೋತ್ಸಾಹ ಸೆಕ್ಷನ್‌ 24(ಬಿ) ಅಡಿಯಲ್ಲಿ ಗೃಹ ಸಾಲಕ್ಕೆ ಇದ್ದ ಹೆಚ್ಚುವರಿ ತೆರಿಗೆ ಕಡಿತದ ಮಿತಿಯ ಲಾಭ ಮನೆ ಖರೀದಿಸುವವರಿಗೂ ಸಿಗಬೇಕು, ಕನಿಷ್ಠ ಒಂದು ಮನೆಗಾದರೂ, ಸಂಪೂರ್ಣ ಬಡ್ಡಿ ಪಾವತಿಸುವವರಿಗೆ ರಿಯಾಯಿತಿ ಮಿತಿಯನ್ನು ಹೆಚ್ಚಿಸಬೇಕು ಎಂಬ ನಿರೀಕ್ಷೆಗಳಿವೆ. 

ಇನ್ನುಳಿದಂತೆ ಗೃಹ ಸಾಲ ಪಡೆದವರಿಗೆ ಆದಾಯ ತೆರಿಗೆಗೆ ನೀಡುವ ವಿನಾಯಿತಿಯ ಮಿತಿ ₹2 ಲಕ್ಷಕ್ಕಿದ್ದು, ಇದನ್ನು ₹3 ಲಕ್ಷಕ್ಕೆ ಹೆಚ್ಚಿಸಬೇಕು ಎಂಬ ಬೇಡಿಕೆಯಿದೆ. 

80ಸಿ ಅಡಿಯಲ್ಲಿ ಮಿತಿ ಹೆಚ್ಚಳದ ನಿರೀಕ್ಷೆ, ಸದ್ಯ ಇರುವ ₹1.5 ಲಕ್ಷ ಮಿತಿ 2014ರಿಂದ ಬದಲಾಗಿಲ್ಲ. ನಿಶ್ಚಿತ ಠೇವಣಿ, ಪಿಪಿಎಫ್‌ ಇತ್ಯಾದಿ ಹೂಡಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಇದು ಅವಶ್ಯಕ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. 

ಎನ್‌ಪಿಎಸ್‌ ಕಡಿತ ಮಿತಿ ಹೆಚ್ಚಿಸಬೇಕು, ಹೊಸ ಪಿಂಚಣಿ ವ್ಯವಸ್ಥೆಯಲ್ಲಿ ಗರಿಷ್ಠ ಕಡಿತ ಮಿತಿಯನ್ನು ಈಗಿರುವ ₹50 ಸಾವಿರದಿಂದ ₹1 ಲಕ್ಷಕ್ಕೆ ಹೆಚ್ಚಿಸಬೇಕು,ಅದಕ್ಕೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಬೇಕು,ಆದಾಯ ತೆರಿಗೆ ಸ್ಲಾಬ್‌ನಲ್ಲಿ ಬದಲಾವಣೆ ನಿರೀಕ್ಷೆಗಳು ಹೆಚ್ಚಾಗಿವೆ. 

Tags: ಆಯವ್ಯಯಕೇಂದ್ರ ಬಜೆಟ್ 2025ನಿರ್ಮಲ ಸೀತಾರಾಮನ್ಮೋದಿ ಬಜೆಟ್ಮೋದಿ ಸರ್ಕಾರಯೂನಿಯನ್ ಬಜೆಟ್
Previous Post

ಕೇಂದ್ರ ಮೂರನೆ ಅವಧಿಯ ಮೊದಲ ಪೂರ್ಣ ಬಜೇಟ್ ಗೆ ಕ್ಷಣಗಣನೆ..! ದಾಖಲೆಯ ಬಜೆಟ್ ಮಂಡಿಸಲಿರುವ ನಿರ್ಮಲ..! 

Next Post

ಹಾಸನದಲ್ಲಿ ಮದಗಜಗಳ ಕಾಳಗ…! ಬೆಟ್ಟದ ಮೇಲಿಂದ ಬಿದ್ದು ಒಂಟಿ ಸಲಗ ಸಾವು ! 

Related Posts

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ, ನಾನೇ ಅಧ್ಯಕ್ಷನಾಗಿರುತ್ತೇನೆಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ...

Read moreDetails
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
Next Post
ಹಾಸನದಲ್ಲಿ ಮದಗಜಗಳ ಕಾಳಗ…! ಬೆಟ್ಟದ ಮೇಲಿಂದ ಬಿದ್ದು ಒಂಟಿ ಸಲಗ ಸಾವು ! 

ಹಾಸನದಲ್ಲಿ ಮದಗಜಗಳ ಕಾಳಗ…! ಬೆಟ್ಟದ ಮೇಲಿಂದ ಬಿದ್ದು ಒಂಟಿ ಸಲಗ ಸಾವು ! 

Recent News

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada