• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

ಶ್ರೀಲಂಕಾದ ಆಟಗಾರ ವಿಶೇನ್ ಹಲಂಬ ಉದ್ಧಟತನಕ್ಕೆ ಸಿಡಿದೆದ್ದ ಯುವ ಆಟಗಾರ..

ಪ್ರತಿಧ್ವನಿ by ಪ್ರತಿಧ್ವನಿ
June 16, 2026
in Top Story, ಇದೀಗ, ಕ್ರೀಡೆ, ದೇಶ, ವಿದೇಶ
0
ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

Vaibhav Suryavanshi Anger

Share on WhatsAppShare on FacebookShare on Telegram

ಬೆಂಗಳೂರು : ಭಾರತ ಮತ್ತು ಶ್ರೀಲಂಕಾ ನಡುವಿನ ತ್ರಿಕೋನ ಎ ಸರಣಿಯ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾದ ಎದುರು ಸೋಲಿಗೆ ಶರಣಾಗಿದೆ. ಇದಾದ ಬಳಿಕ ಪೆವಿಲಿಯನ್‌ಗೆ ವಾಪಸ್ಸಾಗುತ್ತಿದ್ದ ಭಾರತ ತಂಡದ ಯುವ ಆರಂಭಿಕ ಆಟಗಾರ ವೈಭವ್‌ ಸೂರ್ಯವಂಶಿ ಹಾಗೂ ಶ್ರೀಲಂಕಾದ ಆಟಗಾರನ ನಡುವೆ ಗಲಾಟೆ ನಡೆದಿದೆ.

ADVERTISEMENT
CM DK Shivakumar : ರಾಜೀವ್‌ ಗಾಂಧಿ ವಿಶ್ವವಿದ್ಯಾಲಯ ವೈದ್ಯಕೀಯ ಕ್ಷೇತ್ರದ ಆಧಾರ ಸ್ಥಂಭ..! #pratidhvani

ದಂಬುಲ್ಲಾದಲ್ಲಿ ನಡೆದ ಪಂದ್ಯವು ಟೈನಲ್ಲಿ ಕೊನೆಗೊಂಡಿದ್ದರಿಂದ ಸೂಪರ್ ಓವರ್‌ ನಡೆಸಲಾಯಿತು. ಸೂಪರ್ ಓವರ್ ನಲ್ಲಿ ಭಾರತ ಸೋಲು ಕಂಡಿದೆ. ಈ ಪಂದ್ಯದ ಸಮಯದಲ್ಲಿ ವೈಭವ್ ಕೋಪಗೊಂಡು ಶ್ರೀಲಂಕಾ ಆಟಗಾರನೊಂದಿಗೆ ವಾಗ್ವಾದಕ್ಕೆ ಇಳಿದರು. ಪರಿಸ್ಥಿತಿ ಉಲ್ಬಣಗೊಂಡು ಇಬ್ಬರೂ  ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ನಂತರ ಪರಿಸ್ಥಿತಿಯನ್ನು ಶಾಂತಗೊಳಿಸಲು ಇತರ ಆಟಗಾರರು ಮಧ್ಯಪ್ರವೇಶ ಮಾಡಿದರು.

ಇದನ್ನೂ ಓದಿ : ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ : ಇಬ್ಬರು ಸಜೀವ ದಹನ, 7 ಮಂದಿಗೆ ಗಂಭೀರ ಗಾಯ

ಆದರೆ ಆರಂಭದಲ್ಲಿ ವೈಭವ್‌ ಸೂರ್ಯವಂಶಿ ಆಟದ ಬಳಿಕ ವಾಪಸ್‌ ಪೆವಿಲಿಯನ್‌ಗೆ ತೆರಳುತ್ತಿದ್ದರು. ಈ ವೇಳೆ ಶ್ರೀಲಂಕಾದ ಆಟಗಾರ ವಿಶೇನ್ ಹಲಂಬ ವೈಭವ್‌ನನ್ನು ’ಪಂದ್ಯ ಮುಗೀತು, ಇನ್ನು ಮನೆಯ ಕಡೆಗೆ ಹೋಗು’ಎಂದು ಕೆಣಕಿದ್ದಾರೆ. ಈ ವೇಳೆ ಕೋಪಗೊಂಡ ಭಾರತೀಯ ಆಟಗಾರ ಹಲಂಬ ಮೇಲೆ ಆಕ್ರೋಶ ವ್ಯಕ್ತಪಡಿಸಿ ಮುಂದೆ ಸಾಗುತ್ತಿದ್ದ ವೇಳೆ ಸ್ಥಳದಲ್ಲಿದ್ದ ಆಟಗಾರರು ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದರು.

ಇನ್ನೂ ಆಟದ ಬಳಿಕವೂ ಕೈ ಕುಲುಕಿದಾಗಲೂ, ಸೂರ್ಯವಂಶಿ ಅಸಮಾಧಾನಗೊಂಡಂತೆ ಇದ್ದರು. ತಂಡದ ಸದಸ್ಯರು ಅವರನ್ನು ಶಾಂತಗೊಳಿಸಿ ಪೆವಿಲಿಯನ್‌ಗೆ ಕಳುಹಿಸಿದರು. ಪ್ರಮುಖವಾಗಿ ಐಸಿಸಿ ನಿಯಮಾವಳಿಗಳ ಪ್ರಕಾರ ಈ ರೀತಿಯ ವಿಚಾರಗಳಲ್ಲಿ ಮಂಡಳಿಯು ತಲೆ ಹಾಕುವುದಿಲ್ಲ. ಆದರೆ ಈ ಗಲಾಟೆಯು ಕ್ರೀಡಾಂಗಣದಲ್ಲಿ ನಡೆದಿರುವುದರಿಂದ ಐಸಿಸಿಯು ಇಬ್ಬರೂ ಆಟಗಾರರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.

Tags: Cricket NewsICCIndian Cricket Playerone-day cricketPratidhvanisports newsSrilankan PlayerVaibhav SuryavanshiVishen Halamba
Previous Post

ಬಿಡದಿ ಟೌನ್ ಶಿಪ್ ನಿರ್ಮಾಣ ಯೋಜನೆ ಬಿಜೆಪಿ-ಜೆಡಿಎಸ್‌ ಕೂಸು, ನಮ್ಮದಲ್ಲ: ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್

Next Post

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

Related Posts

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ
Top Story

ಕೇಂದ್ರದ ಕಠಿಣ ಕ್ರಮ: ಜೂನ್ 22ರವರೆಗೆ ಟೆಲಿಗ್ರಾಂ ನಿರ್ಬಂಧ: ಯಾಕೆ ಗೊತ್ತೆ 

by ಪ್ರತಿಧ್ವನಿ
June 16, 2026
0

ನೀಟ್-ಯುಜಿ 2026 ಮರುಪರೀಕ್ಷೆಯ ಪಾರದರ್ಶಕತೆ ಕಾಪಾಡುವ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ, ವದಂತಿಗಳು ಮತ್ತು ಅಕ್ರಮ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ ಮೆಸೇಜಿಂಗ್ ವೇದಿಕೆಗೆ ತಾತ್ಕಾಲಿಕ...

Read moreDetails
ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ

ಕರ್ನಾಟಕ ಬಿಜೆಪಿ ಅಧ್ಯಕ್ಷರ ರೇಸ್‌ನಲ್ಲಿ ಪ್ರಹ್ಲಾದ್ ಜೋಶಿ ಮುಂಚೂಣಿ? ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ

June 16, 2026
ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ

June 16, 2026
ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

June 16, 2026
ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

June 16, 2026
Next Post
ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada