• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪೊಲೀಸರ ಬಂಧನದಿಂದ ಮುಕ್ತಿ ಪಡೆದ ಸಿ.ಟಿ ರವಿ ಹೇಳಿದ್ದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
December 21, 2024
in Top Story, ಕರ್ನಾಟಕ, ರಾಜಕೀಯ
0
ಪೊಲೀಸರ ಬಂಧನದಿಂದ ಮುಕ್ತಿ ಪಡೆದ ಸಿ.ಟಿ ರವಿ ಹೇಳಿದ್ದೇನು..?
Share on WhatsAppShare on FacebookShare on Telegram

ಬೆಳಗಾವಿ ಪೊಲೀಸರಿಂದ ಅರೆಸ್ಟ್​ ಆಗಿದ್ದ ಪರಿಷತ್ ಸದಸ್ಯ ಸಿ.ಟಿ ರವಿ ಹೈಕೋರ್ಟ್​ನಿಂದ ಜಾಮೀನು ಪಡೆದ ಬಳಿಕ ಬಿಡುಗಡೆ ಆಗಿದ್ದು, ಆ ಬಳಿಕ ದಾವಣಗೆರೆ, ಚಿತ್ರದುರ್ಗದ ಮೂಲಕ ಬೆಂಗಳೂರಿಗೆ ವಾಪಸ್​ ಆಗುವ ಮುನ್ನ ಚಿತ್ರದುರ್ಗದಲ್ಲಿ ಮಾತನಾಡಿದ್ದು, ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

ADVERTISEMENT

ಸಿ.ಟಿ ರವಿ ಬರುತ್ತಿರುವ ವಿಷಯ ತಿಳಿದ ಬಿಜೆಪಿ ಕಾರ್ಯಕರ್ತರು ಟೋಲ್ ಬಳಿ ಜಮಾವಣೆ ಆಗಿದ್ದರು. ಭದ್ರತಾ ದೃಷ್ಠಿಯಿಂದ ಎಸ್ಕಾರ್ಟ್ ಮೂಲಕವೇ ಬೆಂಗಳೂರಿಗೆ ತೆರಳುತ್ತಿದ್ದ ಸಿ.ಟಿ ರವಿ, ನಿಮಗೆ ಹೃದಯಪೂರ್ವಕ ಧನ್ಯವಾದ ತಿಳಿಸುತ್ತೇನೆ. ನೀವೆಲ್ಲ ಅಖಂಡವಾದ ಪ್ರೀತಿ ತೋರಿಸಿದ್ದೀರಿ. ನಿಮ್ಮ ಕಷ್ಟ ಕಾಲದಲ್ಲಿ ಜೊತೆಗಿದ್ದು ಋಣ ತೀರಿಸುತ್ತೇನೆ ಎಂದಿದ್ದಾರೆ.

ಪರಿಷತ್ ಕಲಾಪದ ವೇಳೆ ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಅನ್ನೋ ಕಾರಣಕ್ಕೆ ಬಂಧನ ಮಾಡಲಾಗಿತ್ತು. ಹೈಕೋರ್ಟ್​ ಆದೇಶದ ಬಳಿಕ ಪೊಲೀಸರು ಬಂಧನದಿಂದ ಬಿಡುಗಡೆ ಮಾಡಿದ ಬಳಿಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಂಡಿದ್ದರು.

ವೇಶ್ಯೆ ಎಂದ ಸಿ ಟಿ ರವಿಗೆ ಮಂಡ್ಯದಲ್ಲಿ ತೊಡೆತಟ್ಟಿ ಬೆದರಿಕೆ ಹಾಕಿದ ಸಿಎಂ ಸಿದ್ದರಾಮಯ್ಯ..!  #dkshivakumar

ಹಿರಿಯೂರಿನ ಐಮಂಗಲ ಟೋಲ್ ಬಳಿ ಬಿಜೆಪಿ ಕಾರ್ಯಕರ್ತರು ಜಮಾವಣೆ ಆಗಿದ್ದರು. ಸಿ.ಟಿ ರವಿ ಬರುತ್ತಿದ್ದಂತೆ ಜೈಕಾರ ಕೂಗಿ ಹಾರ ಹಾಕಿದ್ದಾರೆ ಬಿಜೆಪಿ ಕಾರ್ಯಕರ್ತರು. ಕಾರಲ್ಲಿಯೇ ನಿಂತು ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ ಸಿಟಿ ರವಿ. ಸಿ.ಟಿ ರವಿ ಕಾರಿನ ಮುಂದೆ ಮುಂದೆಯೇ ಜೊತೆ ಜೊತೆಗೆ ಸಾಗಿದ್ದಾರೆ ಬಿ.ವೈ ವಿಜಯೇಂದ್ರ.

Tags: Arrestbjp mlc arrestc t ravi arrestc t ravi arrestedchaitra kundapur arrestCT Ravict ravi arrestct ravi arrest newsct ravi arrest videosct ravi arrestedct ravi lakshmi hebbalkarct ravi latest newsct ravi on darshan arrestct ravi protestct ravi vs lakshmi hebbalkarDarshan Arrestdk shivakumar arrestlakshmi hebbalkar allegation on ct ravipolice arrest ct ravipolice arrest ct ravi in suvarna soudha
Previous Post

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧ ಬಳಕೆ​ ಬಗ್ಗೆ ಸಿ.ಟಿ ರವಿ ಪತ್ನಿ ಏನಂದ್ರು..?

Next Post

ಇನ್ನು ರಾಜಾಸ್ಥಾನ ಮಾರುಕಟ್ಟೆಗೂ ಕಾಲಿರಿಸಲಿದೆ ನಂದಿನಿ ಹಾಲು

Related Posts

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
0

ವೃತ್ತಿ ಜೀವನದಲ್ಲಿ ವಿರಾಮದ ನಂತರ, ವಿಶೇಷವಾಗಿ ತಾಂತ್ರಿಕ ಕರ್ತವ್ಯಗಳಲ್ಲಿ ಮಹಿಳೆಯರು ಮತ್ತೆ ಕಾರ್ಯಪಡೆಗೆ ಸೇರಲು ಸಹಾಯ ಮಾಡುವಲ್ಲಿ ಮತ್ತು ಮಹಿಳೆಯರು ಮರುಕೌಶಲ್ಯ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಲು ಅಭ್ಯರ್ಥಿಗಳನ್ನು ಹುರಿದುಂಬಿಸುತ್ತಿರುವ...

Read moreDetails
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

September 4, 2025

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

September 4, 2025

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

September 4, 2025
Next Post
ಇನ್ನು ರಾಜಾಸ್ಥಾನ ಮಾರುಕಟ್ಟೆಗೂ ಕಾಲಿರಿಸಲಿದೆ ನಂದಿನಿ ಹಾಲು

ಇನ್ನು ರಾಜಾಸ್ಥಾನ ಮಾರುಕಟ್ಟೆಗೂ ಕಾಲಿರಿಸಲಿದೆ ನಂದಿನಿ ಹಾಲು

Recent News

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ
Top Story

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

by ನಾ ದಿವಾಕರ
September 4, 2025
Top Story

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

by ಪ್ರತಿಧ್ವನಿ
September 4, 2025
Top Story

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

by ಪ್ರತಿಧ್ವನಿ
September 4, 2025
Top Story

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

by ಪ್ರತಿಧ್ವನಿ
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada