• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್​ ಶಾಸಕನ ಮೇಲೆ ED ದಾಳಿ ಬಗ್ಗೆ ಸಿಎಂ ಏನ್​ ಹೇಳಿದ್ರು.?

ಕೃಷ್ಣ ಮಣಿ by ಕೃಷ್ಣ ಮಣಿ
April 25, 2025
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್​ ಶಾಸಕನ ಮೇಲೆ ED ದಾಳಿ ಬಗ್ಗೆ ಸಿಎಂ ಏನ್​ ಹೇಳಿದ್ರು.?
Share on WhatsAppShare on FacebookShare on Telegram

ವಿನಯ್ ಕುಲಕರ್ಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ದಾಳಿ ಅಂತ್ಯ ಆಗಿದೆ. ಬರೋಬ್ಬರಿ 28 ಗಂಟೆಗಳ ಶೋಧ ಕಾರ್ಯಾಚರಣೆ ಬಳಿಕ ಅಧಿಕಾರಿಗಳು ಮನೆಯಿಂದ ಹೊರಟಿದ್ದಾರೆ. ನಾಲ್ಕು ಕಾರಗಳಲ್ಲಿ ಬಂದಿದ್ದ ಎಂಟು ಮಂದಿ ED ಅಧಿಕಾರಿಗಳ ತಂಡ, ಸಾಕಷ್ಟು ದಾಖಲೆ ಪತರಗಳನ್ನು ತೆಗೆದುಕೊಂಡು ಹೋಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

ADVERTISEMENT
Pahalgam Terror Attack: ಉಗ್ರರ ದಾಳಿಯನ್ನು ಕಣ್ಣಾರೆ ನೋಡಿ ರೋಚಕ ಮಾಹಿತಿ ಬಿಚ್ಚಿಟ್ಟ ಯುವಕ..! #pratidhvani

ED ದಾಳಿ ಬಗ್ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮಾತನಾಡಿ, ಏನು ಬೇಕೋ ಎಲ್ಲಾ ಕೇಳಿದ್ದಾರೆ. ಯಾವ ಕೇಸ್ ಹಾಕಬೇಕೋ ಎಲ್ಲ ಕೇಸ್ ಹಾಕಿದ್ದಾರೆ. ಇದೆಲ್ಲ ರಾಜಕೀಯ ಷಡ್ಯಂತ್ರ. ನಾನು ಸಂಪೂರ್ಣ ಕೃಷಿಕ. ಯಾವುದೇ ಬಿಜಿನೆಸ್ ಇಲ್ಲ. ಮನೆಯಲ್ಲಿ ಏನು ಸಿಗಲಿಲ್ಲ. ಅವರಿಗೆ ಏನು ಬೇಕು ಎಲ್ಲ ಹುಡುಕಿದ್ದಾರೆ. ಹೈಕೋರ್ಟ್​ನಲ್ಲಿ ಕೆಲವು ಕೇಸ್​ಗಳಲ್ಲಿ ನಾನು ವಿಟ್ನೆಸ್ ಆಗಿದ್ದೇನೆ. ಒಂದು ತಿಂಗಳಿನಿಂದ ಪ್ರತಿದಿನ ಹರಾಸ್ಮೆಂಟ್ ನಡಿತಿದೆ ಎಂದಿದ್ದಾರೆ.

ನಾನು ಎಂಎಲ್ಎ ಆದರೂ ಕ್ಷೇತ್ರಕ್ಕೆ ಹೋಗಲು ಆಗ್ತಿಲ್ಲ. ಹಾರಾಸ್ಮೆಂಟ್​ಗೂ ಒಂದು ಲಿಮಿಟೇಷನ್ ಇರಬೇಕು. ಬಹಳ ನೋವಾಗತ್ತದೆ. ಐಶ್ವರ್ಯಗೌಡ ಜೊತೆ ಟ್ರಾನ್ಸಾಷನ್ ಇದ್ರೆ ಸಿಕ್ಕೇ ಸಿಗುತ್ತದೆ. ಒಮ್ಮೆ ಕೊಲ್ಲಾಪುರ ಟೆಂಪಲ್ ಹೋಗುವಾಗ ಪರಿಚಯ ಆಯ್ತು. ಅವರೇ ಕಾರನ್ನ ನಮ್ಮ ಫಾರ್ಮ್​ನಲ್ಲಿ ಬಿಟ್ಟೊಗಿದ್ರು. ಒಂದು ತಿಂಗಳ ನಂತರ ಪೊಲೀಸರು ಕಾಲ್ ಮಾಡಿದ್ರು. ನಂತರ ತಂದು ಕೊಟ್ಟಿದ್ರು. ಮಂಜುಳಾ ಪಾಟೀಲ್, ವನಿತಾ ಐತಾಳ್ ಎರಡು ತಿಂಗಳ ನಂತರ ಪರಿಚಯ. ಕೇಸ್ ಮಾಡೋದು ಬೇಡ ದುಡ್ಡು ಕೊಡಿಸಿ ಅಂತ ಬಂದಿದ್ರು. ನನ್ನ ಬರ್ತ್​ ಡೇ ದಿನ ಸನ್ಮಾನ ಮಾಡಿದ್ರು. ಅಣ್ಣಮ್ಮ ಜಾತ್ರೆಗೆ ಒಮ್ಮೆ ಹೋಗಿ ಬಂದಿದ್ದೆ. ಜನರಿಗೆ ಮೋಸ ವಂಚನೆ ಮಾಡುವುದು ಒಳ್ಳೆ ಕೆಲಸವಲ್ಲ. ED ಅವರು ಯಾವುದೇ ನೋಟಿಸ್ ನೀಡಿಲ್ಲ ಎಂದಿದ್ದಾರೆ.

ಚಾಮರಾಜನಗರದಲ್ಲಿ ED ದಾಳಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ನಾನು ಸಿಎಂ ಆದ ಮೇಲೆ 20ಕ್ಕೂ ಹೆಚ್ಚು ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ‌. ಇದರಿಂರ ನಮಗೆ ಅಧಿಕಾರ ಗಟ್ಟಿಯಾಗುತ್ತಿದೆ ಎಂದಿದ್ದಾರೆ. ಇದೇ ವೇಳೆ ಕಾಂಗ್ರೆಸ್​ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ED ದಾಳಿ ಮಾಡಿರುವ ವಿಚಾರವಾಗಿ ಮಾತನಾಡಿ, ಇದು ರಾಜಕೀಯ ಪ್ರೇರಿತ ದಾಳಿ. ಕೇಂದ್ರ ಸರ್ಕಾರದ ಒತ್ತಡದ ಮೇಲೆ ದಾಳಿ ಮಾಡಿದ್ದಾರೆ. ಬಿಜೆಪಿಯರ ಮೇಲೆ ಯಾಕೆ ದಾಳಿ ಮಾಡುತ್ತಿಲ್ಲ..? ಬಿಜೆಪಿಯವರು ಏನ್ ಸಾಚಾಗಳಾ..? ಎಂದು ಪ್ರಶ್ನೆ ಮಾಡಿದ್ದಾರೆ.

Tags: congresscongress cries foul ed rainds rajasthancongress leaders ed raidCongress MLACongress NewsED raided raid on manjunath gowdaED raidsed raids congressed raids on charanjit singh channi's kin in mohalied raids on congress leadersed raids on gehlot's brotherenforcement directorate raids in punjabit raid on congress mlait raid on national travelsPunjab Congressshow= the news with ndtvthe news with ndtv
Previous Post

ವಕ್ಫ್​ ಆಸ್ತಿ ಎಂದು ಮೈಸೂರಿನ ಎಂ.ಕೆ ಹಾಸ್ಟೆಲ್​ಗೆ ನೋಟಿಸ್​.. ಆಕ್ರೋಶ

Next Post

ಬಿಡದಿ ಟೌನ್​ ಶಿಪ್​ ಗೆ ಗೌಡರ ವಿರೋಧ.. ನಿಮ್ಮ ಮಗನನ್ನ ಕೇಳಿ – ಡಿಕೆಶಿ

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಬಿಡದಿ ಟೌನ್​ ಶಿಪ್​ ಗೆ ಗೌಡರ ವಿರೋಧ.. ನಿಮ್ಮ ಮಗನನ್ನ ಕೇಳಿ – ಡಿಕೆಶಿ

ಬಿಡದಿ ಟೌನ್​ ಶಿಪ್​ ಗೆ ಗೌಡರ ವಿರೋಧ.. ನಿಮ್ಮ ಮಗನನ್ನ ಕೇಳಿ - ಡಿಕೆಶಿ

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada