• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯೋಗೇಶ್ವರ್‌ ಸೇರ್ಪಡೆಗೆ ಕಾಂಗ್ರೆಸ್‌ ನಾಯಕರು ಏನಂದ್ರು..? ಚನ್ನಪಟ್ಟಣದಲ್ಲಿ ಹೇಗಿದೆ ಪರಿಸ್ಥಿತಿ..?

ಕೃಷ್ಣ ಮಣಿ by ಕೃಷ್ಣ ಮಣಿ
October 23, 2024
in ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಯೋಗೇಶ್ವರ್‌ ಸೇರ್ಪಡೆಗೆ ಕಾಂಗ್ರೆಸ್‌ ನಾಯಕರು ಏನಂದ್ರು..? ಚನ್ನಪಟ್ಟಣದಲ್ಲಿ ಹೇಗಿದೆ ಪರಿಸ್ಥಿತಿ..?
Share on WhatsAppShare on FacebookShare on Telegram

ಕಾಂಗ್ರೆಸ್‌ ಸೇರ್ಪಡೆ ಆದ ಬಳಿಕ ಸ್ವಕ್ಷೇತ್ರ ಚನ್ನಪಟ್ಟಣದ ಕಾಂಗ್ರೆಸ್ ಕಚೇರಿಗೆ ಯೋಗೇಶ್ವರ್ ಭೇಟಿ ನಿಡಿದ್ದಾರೆ. ಕಾಂಗ್ರೆಸ್‌ ಪಕ್ಷ ಸೇರಿದ ಬಳಿಕ ಮೊದಲ ಬಾರಿಗೆ ಭೇಟಿ ನಿಡಿದ್ದು, ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಕೂಡ ಉಪಸ್ಥಿತರಿದ್ದಾರೆ. ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದು, ಯೋಗೇಶ್ವರ್‌ಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ. ಆದರೆ ಚನ್ನಪಟ್ಟಣದಲ್ಲಿ ಕೆಲವರು ಯೋಗೇಶ್ವ ರ್‌ ಕಾಂಗ್ರೆಸ್‌ ಸೇರ್ಪಡೆಯನ್ನು ವಿರೋಧಿಸಿದ್ದು, ಪಕ್ಷವನ್ನು ನಾವು ಕಟ್ಟಿದ್ದೇವೆ, ಈಗ ಬಂದು ಪಕ್ಷ ಸೇರಿದರೆ ನಮ್ಮ ಕಥೆ ಏನು..? ನಮ್ಮನ್ನು ಗೌರವಿಸ್ತಾರಾ..? ಅನ್ನೋ ಪ್ರಶ್ನೆ ಎತ್ತಿದ್ದಾರೆ.

ADVERTISEMENT

ಸಿ.ಪಿ. ಯೋಗೇಶ್ವರ್​ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಸಿ.ಪಿ ಯೋಗೇಶ್ವರ್‌ ‌ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ. ಅವರನ್ನು ನಾವು ಸ್ವಾಗತಿಸುತ್ತೇವೆ, ಅವರು ಕಾಂಗ್ರೆಸ್‌ನವರೇ ಆಗಿದ್ದು, ಪಕ್ಷಕ್ಕೆ ಅವರು ಹೊಸಬರೇನಲ್ಲ ಎಂದಿದ್ದಾರೆ. ಇನ್ನು ಇದೇ ವಿಚಾರವಾಗಿ ಕೊಪ್ಪಳದಲ್ಲಿ KKRDB ಅಧ್ಯಕ್ಷ ಅಜಯ್ ಸಿಂಗ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿಕೊಂಡು ಯೋಗೇಶ್ವರ್‌ ಪಕ್ಷಕ್ಕೆ ಬಂದಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಸಿಎಂ ಸಿದ್ದರಾಮಯ್ಯ ಅಂದ್ರೆ ಪ್ರತಿಪಕ್ಷದವರಿಗೆ ಭಯ. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಗೆಲ್ಲುತ್ತೇವೆ ಎಂದಿದ್ದಾರೆ.

ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್‌.ಸಿ ಮಹದೇವಪ್ಪ ಮಹದೇವಪ್ಪ ಮಾತನಾಡಿ, ಯೋಗೇಶ್ವರ್ ನಮ್ಮ ಪಕ್ಷಕ್ಕೆ ಬಂದಿರುವುದು ಸಂತೋಷದ ವಿಚಾರ. ನಮ್ಮ ಪಕ್ಷದಲ್ಲೂ ಬಹಳಷ್ಟು ಜನ ಅಭ್ಯರ್ಥಿಗಳಿದ್ದರು. ಆದರೂ ಬೇರೆ ಪಕ್ಷದಿಂದ ಬಂದ ಅಭ್ಯರ್ಥಿಗೆ ನಾವು ಟಿಕೆಟ್ ಕೊಟ್ಟಿದ್ದೇವೆ ಎಂದರೇ ಪಕ್ಷದ ಉದಾರತನ ಎಂತಹದ್ದು ಎಂಬುದನ್ನ ಗಮನಿಸಿ ಎಂದಿರುವ ಸಚಿವರು, ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಆರೋಗ್ಯ ಸಚಿವ ದಿನೇಶ ಗುಂಡುರಾವ್ ಮಾತನಾಡಿ, ಸಿ ಪಿ ಯೋಗೀಶ್ವರ ಕಾಂಗ್ರೆಸ್ ಪಕ್ಷದವರು, ಅವರು ಮತ್ತೆ ಪಕ್ಷಕ್ಕೆ ಬಂದಿದ್ದಾರೆ. ಸಂತೋಷವಾಗುತ್ತದೆ. ಅವರು ಅಭ್ಯರ್ಥಿ ಆಗುತ್ತಾರೆ. ನಮ್ಮ ಉಪಮುಖ್ಯಮಂತ್ರಿಗಳ ಜವಾಬ್ದಾರಿ ಕ್ಷೇತ್ರ. ನಾವು ಆಪರೇಷನ ಕಮಲ ಮಾಡಿಲ್ಲ. ಅವರೇ ಕಾಂಗ್ರೆಸ್‌ ಪಕ್ಷ ಒಪ್ಪಿಕೊಂಡು ಬಂದಿದ್ದಾರೆ. ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಬಿಜೆಪಿಯವರು ಮಾಡಬಾರದು ಮಾಡಿದ್ದಾರೆ. ಅವರು ನಮಗೆ ಪಾಠ ಮಾಡಬೇಕಾಗಿಲ್ಲ ಎಂದು ಚಾಟಿ ಬೀಸಿದ್ದಾರೆ.

ಚನ್ನ ಪಟ್ಟಣದಲ್ಲಿ ವಿರೋಧದ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಮಾತನಾಡಿದ್ದು, ಶೇಕಡ 90 ರಷ್ಟು ಜನ ಯೋಗೇಶ್ವರ್‌ ಬೆಂಬಲಿಸ್ತಾರೆ. ಶೇಕಡ 10ರಷ್ಟು ಜನರು ಮಾತ್ರ ವಿರೋಧ ಮಾಡ್ತಾರೆ. ಆದರೆ ಕಾಂಗ್ರೆಸ್‌ ಪಕ್ಷದ ಒಳಗಿನ ವಿರೋಧವನ್ನು ತಣಿಸುವ ಕೆಲಸ ಮಾಡ್ತೇವೆ ಎಂದಿದ್ದಾರೆ.

Tags: BJPC P YogeshwarCongress PartyCP Yogeshwarcp yogeshwar congresscp yogeshwar congress entrycp yogeshwar congress membershipcp yogeshwar electioncp yogeshwar future planscp yogeshwar join congresscp yogeshwar joining congresscp yogeshwar latest newscp yogeshwar likely to join congresscp yogeshwar mlc postcp yogeshwar newscp yogeshwar ramanagaracp yogeshwar resigncp yogeshwar speechcp yogeshwar today newscp yogeshwaraಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಧಿಕಾರ ಎಲ್ಲಿ ಸಿಗುತ್ತೋ, CP ಯೋಗೇಶ್ವರ್ ಅಲ್ಲಿಗೆ ಜಂಪ್ ಆಗ್ತಾರೆ ಎಂದ ನಿಖಿಲ್ ಕುಮಾರಸ್ವಾಮಿ

Next Post

EV ಚಾರ್ಜ್ ಇಂಡಿಯಾ ಎಕ್ಸಲೆನ್ಸ್ ಅವಾರ್ಡ್ಸ್ ಪಡೆದ ಮಹಾನಗರ ಸಾರಿಗೆ ಸಂಸ್ಥೆ..

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post

EV ಚಾರ್ಜ್ ಇಂಡಿಯಾ ಎಕ್ಸಲೆನ್ಸ್ ಅವಾರ್ಡ್ಸ್ ಪಡೆದ ಮಹಾನಗರ ಸಾರಿಗೆ ಸಂಸ್ಥೆ..

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada