• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೈಸೂರು ದಸರಾ ಇವತ್ತಿನ ಜಟ್ಟಿ ಕಾಳಗ ವಿಶೇಷ ಏನು..? ಯಾರು ಭಾಗಿಯಾಗ್ತಾರೆ..?

ಕೃಷ್ಣ ಮಣಿ by ಕೃಷ್ಣ ಮಣಿ
October 12, 2024
in Top Story, ಕರ್ನಾಟಕ, ದೇಶ, ವಿಶೇಷ
0
ಮೈಸೂರು ದಸರಾ ಇವತ್ತಿನ ಜಟ್ಟಿ ಕಾಳಗ ವಿಶೇಷ ಏನು..? ಯಾರು ಭಾಗಿಯಾಗ್ತಾರೆ..?
Share on WhatsAppShare on FacebookShare on Telegram

ಮೈಸೂರಿನಲ್ಲಿ ಜಂಬೂಸವಾರಿಗೆ ಸಕಲ ಸಿದ್ಧತೆ ನಡೆಯುತ್ತಿದೆ. ಚಾಮುಂಡೇಶ್ವರಿ ಬೆಟ್ಟದಿಂದ ಅರಮನೆಗೆ ಉತ್ಸವ ಮೂರ್ತಿಯನ್ನು ಅರಮನೆಗೆ ತರಲಾಗ್ತಿದೆ. ಇತ್ತ ಅರಮನೆ ಅಂಗಳದಲ್ಲಿ ಐತಿಹಾಸಿಕ ರಣರೋಚಕ ವಜ್ರಮುಷ್ಟಿ ಕಾಳಗ ನಡೆಯುತ್ತಿದೆ. ಅಂಬಾವಿಲಾಸ ಅರಮನೆಯ ಕರಿಕಲ್ಲು ನಾಲ್ವರು ಜಗ ಜಟ್ಟಿಗಳು ಕುಸ್ತಿ ಮಾಡುತ್ತಿದ್ದಾರೆ. ಮೊದಲು ಅರಮನೆಯ ಶ್ವೇತವರಾಹ ಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಕೆ ನಂತರ ಜಟ್ಟಿಗಳಿಗೆ ಕೆಂಪುಮಣ್ಣು, ಮಟ್ಟಿ ಮಣ್ಣು, ಅರಿಶಿನ-ಕುಂಕುಮ, ಕಣ್ಣು ಕಪ್ಪು ಬಳಿದುಕೊಂದು ಕಾಳಗ ನಡೆಸಿದ್ದಾರೆ.

ADVERTISEMENT

ಐತಿಹಾಸಿಕ ವಜ್ರಮುಷ್ಠಿ ಕಾಳಗದಲ್ಲಿ ಜಟ್ಟಿ ಜನಾಂಗದ ನಾಲ್ವರು ಪೈಲ್ವಾನರು ಕಾದಟ ನಡೆಸುತ್ತಿದ್ದಾರೆ. ಬೆಂಗಳೂರು, ಚನ್ನಪಟ್ಟಣ, ಮೈಸೂರು ಮತ್ತು ಚಾಮರಾಜನಗರದ ನಾಲ್ವರು ಜಟ್ಟಿಗಳ ಈ ಬಾರಿ ಭಾಗಿಯಾಗಿರುವ ಜಟ್ಟಿಗಳು. ಮೈಸೂರಿನ ಬಲರಾಮ್ ಜಟ್ಟಿ, ಚಾಮರಾಜನಗರದ ಶ್ರೀನಿವಾಸ್ ಜಟ್ಟಿ, ಬೆಂಗಳೂರಿನ ನಾರಾಯಣ್‌ ಜಟ್ಟಿ ಹಾಗೂ ಚನ್ನಪಟ್ಟಣದ ರಾಘವೇಂದ್ರ ಜಟ್ಟಿ ಭಾಗಿಯಾಗಿದ್ದು, ಚಾಮರಾಜನಗರದ ಶ್ರೀನಿವಾಸ್‌ ಜಟ್ಟಿ ಹಾಗೂ ಚನ್ನಪಟ್ಟಣದ ರಾಘವೇಂದ್ರ ಜಟ್ಟಿ ನಡುವೆ ಕಾದಟ ನಡೆದಿದೆ. ಮೈಸೂರಿನ ಬಲರಾಮ್ ಜಟ್ಟಿ ಹಾಗೂ ಬೆಂಗಳೂರಿನ ನಾರಾಯಣ್‌ ಜಟ್ಟಿ ನಡುವೆ 2ನೇ ಸೆಣಸಾಟ ನಡೆದಿದೆ. ಉಸ್ತಾದ್​​ಗಳ ಉಪಸ್ಥಿತಿಯಲ್ಲಿ ವಜ್ರಮುಷ್ಟಿ ಆಯುಧ ಹಿಡಿದ ಇಬ್ಬರೂ ಜಟ್ಟಿಗಳ ಕಾದಾಟ ನಡೆದಿದೆ.

ಆನೆ ದಂತದಿಂದ ಮಾಡಿದ ವಜ್ರಮುಷ್ಟಿ ಆಯುಧವನ್ನು ಕೈಗೆ ಧರಿಸಿ ಕಾಳಗ ನಡೆಸಿದ್ದಾರೆ. ಹಣೆಯಲ್ಲಿ ರಕ್ತ ಚಿಮ್ಮುವವರೆಗೆ ಜಟ್ಟಿಗಳು ಕುಸ್ತಿ ಮಾಡಿದ್ದು, ರಕ್ತ ಚಿಮ್ಮಿದ ಬಳಿಕ ಕಾಳಗ ಸಮಾಪ್ತಿ ಆಗಿದೆ. ಆ ಬಳಿಕ ದೇವರಿಗೆ ಪೂಜೆ ಸಲ್ಲಿಸಿದ್ದು, ಇನ್ಮುಂದೆ ಜಂಬೂಸವಾರಿ ಆರಂಭಿಸುವ ಕಾರ್ಯಗಳು ಶುರು ಆಗಿವೆ. ಈ ವರ್ಷ ಇಂತಹ ಜಟ್ಟಿಗಳನ್ನು ಕಳುಹಿಸುತ್ತೇವೆ ಎಂದು ರಾಜಮನೆತನಕ್ಕೆ ಮೊದಲೇ ತಿಳಿಸಲಾಗುತ್ತದೆ. ದಸರಾ ಆರಂಭಕ್ಕೆ ಎರಡು ತಿಂಗಳು ಇರುವಾಗ ಆಯ್ಕೆ ಆದವರಿಗೆ ತರಬೇತಿ ನೀಡಲಾಗುತ್ತದೆ. ಈ ಬಾರಿ ಮೂವರು ಅನುಭವಿಗಳಾಗಿದ್ದು, ಚನ್ನಪಟ್ಟಣದ ರಾಘವೇಂದ್ರ ಜಟ್ಟಿ ಇದೇ ಮೊದಲ ಬಾರಿಗೆ ವಜ್ರಮುಷ್ಠಿ ಕಾಳಗದಲ್ಲಿ ಭಾಗಿ ಆಗಿದ್ದಾರೆ.

ಬೆಂಗಳೂರಿನ ನಾರಾಯಣ ಜಟ್ಟಿ 9ನೇ ಬಾರಿಗೆ ವಜ್ರಮುಷ್ಠಿ ಕಾಳಗದಲ್ಲಿ ಭಾಗಿಯಾದ್ರೆ, ಮೈಸೂರಿನ ಬಲರಾಮ್ ಜಟ್ಟಿ 4ನೇ ಬಾರಿಗೆ ಹಾಗೂ ಚಾಮರಾಜನಗರದ ಶ್ರೀನಿವಾಸ್‌ ಜಟ್ಟಿ 3ನೇ ಬಾರಿಗೆ ಭಾಗಿಯಾಗಿದ್ದಾರೆ. ರಾಜಮಾತೆ ಪ್ರಮೋದ ದೇವಿ ಹಾಗು ಮೊಮ್ಮೊಗ ಆದ್ಯವೀರ್​​ ಜೊತೆಗೆ ಅರಮನೆ ಮೇಲೆ ನಿಂತು ಜಟ್ಟಿಕಾಳಗ ವೀಕ್ಷಿಸಿದ್ದಾರೆ. ಆ ಬಳಿಕ ಬನ್ನಿ ಪೂಜೆ ನೆರವೇರಿಸಿದ್ದಾರೆ ರಾಜವಂಶಸ್ಥ ಯಧುವೀರ್​. ಇದೀಗ ಜಂಬೂಸವಾರಿ ಸಿದ್ಧತೆಗಳು ಆರಂಭವಾಗಿದ್ದು, ಅಂಬಾರಿ ಕಟ್ಟುವ ಕೆಲಸ ಒಂದು ಕಡೆ ನಡೆಯುತ್ತಿದ್ದರೆ, ಮತ್ತೊಂದು ಕಡೆ ನಂದಿ ಧ್ವಜ ಪೂಜೆಗೆ ಸಕಲ ತಯಾರಿಗಳು ನಡೆಯುತ್ತಿವೆ. ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ರಾಜಕಳೆ ಬಂದಿದ್ದು, ಜಂಬೂಸವಾರಿ ನೋಡುಗರ ಕಣ್ಮನ ಸೆಳೆಯಲಿದೆ.

Tags: dasaradasara 2024dasara elephantsmysore dasaramysore dasara 2024mysore dasara 2024 livemysore dasara elephant 2024mysore dasara lighting 2024mysore dasara lightingsmysore dasara night lightingsmysore mahisha dasara 2024MysuruMysuru Dasaramysuru dasara 2024mysuru dasara festivalsmysuru dasara lightings 2024mysuru dasara live 2024mysuru dasara songmysuru palacemysuru yuva dasara 2024
Previous Post

ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ:ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಹಬ್ಬದ ದಿನವೇ ಘೋರ ದುರಂತ:ಕಾಲುವೆಗೆ ಕಾರ್ ಬಿದ್ದು 7 ಜನ ಸಾವು

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post

ಹಬ್ಬದ ದಿನವೇ ಘೋರ ದುರಂತ:ಕಾಲುವೆಗೆ ಕಾರ್ ಬಿದ್ದು 7 ಜನ ಸಾವು

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada