• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗರ್ಭಿಣಿಯರು ಆಹಾರ ಸೇವಿಸಲು ಉತ್ತಮ ಸಮಯ ಯಾವುದು?

Rachita by Rachita
February 27, 2025
in Top Story, ಜೀವನದ ಶೈಲಿ
0
ಗರ್ಭಿಣಿಯರು ಆಹಾರ ಸೇವಿಸಲು ಉತ್ತಮ ಸಮಯ ಯಾವುದು?
Share on WhatsAppShare on FacebookShare on Telegram

ಗರ್ಭವಸ್ಥೆಯಲ್ಲಿ ಹೆಣ್ಣು ಮಕ್ಕಳು ತಮ್ಮ ಆರೋಗ್ಯ ಮಾತ್ರವಲ್ಲದೆ ಮಗುವಿನ ಆರೋಗ್ಯದ ಬಗ್ಗೆ ಕೂಡ ಕಾಳಜಿಯನ್ನು ವಹಿಸುವುದು ಉತ್ತಮ. ಅದರಲ್ಲೂ ಸರಿಯಾದ ರೀತಿಯಲ್ಲಿ ಪೋಷಕಾಂಶಗಳು ಸಿಕ್ಕರೆ ಮಗುವಿನ ಬೆಳವಣಿಗೆಗೆ ಸಹಾಯಕಾರಿಯಾಗುತ್ತದೆ. ಸರಿಯಾದ ಸಮಯಕ್ಕೆ ಊಟ ತಿಂಡಿ ಮಾಡುವುದರ ಜೊತೆಗೆ ಹಣ್ಣು ಹಂಪಲುಗಳನ್ನು ಹೆಚ್ಚಿನ ಮಟ್ಟದಲ್ಲಿ ಸೇವಿಸಬೇಕು. ಮುಖ್ಯವಾಗಿ ಏನೇ ಬ್ಯುಸಿ ಇದ್ರು ಕೂಡ ಊಟ ತಿಂಡಿಯನ್ನು ಮಿಸ್ ಮಾಡ್ಬಾರ್ದು..ಸರಿಯಾದ ಸಮಯಕ್ಕೆ ,ಲೇಟ್ ಮಾಡದೆ ತಿನ್ನಬೇಕು..ಹಾಗಿದ್ರೆ ಬೆಳಗ್ಗಿನ ತಿಂಡಿ, ಮಧ್ಯಾನದ ಊಟ ಮತ್ತು ರಾತ್ರಿ ಊಟ..ಎಷ್ಟು ಟೈಮ್ ಒಳಗೆ ಮಾಡ್ಬೇಕು ಹಾಗೂ ಏನನ್ನು ಸೇವಿಸುವುದು ಉತ್ತಮ ಅನ್ನುವ ಮಾಹಿತಿ ಹೀಗಿದೆ..

ADVERTISEMENT

ಬೆಳಗಿನ ತಿಂಡಿ 

ನೀವು ಬೆಳಗ್ಗೆ ಎದ್ದು ಒಂದು ಗಂಟೆಯೊಳಗೆ ಪೌಷ್ಟಿಕ ಉಪಾಹಾರ ಸೇವಿಸಿ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಮತ್ತು ಶಕ್ತಿಯನ್ನು ಒದಗಿಸಲು ಸಹಾಯ ಮಾಡುತ್ತದೆ.ಅದ್ರಲ್ಲೂ ೯:೩೦ ಒಳಗೆ ಸೇವಿಸುವುದು ಉತ್ತಮ.

ಮಧ್ಯಾಹ್ನ ಊಟ

ಪ್ರೋಟೀನ್, ಕಾರ್ಬೋಹೈಡ್ರೇಟ್‌ಗಳು ಮತ್ತು ಆರೋಗ್ಯಕರ ಕೊಬ್ಬುಗಳನ್ನು ಒಳಗೊಂಡಂತೆ ಮಧ್ಯಾಹ್ನ ಊಟವನ್ನು ಮಾಡುವುದು ಅವಶ್ಯ ..ಇನ್ನು ಮದ್ಯನ ೧ ಗಂಟೆಯಿಂದ ೨ ಗಂಟೆಯ ಒಳಗೆ ಊಟವನ್ನು ತಪ್ಪದೇ ಸೇವಿಸಬೇಕು..

ರಾತ್ರಿ ಊಟ 

7 – 8 ಗಂಟೆಯ ನಡುವೆ ರಾತ್ರಿ ಊಟ ಮಾಡಬೇಕು..ಪ್ರೋಟೀನ್ ಕಾರ್ಬೋಹೈಡ್ರೇಟ್‌ಗಳು ಮತ್ತು ಆರೋಗ್ಯಕರ ಕೊಬ್ಬಿನ ಇವೆಲ್ಲನ್ನು ಬ್ಯಾಲೆನ್ಸ್ ಆಗಿ ಸೇವಿಸಬೇಕು..

ಇದರ ಮಧ್ಯ ಮಧ್ಯ ಆಗಾಗ ಹಣ್ಣು ಹಂಪಲು, ಹಾಲು ,ಡ್ರೈ ಫ್ರೂಟ್ಸ್ ಹೀಗೆ ಹೊಟ್ಟೆಯನ್ನು ಕಾಲಿಬಿಡದೆ ಮತ್ತು ಅತಿಯಾಗದಂತೆ ಸೇವಿಸುವುದು ಉತ್ತಮ 

Tags: 10 healthy habits12 healthy habitsbrain healthdeath magiceternal healthfoot healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಡ್ರೈ ಫ್ರೂಟ್ಸ್ ಗಳನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯದಲ್ಲಿ ಈ ಸಮಸ್ಯೆಗಳು ಎದುರಾಗುತ್ತದೆ.!

Next Post

ಇಡ್ಲಿ ಕ್ಯಾನ್ಸರ್​ಗೆ ಕಾರಣ ಆಗ್ತಿದೆ. ಬ್ಯಾನ್​ ಮಾಡಲು ಸರ್ಕಾರದ ನಿರ್ಧಾರ..

Related Posts

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
0

ಈ ಹಿಂದೆ ಮಾರಿಗುಡ್ಡದ ಗಡ್ಡಧಾರಿಗಳು ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದ ಸಲಗ ಖ್ಯಾತಿಯ ಸೂರಿ ಅಣ್ಣ(ದಿನೇಶ್) ಇದೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರೂ...

Read moreDetails
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
Next Post

ಇಡ್ಲಿ ಕ್ಯಾನ್ಸರ್​ಗೆ ಕಾರಣ ಆಗ್ತಿದೆ. ಬ್ಯಾನ್​ ಮಾಡಲು ಸರ್ಕಾರದ ನಿರ್ಧಾರ..

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada