• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಸುಪ್ರೀಂಕೋರ್ಟ್ ನ ಕಾರ್ಯವೇನು?

ಪ್ರತಿಧ್ವನಿ by ಪ್ರತಿಧ್ವನಿ
February 11, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಸುಪ್ರೀಂಕೋರ್ಟ್ ನ ಕಾರ್ಯವೇನು?
Share on WhatsAppShare on FacebookShare on Telegram

2010ರಲ್ಲಿ ಜಾರ್ಖಂಡ್ ರಾಜ್ಯದ ಸಾರ್ವಜನಿಕ ಸಂಸ್ಥೆಗಳ ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ ಹುದ್ದೆಗಳ ಸಂಖ್ಯೆಯನ್ನು ಉಲ್ಲೇಖ ಮಾಡಿರಲಿಲ್ಲ, ಮೀಸಲಾತಿಯನ್ನು ಪಾಲಿಸಿಲ್ಲ ಎಂದು ಕೋರ್ಟ್ ನಲ್ಲಿ ತಕರಾರು ಅರ್ಜಿ ಸಲ್ಲಿಸಲಾಗಿತ್ತು.

ADVERTISEMENT

ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಮತ್ತು ಸಂದೀಪ್(Pankaj Mittal and Sandeep)ಮೆಹ್ತಾ ಪೀಠವು ‘ಸಾರ್ವಜನಿಕ ಸಂಸ್ಥೆಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಾಗ ಹುದ್ದೆಗಳ ಸಂಖ್ಯೆ, ಅದರಲ್ಲಿ ಮೀಸಲು ಹುದ್ದೆಗಳ ಸಂಖ್ಯೆಯನ್ನು ಪ್ರಕಟಿಸಬೇಕು… ಇಲ್ಲದೇ ಹೋದರೆ ಇಡೀ ನೇಮಕಾತಿ ಅನೂರ್ಜಿತಗೊಳ್ಳುತ್ತದೆ’ ಎಂದು ತೀರ್ಪು ನೀಡಿದ್ದಾರೆ.
ಉಮಾದೇವಿ ವರ್ಸಸ್ ಸ್ಟೇಟ್ ಆಫ್ ಕರ್ನಾಟಕ ಪ್ರಕರಣದಲ್ಲಿ ‘ವಿಧಿ 14 ಮತ್ತು 16ನ್ನು ಉಲ್ಲಂಘಿಸುವ ಯಾವುದೇ ನೇಮಕಾತಿಯು ಊರ್ಜಿತವಲ್ಲ’ ಎನ್ನುವ ತೀರ್ಪುನ್ನು ಈ ಪ್ರಕರಣಕ್ಕೂ ಅನ್ವಯಿಸುತ್ತಾರೆ. ಇದು ಸ್ವಾಗತಾರ್ಹ.

Daali Dhananjaya: ನಟ ದರ್ಶನ್ ಭೇಟಿಯಾಗಲು ಸಾಧ್ಯವಾಗ್ತಿಲ್ಲ ಎಂದ ಡಾಲಿ..! #darshan #dboss #marriage

ಇದೇ ಸಂದರ್ಭದಲ್ಲಿ ‘ಒಂದು ವೇಳೆ ಸರ್ಕಾರಕ್ಕೆ ಮೀಸಲಾತಿ ಕಲ್ಪಿಸುವ ಉದ್ದೇಶವಿಲ್ಲದಿದ್ದರೆ ಅದನ್ನೂ ಹೇಳಬೇಕು’ ಎಂದು ಆದೇಶ ನೀಡಿದ್ದಾರೆ. ಇದು ಸಮಸ್ಯಾತ್ಮಕ ಅನಿಸುತ್ತದೆ. ಒಂದು ವೇಳೆ ಸರ್ಕಾರವು ಮೀಸಲಾತಿ ಕೊಡುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರೆ ಅದು ಸಿಂಧುವೇ? ಇದು ವಿಧಿ 14, 16ರ ಉಲ್ಲಂಘನೆಯಲ್ಲವೇ?

ಪೀಠವು ಈ ಕುರಿತು ನಿರ್ಲಕ್ಷಸಿದೆಯೇ? ಯಾವುದೇ ನೇಮಕಾತಿಯು ರೋಸ್ಟರ್ ಬಿಂದು ಪದ್ಧತಿ ಇಲ್ಲದೆ ಮಾಡುವಂತಿಲ್ಲ ಅಲ್ಲವೇ? ಪೀಠವು ಇದನ್ನು ಗಮನಿಸಲಿಲ್ಲವೇ?
ಮತ್ತು ಪೀಠವು ಅಗತ್ಯವೇ ಇಲ್ಲದಿದ್ದರೂ ಮೀಸಲಾತಿ ಮೂಲಭೂತ ಹಕ್ಕಲ್ಲ, ಸಮಂಜಸ ಕಾರಣವಿಲ್ಲದೆ ನಿರಾಕರಿಸುವಂತಿಲ್ಲ ಎಂದು ಹೇಳಿದ್ಯಾಕೆ? ಮೀಸಲಾತಿ ಕಲ್ಪಿಸಲು ಇಚ್ಚಿಸದ ಸರ್ಕಾರವು ಕೊಡುವ ಕಾರಣವನ್ನು ಸಮಂಜಸ ಎಂದು ನಿರ್ಧರಿಸುವವರು ಯಾರು? ಇದು ಪ್ರತಿಕ್ರಾಂತಿ ರೀತಿಯಂತಿದೆ

ಒಟ್ಟಿನಲ್ಲಿ ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಎಲ್ಲವನ್ನೂ ಗೊಂದಲಗೊಳಿಸುವುದು ಮಾತ್ರ ಮುಂದುವರೆಯುತ್ತಿದೆ
— ಬಿ. ಶ್ರೀಪಾದ ಭಟ್

Tags: 5 new judges takes oath in supreme courtCentral Governmentcentre to supreme courtchief justice of j&k justice pankaj mithal in state guest house?justice pankaj mithalpankaj mithalsupreme courtsupreme court chief justice pankaj mithalsupreme court chief justice pankaj mithal visits tirumala templesupreme court judgesupreme court judgesSupreme Court judgmentssupreme court latestsupreme court livesupreme court new judges
Previous Post

ಡಾ||ನಾ.ಸೋಮೇಶ್ವರ್ ಹಾಗೂ ಇಂದ್ರಜಿತ್ ಲಂಕೇಶ್ ಅವರಿಂದ “1990s” ಚಿತ್ರದ ಟ್ರೇಲರ್ ಅನಾವರಣ* .

Next Post

ಮೆಟ್ರೋ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

Related Posts

Top Story

by ಪ್ರತಿಧ್ವನಿ
November 3, 2025
0

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಇನ್ನಿತರ ಆರೋಪಿಗಳ ವಿರುದ್ಧ ದೋಷಾರೋಪನೆ ನಿಗದಿ ಪಡಿಸುವುದನ್ನು ನಗರದ 64ನೇ ...

Read moreDetails
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

November 3, 2025
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

November 3, 2025
ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

November 3, 2025
Next Post
ಮೆಟ್ರೋ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮೆಟ್ರೋ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

Recent News

Top Story

by ಪ್ರತಿಧ್ವನಿ
November 3, 2025
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!
Top Story

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

by ಪ್ರತಿಧ್ವನಿ
November 3, 2025
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು
Top Story

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

by ಪ್ರತಿಧ್ವನಿ
November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
Top Story

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

November 3, 2025
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada