• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಸುಪ್ರೀಂಕೋರ್ಟ್ ನ ಕಾರ್ಯವೇನು?

ಪ್ರತಿಧ್ವನಿ by ಪ್ರತಿಧ್ವನಿ
February 11, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಸುಪ್ರೀಂಕೋರ್ಟ್ ನ ಕಾರ್ಯವೇನು?
Share on WhatsAppShare on FacebookShare on Telegram

2010ರಲ್ಲಿ ಜಾರ್ಖಂಡ್ ರಾಜ್ಯದ ಸಾರ್ವಜನಿಕ ಸಂಸ್ಥೆಗಳ ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ ಹುದ್ದೆಗಳ ಸಂಖ್ಯೆಯನ್ನು ಉಲ್ಲೇಖ ಮಾಡಿರಲಿಲ್ಲ, ಮೀಸಲಾತಿಯನ್ನು ಪಾಲಿಸಿಲ್ಲ ಎಂದು ಕೋರ್ಟ್ ನಲ್ಲಿ ತಕರಾರು ಅರ್ಜಿ ಸಲ್ಲಿಸಲಾಗಿತ್ತು.

ADVERTISEMENT

ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಮತ್ತು ಸಂದೀಪ್(Pankaj Mittal and Sandeep)ಮೆಹ್ತಾ ಪೀಠವು ‘ಸಾರ್ವಜನಿಕ ಸಂಸ್ಥೆಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಾಗ ಹುದ್ದೆಗಳ ಸಂಖ್ಯೆ, ಅದರಲ್ಲಿ ಮೀಸಲು ಹುದ್ದೆಗಳ ಸಂಖ್ಯೆಯನ್ನು ಪ್ರಕಟಿಸಬೇಕು… ಇಲ್ಲದೇ ಹೋದರೆ ಇಡೀ ನೇಮಕಾತಿ ಅನೂರ್ಜಿತಗೊಳ್ಳುತ್ತದೆ’ ಎಂದು ತೀರ್ಪು ನೀಡಿದ್ದಾರೆ.
ಉಮಾದೇವಿ ವರ್ಸಸ್ ಸ್ಟೇಟ್ ಆಫ್ ಕರ್ನಾಟಕ ಪ್ರಕರಣದಲ್ಲಿ ‘ವಿಧಿ 14 ಮತ್ತು 16ನ್ನು ಉಲ್ಲಂಘಿಸುವ ಯಾವುದೇ ನೇಮಕಾತಿಯು ಊರ್ಜಿತವಲ್ಲ’ ಎನ್ನುವ ತೀರ್ಪುನ್ನು ಈ ಪ್ರಕರಣಕ್ಕೂ ಅನ್ವಯಿಸುತ್ತಾರೆ. ಇದು ಸ್ವಾಗತಾರ್ಹ.

Daali Dhananjaya: ನಟ ದರ್ಶನ್ ಭೇಟಿಯಾಗಲು ಸಾಧ್ಯವಾಗ್ತಿಲ್ಲ ಎಂದ ಡಾಲಿ..! #darshan #dboss #marriage

ಇದೇ ಸಂದರ್ಭದಲ್ಲಿ ‘ಒಂದು ವೇಳೆ ಸರ್ಕಾರಕ್ಕೆ ಮೀಸಲಾತಿ ಕಲ್ಪಿಸುವ ಉದ್ದೇಶವಿಲ್ಲದಿದ್ದರೆ ಅದನ್ನೂ ಹೇಳಬೇಕು’ ಎಂದು ಆದೇಶ ನೀಡಿದ್ದಾರೆ. ಇದು ಸಮಸ್ಯಾತ್ಮಕ ಅನಿಸುತ್ತದೆ. ಒಂದು ವೇಳೆ ಸರ್ಕಾರವು ಮೀಸಲಾತಿ ಕೊಡುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರೆ ಅದು ಸಿಂಧುವೇ? ಇದು ವಿಧಿ 14, 16ರ ಉಲ್ಲಂಘನೆಯಲ್ಲವೇ?

ಪೀಠವು ಈ ಕುರಿತು ನಿರ್ಲಕ್ಷಸಿದೆಯೇ? ಯಾವುದೇ ನೇಮಕಾತಿಯು ರೋಸ್ಟರ್ ಬಿಂದು ಪದ್ಧತಿ ಇಲ್ಲದೆ ಮಾಡುವಂತಿಲ್ಲ ಅಲ್ಲವೇ? ಪೀಠವು ಇದನ್ನು ಗಮನಿಸಲಿಲ್ಲವೇ?
ಮತ್ತು ಪೀಠವು ಅಗತ್ಯವೇ ಇಲ್ಲದಿದ್ದರೂ ಮೀಸಲಾತಿ ಮೂಲಭೂತ ಹಕ್ಕಲ್ಲ, ಸಮಂಜಸ ಕಾರಣವಿಲ್ಲದೆ ನಿರಾಕರಿಸುವಂತಿಲ್ಲ ಎಂದು ಹೇಳಿದ್ಯಾಕೆ? ಮೀಸಲಾತಿ ಕಲ್ಪಿಸಲು ಇಚ್ಚಿಸದ ಸರ್ಕಾರವು ಕೊಡುವ ಕಾರಣವನ್ನು ಸಮಂಜಸ ಎಂದು ನಿರ್ಧರಿಸುವವರು ಯಾರು? ಇದು ಪ್ರತಿಕ್ರಾಂತಿ ರೀತಿಯಂತಿದೆ

ಒಟ್ಟಿನಲ್ಲಿ ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಎಲ್ಲವನ್ನೂ ಗೊಂದಲಗೊಳಿಸುವುದು ಮಾತ್ರ ಮುಂದುವರೆಯುತ್ತಿದೆ
— ಬಿ. ಶ್ರೀಪಾದ ಭಟ್

Tags: 5 new judges takes oath in supreme courtCentral Governmentcentre to supreme courtchief justice of j&k justice pankaj mithal in state guest house?justice pankaj mithalpankaj mithalsupreme courtsupreme court chief justice pankaj mithalsupreme court chief justice pankaj mithal visits tirumala templesupreme court judgesupreme court judgesSupreme Court judgmentssupreme court latestsupreme court livesupreme court new judges
Previous Post

ಡಾ||ನಾ.ಸೋಮೇಶ್ವರ್ ಹಾಗೂ ಇಂದ್ರಜಿತ್ ಲಂಕೇಶ್ ಅವರಿಂದ “1990s” ಚಿತ್ರದ ಟ್ರೇಲರ್ ಅನಾವರಣ* .

Next Post

ಮೆಟ್ರೋ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಮೆಟ್ರೋ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮೆಟ್ರೋ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada