• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಸುಪ್ರೀಂಕೋರ್ಟ್ ನ ಕಾರ್ಯವೇನು?

ಪ್ರತಿಧ್ವನಿ by ಪ್ರತಿಧ್ವನಿ
February 11, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಸುಪ್ರೀಂಕೋರ್ಟ್ ನ ಕಾರ್ಯವೇನು?
Share on WhatsAppShare on FacebookShare on Telegram

2010ರಲ್ಲಿ ಜಾರ್ಖಂಡ್ ರಾಜ್ಯದ ಸಾರ್ವಜನಿಕ ಸಂಸ್ಥೆಗಳ ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ ಹುದ್ದೆಗಳ ಸಂಖ್ಯೆಯನ್ನು ಉಲ್ಲೇಖ ಮಾಡಿರಲಿಲ್ಲ, ಮೀಸಲಾತಿಯನ್ನು ಪಾಲಿಸಿಲ್ಲ ಎಂದು ಕೋರ್ಟ್ ನಲ್ಲಿ ತಕರಾರು ಅರ್ಜಿ ಸಲ್ಲಿಸಲಾಗಿತ್ತು.

ADVERTISEMENT

ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಮತ್ತು ಸಂದೀಪ್(Pankaj Mittal and Sandeep)ಮೆಹ್ತಾ ಪೀಠವು ‘ಸಾರ್ವಜನಿಕ ಸಂಸ್ಥೆಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಾಗ ಹುದ್ದೆಗಳ ಸಂಖ್ಯೆ, ಅದರಲ್ಲಿ ಮೀಸಲು ಹುದ್ದೆಗಳ ಸಂಖ್ಯೆಯನ್ನು ಪ್ರಕಟಿಸಬೇಕು… ಇಲ್ಲದೇ ಹೋದರೆ ಇಡೀ ನೇಮಕಾತಿ ಅನೂರ್ಜಿತಗೊಳ್ಳುತ್ತದೆ’ ಎಂದು ತೀರ್ಪು ನೀಡಿದ್ದಾರೆ.
ಉಮಾದೇವಿ ವರ್ಸಸ್ ಸ್ಟೇಟ್ ಆಫ್ ಕರ್ನಾಟಕ ಪ್ರಕರಣದಲ್ಲಿ ‘ವಿಧಿ 14 ಮತ್ತು 16ನ್ನು ಉಲ್ಲಂಘಿಸುವ ಯಾವುದೇ ನೇಮಕಾತಿಯು ಊರ್ಜಿತವಲ್ಲ’ ಎನ್ನುವ ತೀರ್ಪುನ್ನು ಈ ಪ್ರಕರಣಕ್ಕೂ ಅನ್ವಯಿಸುತ್ತಾರೆ. ಇದು ಸ್ವಾಗತಾರ್ಹ.

Daali Dhananjaya: ನಟ ದರ್ಶನ್ ಭೇಟಿಯಾಗಲು ಸಾಧ್ಯವಾಗ್ತಿಲ್ಲ ಎಂದ ಡಾಲಿ..! #darshan #dboss #marriage

ಇದೇ ಸಂದರ್ಭದಲ್ಲಿ ‘ಒಂದು ವೇಳೆ ಸರ್ಕಾರಕ್ಕೆ ಮೀಸಲಾತಿ ಕಲ್ಪಿಸುವ ಉದ್ದೇಶವಿಲ್ಲದಿದ್ದರೆ ಅದನ್ನೂ ಹೇಳಬೇಕು’ ಎಂದು ಆದೇಶ ನೀಡಿದ್ದಾರೆ. ಇದು ಸಮಸ್ಯಾತ್ಮಕ ಅನಿಸುತ್ತದೆ. ಒಂದು ವೇಳೆ ಸರ್ಕಾರವು ಮೀಸಲಾತಿ ಕೊಡುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರೆ ಅದು ಸಿಂಧುವೇ? ಇದು ವಿಧಿ 14, 16ರ ಉಲ್ಲಂಘನೆಯಲ್ಲವೇ?

ಪೀಠವು ಈ ಕುರಿತು ನಿರ್ಲಕ್ಷಸಿದೆಯೇ? ಯಾವುದೇ ನೇಮಕಾತಿಯು ರೋಸ್ಟರ್ ಬಿಂದು ಪದ್ಧತಿ ಇಲ್ಲದೆ ಮಾಡುವಂತಿಲ್ಲ ಅಲ್ಲವೇ? ಪೀಠವು ಇದನ್ನು ಗಮನಿಸಲಿಲ್ಲವೇ?
ಮತ್ತು ಪೀಠವು ಅಗತ್ಯವೇ ಇಲ್ಲದಿದ್ದರೂ ಮೀಸಲಾತಿ ಮೂಲಭೂತ ಹಕ್ಕಲ್ಲ, ಸಮಂಜಸ ಕಾರಣವಿಲ್ಲದೆ ನಿರಾಕರಿಸುವಂತಿಲ್ಲ ಎಂದು ಹೇಳಿದ್ಯಾಕೆ? ಮೀಸಲಾತಿ ಕಲ್ಪಿಸಲು ಇಚ್ಚಿಸದ ಸರ್ಕಾರವು ಕೊಡುವ ಕಾರಣವನ್ನು ಸಮಂಜಸ ಎಂದು ನಿರ್ಧರಿಸುವವರು ಯಾರು? ಇದು ಪ್ರತಿಕ್ರಾಂತಿ ರೀತಿಯಂತಿದೆ

ಒಟ್ಟಿನಲ್ಲಿ ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಎಲ್ಲವನ್ನೂ ಗೊಂದಲಗೊಳಿಸುವುದು ಮಾತ್ರ ಮುಂದುವರೆಯುತ್ತಿದೆ
— ಬಿ. ಶ್ರೀಪಾದ ಭಟ್

Tags: 5 new judges takes oath in supreme courtCentral Governmentcentre to supreme courtchief justice of j&k justice pankaj mithal in state guest house?justice pankaj mithalpankaj mithalsupreme courtsupreme court chief justice pankaj mithalsupreme court chief justice pankaj mithal visits tirumala templesupreme court judgesupreme court judgesSupreme Court judgmentssupreme court latestsupreme court livesupreme court new judges
Previous Post

ಡಾ||ನಾ.ಸೋಮೇಶ್ವರ್ ಹಾಗೂ ಇಂದ್ರಜಿತ್ ಲಂಕೇಶ್ ಅವರಿಂದ “1990s” ಚಿತ್ರದ ಟ್ರೇಲರ್ ಅನಾವರಣ* .

Next Post

ಮೆಟ್ರೋ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025
Next Post
ಮೆಟ್ರೋ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮೆಟ್ರೋ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada