• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಕ್ಸಲ್‌ ನಾಯಕನ ಹತ್ಯೆಗೆ ಸರ್ಕಾರದ ಸಮರ್ಥನೆ.. ಸಿಎಂ ಏನಂದ್ರು..?

ಕೃಷ್ಣ ಮಣಿ by ಕೃಷ್ಣ ಮಣಿ
November 20, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ನಕ್ಸಲ್‌ ನಾಯಕನ ಹತ್ಯೆಗೆ ಸರ್ಕಾರದ ಸಮರ್ಥನೆ.. ಸಿಎಂ ಏನಂದ್ರು..?
Share on WhatsAppShare on FacebookShare on Telegram

ಎನ್​ಕೌಂಟರ್​ನಲ್ಲಿ ಮೃತಪಟ್ಟ ನಕ್ಸಲ್ ನಾಯಕ​ ವಿಕ್ರಮ್​ ಗೌಡನ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ವಿಕ್ರಂಗೌಡ ಮನೆಯ ಆವರಣದಲ್ಲೇ ಅಂತ್ಯಕ್ರಿಯೆ ಮಾಡಲಾಗಿದೆ. ವಿಕ್ರಂ ಗೌಡನ ಸಹೋದರ ಸುರೇಶ್ ಗೌಡ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ್ದಾರೆ. ತಂಗಿ ಸುಗುಣ ಮತ್ತು ನಿಕಟ ಬಂಧುಗಳು ಹಾಗು ಊರಿನ ಪ್ರಮುಖರು ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ರು. 21 ವರ್ಷಗಳ ಬಳಿಕ ವಿಕ್ರಂ ಅವರನ್ನು ಮೃತದೇಹವಾಗಿ ಕಂಡು, ದುಃಖ ವ್ಯಕ್ತಪಡಿಸಿದ್ರು.

ADVERTISEMENT

ನಕ್ಸಲ್‌ ನಾಯಕ ವಿಕ್ರಮ್ ಗೌಡ ಎನ್ ಕೌಂಟರ್ ಕುರಿತು ಶಂಕೆ ವ್ಯಕ್ತಪಡಿಸಿರುವ ವಿಚಾರಕ್ಕೆ CM ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದು, ನಕ್ಸಲ್‌ ನಾಯಕನ ಹತ್ಯೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ನಕ್ಸಲರು ಇರಬೇಕಾ..? ನಕ್ಸಲಿಸಂ ಕೊನೆಯಾಗ್ಬೇಕು ಅಲ್ವಾ ಎಂದು ಪ್ರಶ್ನಿಸಿದ್ದಾರೆ. ನೋಡಿ ಸರೆಂಡರ್‌ ಆಗಬೇಕು ಎಂದು ಕೇಳಿದ್ದಾರೆ. ಆದರೆ ಅವರು ಸರೆಂಡರ್‌ ಆಗಲಿಲ್ಲ. ಕೇರಳ ಮತ್ತು ನಮ್ಮ ಸರ್ಕಾರ ಅವರನ್ನ ಹಿಡಿಯೋದಕ್ಕೆ ಬಹುಮಾನದ ಘೋಷಿಸಿತ್ತು. ಅವರು ಶರಣು ಆಗಲಿಲ್ಲ. ಅವರನ್ನ ಎನ್ ಕೌಂಟರ್ ಮಾಡಿದ್ದಾರೆ. ಅದಕ್ಕೆ ನೀವು ಪ್ರಶಂಸೆ ಮಾಡಬೇಕು ಎಂದು ತಿಳಿಸಿದ್ದಾರೆ.

ನಕ್ಸಲ್​ ನಾಯಕ Vikram Gowda ವಿರುದ್ಧ ಸೀಕ್ರೆಟ್ ರಣತಂತ್ರ ಬಿಚ್ಚಿಟ್ಟ ಡಿ ರೂಪಾ  #pratidhvani

ನಕ್ಸಲ್​ ನಾಯಕ, ವಿಕ್ರಂಗೌಡ ಎನ್​​​​ಕೌಂಟರ್​ ಬಗ್ಗೆ ಎಡಪಂಥಿಯರ ಅನುಮಾನಕ್ಕೆ ಗೃಹ ಸಚಿವ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದಾರೆ. ವಿಕ್ರಂಗೌಡ ಬಳಿ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು. 60ಕ್ಕೂ ಹೆಚ್ಚು ಕೇಸ್​​ಗಳಿದ್ವು. ಪೊಲೀಸರು ಶೂಟ್ ಮಾಡದಿದ್ದಿದ್ರೆ, ವಿಕ್ರಮ್ ಗೌಡ ಪೊಲೀಸರನ್ನೇ ಶೂಟ್ ಮಾಡುವ ಸಾಧ್ಯತೆ ಇತ್ತು. ನಾವು ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಇಲ್ಲಿ ಕಾಂಗ್ರೆಸ್, ಬಿಜೆಪಿ ಅನ್ನೋ ಪ್ರಶ್ನೆ ಬರೋದಿಲ್ಲ. ಸರೆಂಡರ್​ ಆಗಲು ತಿಳಿಸಲಾಗಿತ್ತು. ಆದ್ರೆ ಅವರು ಕೇಳಿರಲಿಲ್ಲ ಅಂತ ಹೇಳಿದ್ದಾರೆ.

Tags: anti naxal forcemoaist leader vikram gowdanaxal encounternaxal leader encounternaxal leader killed in udupi encounternaxal leader vikram gowdanaxal leader vikram gowda encounternaxal members escaped after encounternaxal movementtop naxal commander vikram gowda killedVikram Gowdavikram gowda deathvikram gowda encountervikram gowda killingvikram gowda naxalvikram gowda naxal encountervikram gowda news
Previous Post

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ

Next Post

ಮಂಜು – ರಜತ್ ನಡುವೆ ಜಿದ್ದಾ ಜಿದ್ದಿ – ದೊಡ್ಮನೆಯಲ್ಲಿ ಗಲಾಟೆ ಬಲು ಜೋರು.!

Related Posts

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್
ಕರ್ನಾಟಕ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

by ಪ್ರತಿಧ್ವನಿ
July 13, 2025
0

ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ ಕನಕದಾಸರನ್ನು ಭಕ್ತಿಗೆ ಕಟ್ಟಿಹಾಕದೆ-ಅವರ ಬಂಡಾಯವನ್ನೂ ನಾವು ಅರಿಯಬೇಕಿದೆ: ಕೆ.ವಿ.ಪಿ ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025
Next Post
ಮಂಜು – ರಜತ್ ನಡುವೆ ಜಿದ್ದಾ ಜಿದ್ದಿ – ದೊಡ್ಮನೆಯಲ್ಲಿ ಗಲಾಟೆ ಬಲು ಜೋರು.!

ಮಂಜು - ರಜತ್ ನಡುವೆ ಜಿದ್ದಾ ಜಿದ್ದಿ - ದೊಡ್ಮನೆಯಲ್ಲಿ ಗಲಾಟೆ ಬಲು ಜೋರು.!

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada