• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಕರಿಯಾ ಕುಮಾರಸ್ವಾಮಿ’ JDS ಪ್ರತಿಕ್ರಿಯೆ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
November 11, 2024
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
‘ಕರಿಯಾ ಕುಮಾರಸ್ವಾಮಿ’ JDS ಪ್ರತಿಕ್ರಿಯೆ ಏನು..?
Share on WhatsAppShare on FacebookShare on Telegram

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ವಸತಿ ಸಚಿವ ಜಮೀರ್‌‌ ಅಹ್ಮದ್‌ ಖಾನ್‌ ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಜೆಡಿಎಸ್‌‌ ಎಕ್ಸ್‌ ಖಾತೆಯಲ್ಲಿ ಆಕ್ರೋಶ ಹೊರ ಹಾಕಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ರಾತ್ರಿ ಪ್ರಚಾರ ನಡೆಸುವ ವೇಳೆ ಬಹಿರಂಗ ಸಭೆಯಲ್ಲಿ ಸಾರ್ವಜನಿಕವಾಗಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರನ್ನು, ​ಕರಿಯ ಕುಮಾರಸ್ವಾಮಿ ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆ. ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜನರನ್ನು ಪ್ರಜೋದಿಸಿರುವ ಮಾತುಗಳು ಅಕ್ಷಮ್ಯ. ಅಪರಾಧ, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ADVERTISEMENT

ಸಚಿವ ಜಮೀರ್ ಅಹ್ಮದ್‌ ಖಾನ್‌ ಹೇಳಿಕೆಗೆ ಚನ್ನಪಟ್ಟಣದಲ್ಲಿ ಜೆಡಿಎಸ್ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಜೆಡಿಎಸ್‌ನ ಮಾಜಿ MLC ಶ್ರೀಕಂಠೇಗೌಡ ಮಾತನಾಡಿ, ಜಮೀರ್ ಅಹ್ಮದ್‌ ಖಾನ್‌‌ ಅವರನ್ನು ರಾಜಕಾರಣದಲ್ಲಿ ಬೆಳೆಸಿದ್ದೇ ಕುಮಾರಸ್ವಾಮಿ. ಆದರೆ ಇವತ್ತು ಈ ರೀತಿಯ ಪದಬಳಕೆ ಮಾಡಿರೋದು ಸರಿಯಲ್ಲ. ಚುನಾವಣಾ ಆಯೋಗಕ್ಕೆ ದೂರು ಕೊಡ್ತೇವೆ ಎಂದಿದ್ದಾರೆ. ಜಮೀರ್‌ ಅಹ್ಮದ್‌ ಖಾನ್‌ ಹೇಳಿಕೆಗೆ ಚನ್ನಪಟ್ಟಣದ ಜನರೇ ತಕ್ಕ ಉತ್ತರ ಕೊಡ್ತಾರೆ ಎಂದಿದ್ದಾರೆ.

ಜಮೀರ್ ಅಹ್ಮದ್‌ ಖಾನ್‌ ವಿರುದ್ಧ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್ ವಾಗ್ದಾಳಿ ಮಾಡಿದ್ದಾರೆ. ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಜಮೀರ್ ಕರಿಯ ಕುಮಾರಸ್ವಾಮಿ ಎಂಬ ಪದಬಳಕೆ ಮಾಡಿರುವುದಕ್ಕೆ ಬಂಡೆಪ್ಪ ಕಾಶೆಂಪುರ್‌ ಖಂಡಿಸಿದ್ದು, ಕಾಂಗ್ರೆಸ್‌ನವರು ಕೂಡಲೇ ಜಮೀರ್ ಅವರನ್ನ ಸಚಿವ ಸ್ಥಾನದಿಂದ ಕಿತ್ತು ಹಾಕಬೇಕು ಎಂದು ಕಾಂಗ್ರೆಸ್‌ ಪಕ್ಷವನ್ನು ಆಗ್ರಹಿಸಿದ್ದಾರೆ.

ಜಮೀರ್ ಅಹ್ಮದ್‌ ಖಾನ್‌ ಗಲ್ಫ್ ಕಂಟ್ರಿಯಿಂದ ಬಂದಿರಬಹುದು. ಆದರೆ ಸಾಮಾನ್ಯವಾಗಿ ರೈತರ ಮಕ್ಕಳು ಕಪ್ಪಾಗಿರುತ್ತಾರೆ. ಕರಿಯಾ ಕುಮಾರಸ್ವಾಮಿ ಅನ್ನೋ ಮಾತಿಗೆ ಚನ್ನಪಟ್ಟಣದ ಜನರು ಮತದ ಮೂಲಕ ಪಾಠ ಕಲಿಸುತ್ತಾರೆ ಎಂದು ಜೆಡಿಎಸ್ ಮಾಧ್ಯಮ ವಕ್ತಾರ ನರಸಿಂಹಮೂರ್ತಿ ವಾಗ್ದಾಳಿ ಮಾಡಿದ್ದಾರೆ.

Tags: channapatnachannapatna by electionchannapatna by election 2024channapatna by election candidatechannapatna by election datechannapatna by election meetingchannapatna by election newschannapatna by pollschannapatna by-electionchannapatna electionchannapatna election 2024channapatna election newschannapatna re electionchannapatna sabha electionchannapattana election 2024karnataka by election 2024
Previous Post

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದ್ದು, ಜನ ಜಾಗೃತರಾಗಿರುವಂತೆ ದೇವೇಗೌಡರು ಸಂದೇಶ ನೀಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಬಿಗ್ ಬಾಸ್ ಮನೆಯಲ್ಲಿ ಜೋಡಿ ಟಾಸ್ಕ್ – ಯಾವ ಜೋಡಿ ಬೆಸ್ಟ್ ?

Related Posts

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್
ಕರ್ನಾಟಕ

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

by ಪ್ರತಿಧ್ವನಿ
April 30, 2026
0

ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರೀ ಮಳೆಯ ಅಬ್ಬರದಿಂದ ಅನಾಹುತಗಳ ಸರಮಾಲೆ ಉಂಟಾಗಿದೆ. ಕೇವಲ ಕೆಲವೇ ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿದ್ದು, ಬೌರಿಂಗ್ ಆಸ್ಪತ್ರೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post
ಬಿಗ್ ಬಾಸ್ ಮನೆಯಲ್ಲಿ ಜೋಡಿ ಟಾಸ್ಕ್ – ಯಾವ ಜೋಡಿ ಬೆಸ್ಟ್ ?

ಬಿಗ್ ಬಾಸ್ ಮನೆಯಲ್ಲಿ ಜೋಡಿ ಟಾಸ್ಕ್ - ಯಾವ ಜೋಡಿ ಬೆಸ್ಟ್ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada