Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಪ್ರಧಾನಿ MODI ಮತ್ತು ಅದಾನಿ ನಡುವಿನ ಸಂಬಂಧ ಏನು? ಪ್ರಶ್ನಿಸುವುದನ್ನು ನಾನು ನಿಲ್ಲಿಸಲ್ಲ: Rahul Gandhi

ಪ್ರತಿಧ್ವನಿ

ಪ್ರತಿಧ್ವನಿ

March 25, 2023
Share on FacebookShare on Twitter

 ನವದೆಹಲಿ:ಮಾ.25: ಅದಾನಿ ಪ್ರಕರಣದಲ್ಲಿ ನನ್ನ ಮುಂದಿನ ಭಾಷಣದ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಭಯ ಕಾಡಿದ್ದರಿಂದ ನನ್ನ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

ಲೋಕಸಭೆ ಸದಸ್ಯತ್ವ ಅನರ್ಹಗೊಂಡ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅದಾನಿ ಪ್ರಕರಣದಲ್ಲಿ ದಿಗಿಲುಗೊಂಡಿರುವ ಕೇಂದ್ರ ಸರ್ಕಾರ ಜನರ ದಿಕ್ಕು ತಪ್ಪಿಸಲು ಈ ಆಟವನ್ನು ಆಡಿದೆ ಎಂದು ಆರೋಪಿಸಿದ್ದಾರೆ.

ನನ್ನನ್ನು ಅನರ್ಹಗೊಳಿಸಿರುವುದರಿಂದ ಅಥವಾ ಜೈಲಿಗೆ ಅಟ್ಟುವುದರಿಂದ ನಾನು ಹೆದರುವುದಿಲ್ಲ ಅಥವಾ ಹಿಂದಕ್ಕೆ ಸರಿಯುವುದಿಲ್ಲ. ಷೇರು ಅಕ್ರಮದಲ್ಲಿ ಸಿಲುಕಿರುವ ಉದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ಮೋದಿ ನಂಟಿನ ಬಗ್ಗೆ ಪ್ರಶ್ನೆ ಮಾಡುತ್ತಲೇ ಇರುತ್ತೇನೆ ಎಂದು ಹೇಳಿದರು. ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದರು.

I'm standing up for the democratic rights of the people of India, and I'm not afraid.

These people don't understand me yet.

I remain committed to asking questions about the PM's connection to Adani. Their partnership has been long-standing and close.

: @RahulGandhi ji pic.twitter.com/SfmX415Pkt

— Congress (@INCIndia) March 25, 2023
RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಜೆಡಿಎಸ್ ಆತ್ಮಾವಲೋಕನ ಸಭೆ: ಪಕ್ಷದ ಸಂಘಟನೆ ಬಲಪಡಿಸಲು ಹೆಚ್.ಡಿ.ಕುಮಾರಸ್ವಾಮಿ ಸಂಕಲ್ಪ
ರಾಜಕೀಯ

ಜೆಡಿಎಸ್ ಆತ್ಮಾವಲೋಕನ ಸಭೆ: ಪಕ್ಷದ ಸಂಘಟನೆ ಬಲಪಡಿಸಲು ಹೆಚ್.ಡಿ.ಕುಮಾರಸ್ವಾಮಿ ಸಂಕಲ್ಪ

by Prathidhvani
May 25, 2023
Karnataka Assembly Election | ಉಚಿತಗಳ ಔಚಿತ್ಯವೂ ಸರ್ಕಾರಗಳ ಬಾಧ್ಯತೆಗಳೂ..ರಿಯಾಯಿತಿ ವಿನಾಯಿತಿಗಳ ಫಲಾನುಭವಿಗಳಿಗೆ ಉಚಿತಗಳ ಬಗ್ಗೆ ಏಕಿಷ್ಟು ಅಸಹನೆ ?
ಅಂಕಣ

Karnataka Assembly Election | ಉಚಿತಗಳ ಔಚಿತ್ಯವೂ ಸರ್ಕಾರಗಳ ಬಾಧ್ಯತೆಗಳೂ..ರಿಯಾಯಿತಿ ವಿನಾಯಿತಿಗಳ ಫಲಾನುಭವಿಗಳಿಗೆ ಉಚಿತಗಳ ಬಗ್ಗೆ ಏಕಿಷ್ಟು ಅಸಹನೆ ?

by ನಾ ದಿವಾಕರ
May 28, 2023
BJP is Defeated And Disappointed : ಬಿಜೆಪಿಯವರು ಸೋತು ಹತಾಶರಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ : ಸಚಿವ ಹೆಚ್.ಸಿ. ಮಹದೇವಪ್ಪ
Top Story

BJP is Defeated And Disappointed : ಬಿಜೆಪಿಯವರು ಸೋತು ಹತಾಶರಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ : ಸಚಿವ ಹೆಚ್.ಸಿ. ಮಹದೇವಪ್ಪ

by ಪ್ರತಿಧ್ವನಿ
May 29, 2023
ಗ್ಯಾರಂಟಿ ಕಾರ್ಡ್​ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್​ ನಿಜಬಣ್ಣ ವಾರದಲ್ಲೇ ಬಯಲು : ಹೆಚ್​ಡಿಕೆ
ರಾಜಕೀಯ

ಗ್ಯಾರಂಟಿ ಕಾರ್ಡ್​ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್​ ನಿಜಬಣ್ಣ ವಾರದಲ್ಲೇ ಬಯಲು : ಹೆಚ್​ಡಿಕೆ

by Prathidhvani
May 24, 2023
Economic recession : ಅಮೆರಿಕ, ಬ್ರಿಟನ್​ ಬೆನ್ನಲ್ಲೇ ಜರ್ಮನಿಯಲ್ಲೂ ಆರ್ಥಿಕ ಹಿಂಜರಿತ : ಭಾರತಕ್ಕೂ ಕಾದಿದ್ಯಾ ಸಂಕಷ್ಟ?
Top Story

Economic recession : ಅಮೆರಿಕ, ಬ್ರಿಟನ್​ ಬೆನ್ನಲ್ಲೇ ಜರ್ಮನಿಯಲ್ಲೂ ಆರ್ಥಿಕ ಹಿಂಜರಿತ : ಭಾರತಕ್ಕೂ ಕಾದಿದ್ಯಾ ಸಂಕಷ್ಟ?

by ಪ್ರತಿಧ್ವನಿ
May 27, 2023
Next Post
ಹೃದಯಾಘಾತದಿಂದ ಸ್ಯಾಂಡಲ್‌ವುಡ್‌ ನಿರ್ದೇಶಕ ನಿಧನ..!  

ಹೃದಯಾಘಾತದಿಂದ ಸ್ಯಾಂಡಲ್‌ವುಡ್‌ ನಿರ್ದೇಶಕ ನಿಧನ..!  

ಪ್ರಧಾನಿ ಮೋದಿ ವಿರುದ್ಧ ಮಾತನಾಡೋರನ್ನ ದೇಶ ದ್ರೋಹಿ ಎಂದು ಬಿಂಬಿಸುತ್ತಾರೆ..!

ಪ್ರಧಾನಿ ಮೋದಿ ವಿರುದ್ಧ ಮಾತನಾಡೋರನ್ನ ದೇಶ ದ್ರೋಹಿ ಎಂದು ಬಿಂಬಿಸುತ್ತಾರೆ..!

ಪ್ರಧಾನಿ ಮೋದಿ ಕಣ್ಣಲ್ಲಿ ಭಯ ಕಂಡಿದ್ದೇನೆ : ರಾಹುಲ್  ಗಾಂಧಿ

ಪ್ರಧಾನಿ ಮೋದಿ ಕಣ್ಣಲ್ಲಿ ಭಯ ಕಂಡಿದ್ದೇನೆ : ರಾಹುಲ್ ಗಾಂಧಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist