• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿಧಾನ ಪರಿಷತ್​ನಲ್ಲಿ ಬೆಂಕಿ ಹಚ್ಚಿದ ಸಿ.ಟಿ ರವಿ ಮಾತು.. ಏನದು..?

ಕೃಷ್ಣ ಮಣಿ by ಕೃಷ್ಣ ಮಣಿ
March 20, 2025
in ಕರ್ನಾಟಕ, ರಾಜಕೀಯ
0
ವಿಧಾನ ಪರಿಷತ್​ನಲ್ಲಿ ಬೆಂಕಿ ಹಚ್ಚಿದ ಸಿ.ಟಿ ರವಿ ಮಾತು.. ಏನದು..?
Share on WhatsAppShare on FacebookShare on Telegram

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​ನಲ್ಲಿ ಅವ್ಯವಹಾರ ಆಗಿರೋದು ಮೇಲ್ನೋಟಕ್ಕೆ ಕಂಡು ಬಂದಿದೆ ಅಂತ ಸಚಿವರು ಒಪ್ಕೊಂಡಿದ್ದಾರೆ. ಅವ್ಯವಹಾರ ಆಗಿದ್ರೆ ನಬಾರ್ಡ್​ಗೆ ರಿಪೋರ್ಟ್ ಮಾಡ್ಬೇಕು. ಮೂರು ಕೋಟಿ ಮೇಲೆ ಅವ್ಯವಹಾರ ಆಗಿದ್ರೆ ಸಿಬಿಐಗೆ ಕೊಡ್ಬೇಕು. ಸುಮಾರು ವರದಿ ಆಗಿರೋ ಪ್ರಕಾರ ಅವ್ಯವಹಾರ 40 ಕೋಟಿ ದಾಟಿದೆ. ಹೀಗಾಗಿ ಇದನ್ನ ಸಿಬಿಐ ತನಿಖೆ ಗೆ ಕೊಡೋದು ಸೂಕ್ತ ಎಂದಿದ್ದಾರೆ ಮಾಜಿ ಸಚಿವ ಸಿ.ಟಿ ರವಿ.

ADVERTISEMENT

ಸಹಕಾರ ಸಚಿವ ಕೆ.ಎನ್​ ರಾಜಣ್ಣ ಮಾತನಾಡಿ, ಅಡ್ಮಿನಿಸ್ಟ್ರೇಟರ್ ಬಂದ್ಮೇಲೆ ತಪಿತಸ್ಥರ ಮೇಲೆ ಪರಿಣಾಮಕಾರಿ ಕ್ರಮ ತೆಗೆದುಕೊಂಡಿದ್ದೇನೆ. ಆಡಳಿತ ಮಂಡಳಿ ಕೆಲವು ದೂರುಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತಿಲ್ಲ. ಏಳೆಂಟು ಅಧಿಕಾರಿಗಳು ಬ್ಯಾಂಕ್ ಹಣವನ್ನೆ ತಿಂದಿದ್ದಾರೆ. ಲೋಪ ಆಗಿರೋದನ್ನ ಮನಗಂಡು ಎಲ್ಲೆಲ್ಲಿ ಕ್ರಮ ತೆಗದುಕೊಳ್ಳಬೇಕೆಂದು ಹೇಳಿದ್ದೇನೆ ಎಂದು ಸದನಕ್ಕೆ ತಿಳಿಸಿದ್ದಾರೆ.

ಬಿಜೆಪಿ ಸದಸ್ಯ ಸಿ ಟಿ ರವಿ ಬಜೆಟ್ ಮೇಲಿನ ಚರ್ಚೆ ಮುಂದುವರಿಸಿ, ಚರ್ಚೆ ಮುಗಿಸೋ ವೇಳೆ ಸರ್ಕಾರಕ್ಕೆ ಕುಟುಕಿದ್ದಾರೆ ಸಿ ಟಿ ರವಿ. ಸಿ.ಟಿ ರವಿ ಮಾತಿನಿಂದ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣ ಆಗಿದೆ. ಸಿ ಟಿ ರವಿ ಈ ಮಟ್ಟಿಗೆ ಮಾತನಾಡುತ್ತಾರೆ ಅನ್ನೋದು ಗೊತ್ತಿರಲಿಲ್ಲ. ನಾನು ಅಲ್ಲಿದ್ದಾಗ ನೋಡಿದ್ವಿ ಆದ್ರೆ ಈ ಮಟ್ಟಿಗೆ ಅಂತ ಗೊತ್ತಿಲ್ಲ. ನಮ್ಮ ಸರ್ಕಾರ ಬರೀ ಅಲ್ಪ ಸಂಖ್ಯಾತರಿಗೆ ಯೋಜನೆ ಕೊಟ್ಟಿಲ್ಲ. ಮುಸ್ಲಿಮರನ್ನ ಬೈದರೆ ನಿಮಗೆ ಬೇರೆ ಸಮುದಾಯದ ಸಹಕಾರ ಸಿಗತ್ತೆ ಅನ್ನೋದು ನಿಮ್ಮ ಲೆಕ್ಕಾಚಾರ ಎಂದಿದ್ದಾರೆ ಸಚಿವ ಚಲುವರಾಯಸ್ವಾಮಿ.

ನಿಮ್ಮ ಆಡಳಿತ ಅವಧಿಯಲ್ಲಿ ನೀವು ಏನು ಮಾಡದೆ ಇರೋದ್ರಿಂದ ಅದನ್ನ ಹೇಳಿಕೊಳ್ಳಲಾರದೆ ನೀವು ಹೀಗೆ ಆಡ್ತಿದ್ದೀರಾ..? ನೀವು ಹೀಗೆಲ್ಲ ಮಾತಾಡಬಾರದು ಎಂದಿದ್ದಾರೆ ಸಚಿವ ಚಲುವರಾಯಸ್ವಾಮಿ. ತಮ್ಮ ಬಜೆಟ್ ಮೇಲಿನ ಭಾಷಣವನ್ನ ಹಲಾಲ್ ಬಜೆಟ್ ಎಂದು ಖಂಡಿಸಿದ್ದ ಸಿ ಟಿ ರವಿ ಮಾತಿಗೆ ಸಚಿವರು ಕೆರಳಿ ಕೆಂಡವಾಗಿದ್ದಾರೆ. ಮುಸ್ಲೀಂ ತುಷ್ಟಿಕರಣವೇ ಈ ಬಜೆಟ್ ಉದ್ದೇಶ ಎಂದಿದ್ದ ಸಿ ಟಿ ರವಿ ಮಾತಿಗೆ ವಿರೋಧ ವ್ಯಕ್ತಪಡಿಸಿದ್ದ ಆಡಳಿತ ಪಕ್ಷದ ಸದಸ್ಯರು, ಹತ್ತು ನಿಮಿಷಕ್ಕೂ ಹೆಚ್ಚು ಕಾಲ ಈ ವಿಚಾರದ ಮೇಲೆ ಪರ ವಿರೋಧವಾಗಿ ವಾಗ್ವಾದ ನಡೆಸಿದ್ದಾರೆ ಉಭಯ ಪಕ್ಷಗಳ ಸದಸ್ಯರು.

Darshan Puttanaiah: ರೈತರ ಸಮಸ್ಯೆ ಬಗ್ಗೆ ಖಡಕ್ ಆಗಿ ಮಾತಾಡಿದ ದರ್ಶನ್ ಪುಟ್ಟಣ್ಣಯ್ಯ..! #budget2025 #farmer

ಹಲಾಲ್​ ಬಜೆಟ್​ ಎಂದಿದ್ದು ಸದನದಲ್ಲಿ ಹಲ್​ಚಲ್​ ಎಬ್ಬಿಸಿದ್ದು, ಸದಸನದಲ್ಲಿ ಗದ್ದಲದ ವಾತಾವರಣ ಏರ್ಪಟ್ಟಿತ್ತು. ಬಳಿಕ ಸಭಾಪತಿಗಳ ಮಧ್ಯಪ್ರವೇಶ ವಾತಾವರಣ ತಿಳಿಗೊಳಿಸಿ ಬೇರೆ ಸದಸ್ಯರಿಗೆ ಮಾತನಾಡಲು ಅವಕಾಶ ಕೊಟ್ಟರು. ಸಭಾಪತಿ ಪೀಠದಲ್ಲಿದ್ದು ಕಲಾಪ ನಿರ್ವಹಿಸುತ್ತಿರುವ ಮಂಜುನಾಥ್ ಭಂಡಾರಿ ಎದುರಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಿ.ಟಿ ರವಿ ಮಾತಿನ ಬಾಣದಲ್ಲೇ ಎದುರಾಳೀಗಳನ್ನು ಕೆಣಕಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೇಂದ್ರ ಸಚಿವರ ತೋಟದಲ್ಲಿ 7 ದಿನಗಳ ವಾಯಿದೆ​.. ಕೇಲ್​ ಖತಂ..

Next Post

ಕರ್ನಾಟಕ ಬಂದ್ ಗೆ ಇನ್ನೊಂದೇ ದಿನ ಬಾಕೀ..ಸಂಘಟನೆಗಳಲ್ಲಿ ಮೂಡದ ಒಮ್ಮತ ! 

Related Posts

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
0

ಬೆಳಗಾವಿ: ಕಾರ್ಮಿಕ ಇಲಾಖೆ ವತಿಯಿಂದ ವಿವಿಧ ವೃತ್ತಿ ಮಾಡುತ್ತಿರುವ ರಾಜ್ಯದ ಕಾರ್ಮಿಕರಿಗೆ 7 ಲಕ್ಷ ಟೂಲ್ ಕಿಟ್ ವಿತರಿಸಲಾಗಿದೆ. ಒಮ್ಮೆ ಕಾರ್ಮಿಕ ಕಿಟ್ ಪಡೆದರೆ ಮತ್ತ್ತೊಮ್ಮೆ ಅದೇ...

Read moreDetails
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

December 13, 2025
Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025
Next Post
ಕರ್ನಾಟಕ ಬಂದ್ ಗೆ ಇನ್ನೊಂದೇ ದಿನ ಬಾಕೀ..ಸಂಘಟನೆಗಳಲ್ಲಿ ಮೂಡದ ಒಮ್ಮತ ! 

ಕರ್ನಾಟಕ ಬಂದ್ ಗೆ ಇನ್ನೊಂದೇ ದಿನ ಬಾಕೀ..ಸಂಘಟನೆಗಳಲ್ಲಿ ಮೂಡದ ಒಮ್ಮತ ! 

Recent News

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ
Health Care

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

by ನಾ ದಿವಾಕರ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada